ನಾಮಪತ್ರ ಸಲ್ಲಿಕೆ ಭರಾಟೆ ಜೋರು


Team Udayavani, Aug 17, 2018, 3:40 PM IST

cta-1.jpg

ಚಿತ್ರದುರ್ಗ: ನಗರಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಜಿಲ್ಲಾ ಬಾಲಭವನದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಸಿ. ನಿರಂಜನಮೂರ್ತಿ ಎಂಟನೆ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ, ಮತ್ತೋರ್ವ ಮಾಜಿ ಅಧ್ಯಕ್ಷ ಡಿ. ಮಲ್ಲಿಕಾರ್ಜುನ್‌ (ಪೊಲೀಸ್‌) 15ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ. ಲೀಲಾಧರ ಠಾಕೂರ್‌ ಪಕ್ಷೇತರ ಅಭ್ಯರ್ಥಿಯಾಗಿ ಎಂಟನೇ ವಾರ್ಡ್‌ನಿಂದ, 21ನೇ ವಾರ್ಡ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ. ಶ್ರುತಿ, 12ನೇ ವಾರ್ಡನಿಂದ ಶಕೀಲಾಭಾನು, 25ನೇ ವಾರ್ಡ್‌ನಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಮಹಮ್ಮದ್‌ ಜೈನುಲ್ಲಾಬ್ದಿàನ್‌ ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು.

ಬೆಳಿಗ್ಗೆಯಿಂದ ಬೀಳುತ್ತಿರುವ ಜಡಿಮಳೆಯನ್ನೂ ಲೆಕ್ಕಿಸದೆ ಅಭಿಮಾನಿಗಳು ರಮ್ಮ ವಾರ್ಡ್‌ಗಳ ಸ್ಪರ್ಧಾಳುಗಳನ್ನು ನಾಮಪತ್ರ ಸಲ್ಲಿಕೆ ವೇಳೆ ಹೆಗಲ ಮೇಲೆ ಎತ್ತಿಕೊಂಡು ಸಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದರು. ಅಂಬೇಡ್ಕರ್‌ ವೃತ್ತ ಸೇರಿದಂತೆ ವಿವಿಧೆಡೆ ಪಟಾಕಿ ಸಿಡಿಸಿ ಚುನಾವಣೆಯಲ್ಲಿ ಗೆದ್ದುಬಿಟ್ಟಿದ್ದಾರೆನೋ ಎನ್ನುವಂತೆ ಕುಣಿದು ಸಂಭ್ರಮಿಸುತ್ತಿದ್ದರು. ಮತ್ತೆ ಕೆಲವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಾಮಪತ್ರ ಸಲ್ಲಿಕೆಗೆ ಹೊರಟರು. ಬಾಲಭವನದ ಸುತ್ತ ಬ್ಯಾರಿಕೇಡ್‌ಗಳನ್ನಿಟ್ಟು ಪೊಲೀಸರು ಜನಜಂಗುಳಿಯನ್ನು ನಿಯಂತ್ರಿಸಿದರು. ಒಬ್ಬ ಅಭ್ಯರ್ಥಿಯ ಜೊತೆಗೆ ನಾಲ್ವರನ್ನು ಮಾತ್ರ ಒಳಗೆ ಬಿಡಲಾಗುತ್ತಿತ್ತು. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.