ಅಧಿಕಾರಿಗಳಿಗೆ ಶಾಸಕ ತಿಪ್ಪಾರೆಡ್ಡಿ ಕ್ಲಾಸ್‌


Team Udayavani, Sep 17, 2021, 11:02 AM IST

cvZAV

ಚಿತ್ರದುರ್ಗ: ಬೆಸ್ಕಾಂ ಹಾಗೂ ಲೋಕೋಪಯೋಗಿಇಲಾಖೆಗಳ ನಡುವೆ ಹೊಂದಾಣಿಕೆ ಇಲ್ಲದ್ದರಿಂದವಿದ್ಯುತ್‌ ಕಂಬಗಳು ಇರುವಂತೆಯೇ ರಸ್ತೆಮಾಡುತ್ತಿದ್ದಾರೆ. ಮೊದಲು ಆರ್‌ಟಿಒ ಕಚೇರಿ ರಸ್ತೆಕಾಮಗಾರಿ ಸರಿಪಡಿಸಿ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅ ಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರನಡೆದ ತಾಲೂಕು ಪಂಚಾಯಿತಿ ತ್ತೈಮಾಸಿಕ ಕೆಡಿಪಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲಾ ಇಲಾಖೆಗಳಿಗೆ ಕೇಳಿದಷ್ಟು ಅನುದಾನನೀಡಿದ್ದೇನೆ. ಆದರೆ ಬಹುತೇಕ ಅ ಧಿಕಾರಿಗಳಿಗೆ ತಮ್ಮಇಲಾಖೆಗೆ ಎಷ್ಟು ಅನುದಾನ ಬಂದಿದೆ ಎನ್ನುವುದೂಗೊತ್ತಿಲ್ಲ.

ಸರಿಯಾಗಿ ಕೆಲಸ ಮಾಡಲು ನಿಮಗೆಇರುವ ಸಮಸ್ಯೆಯಾದರೂ ಏನು ಎಂದು ಗರಂಆದರು. ಕಾಟಾಚಾರಕ್ಕೆ ಕೆಲಸ ಮಾಡುವುದು, ಸುಳ್ಳುಹೇಳುವುದನ್ನು ನಾನು ಸಹಿಸುವುದಿಲ್ಲ ಎಂದುಎಚ್ಚರಿಸಿದರು.ತಾಲೂಕಿನ ಗ್ರಾಮೀಣ ಭಾಗದ ಆಸ್ಪತ್ರೆಕಾಮಗಾರಿಗಳು ಎಲ್ಲಿಗೆ ಬಂದಿದೆ ಎಂದು ತಾಲೂಕುಆರೋಗ್ಯಾಧಿಕಾರಿ ಡಾ| ಗಿರೀಶ್‌ ಅವರನ್ನು ಶಾಸಕತಿಪ್ಪಾರೆಡ್ಡಿ ಪ್ರಶ್ನಿಸಿದರು.

ತಾಲೂಕು ಆರೋಗ್ಯಾಧಿಕಾರಿನನಗೆ ಅದರ ಮಾಹಿತಿ ಇಲ್ಲ ಎನ್ನುತ್ತಿದ್ದಂತೆ ಗರಂ ಆದಶಾಸಕರು, ಅಲ್ಲಪ್ಪ, ನೀನು ಬಂದು ಎಷ್ಟು ವರ್ಷಆಯ್ತು, ಆಸ್ಪತ್ರೆಗಳ ಹೊಸ ಕಟ್ಟಡ ನಿರ್ಮಾಣಕ್ಕೆಕೋಟಿಗಟ್ಟಲೆ ಹಣ ನೀಡಿ ಆರು ತಿಂಗಳು ಕಳೆದಿದೆ.ಮೊದಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಜತೆ ಮಾತನಾಡಿ ಅಭಿವೃದ್ಧಿ ಕೆಲಸ ಮಾಡು ಎಂದುಸೂಚಿಸಿದರು.ನಗರದ ಹೊರವಲಯದ ತಿಮ್ಮಣ್ಣ ನಾಯಕನ ಕೆರೆಸಮೀಪ 9 ಎಕರೆ 7 ಗುಂಟೆ ಜಾಗದಲ್ಲಿ ವಿಶಾಲವಾದ”ಟ್ರೀ ಗಾರ್ಡನ್‌’ ನಿರ್ಮಿಸಲು ಅನುದಾನ ನೀಡಿಹಲವು ವರ್ಷ ಕಳೆದಿದೆ, ಅಲ್ಲಿನ ಕಾಮಗಾರಿಯಪ್ರಗತಿ ಏನಾಗಿದೆ ಎಂದು ತೋಟಗಾರಿಕೆ ಇಲಾಖೆಅ ಧಿಕಾರಿಯನ್ನು ಪ್ರಶ್ನಿಸಿದರು.

ಈಗಾಗಲೇ ತಡೆಗೋಡೆ ನಿರ್ಮಾಣ ಕಾಮಗಾರಿನಡೆಯುತ್ತಿದೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿನಡೆಸಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಅಧಿ ಕಾರಿ ನೀಡಿದ ಮಾಹಿತಿಗೆ ಪ್ರತಿಕ್ರಿಯಿಸಿದ ಶಾಸಕರು, ತಡೆಗೋಡೆ ಕಾಮಗಾರಿ ಕಳಪೆಯಾಗಿದೆಎಂದು ವಾಯುವಿಹಾರಿಗಳು ದೂರಿದ್ದಾರೆ. ಶೀಘ್ರಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳ ಜತೆ ಸ್ಥಳಪರಿಶೀಲನೆ ನಡೆಸಲಾಗುವುದು ಎಂದರು.ಸಭೆಯಲ್ಲಿ ತಾಲೂಕು ಪಂಚಾಯಿತಿಕಾರ್ಯನಿರ್ವಹಣಾ ಧಿಕಾರಿ ಹನುಮಂತಪ್ಪಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳುಭಾಗವಹಿಸಿದ್ದರು

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.