ಅಧಿಕಾರಿಗಳಿಗೆ ಶಾಸಕ ತಿಪ್ಪಾರೆಡ್ಡಿ ಕ್ಲಾಸ್‌


Team Udayavani, Sep 17, 2021, 11:02 AM IST

cvZAV

ಚಿತ್ರದುರ್ಗ: ಬೆಸ್ಕಾಂ ಹಾಗೂ ಲೋಕೋಪಯೋಗಿಇಲಾಖೆಗಳ ನಡುವೆ ಹೊಂದಾಣಿಕೆ ಇಲ್ಲದ್ದರಿಂದವಿದ್ಯುತ್‌ ಕಂಬಗಳು ಇರುವಂತೆಯೇ ರಸ್ತೆಮಾಡುತ್ತಿದ್ದಾರೆ. ಮೊದಲು ಆರ್‌ಟಿಒ ಕಚೇರಿ ರಸ್ತೆಕಾಮಗಾರಿ ಸರಿಪಡಿಸಿ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅ ಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರನಡೆದ ತಾಲೂಕು ಪಂಚಾಯಿತಿ ತ್ತೈಮಾಸಿಕ ಕೆಡಿಪಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲಾ ಇಲಾಖೆಗಳಿಗೆ ಕೇಳಿದಷ್ಟು ಅನುದಾನನೀಡಿದ್ದೇನೆ. ಆದರೆ ಬಹುತೇಕ ಅ ಧಿಕಾರಿಗಳಿಗೆ ತಮ್ಮಇಲಾಖೆಗೆ ಎಷ್ಟು ಅನುದಾನ ಬಂದಿದೆ ಎನ್ನುವುದೂಗೊತ್ತಿಲ್ಲ.

ಸರಿಯಾಗಿ ಕೆಲಸ ಮಾಡಲು ನಿಮಗೆಇರುವ ಸಮಸ್ಯೆಯಾದರೂ ಏನು ಎಂದು ಗರಂಆದರು. ಕಾಟಾಚಾರಕ್ಕೆ ಕೆಲಸ ಮಾಡುವುದು, ಸುಳ್ಳುಹೇಳುವುದನ್ನು ನಾನು ಸಹಿಸುವುದಿಲ್ಲ ಎಂದುಎಚ್ಚರಿಸಿದರು.ತಾಲೂಕಿನ ಗ್ರಾಮೀಣ ಭಾಗದ ಆಸ್ಪತ್ರೆಕಾಮಗಾರಿಗಳು ಎಲ್ಲಿಗೆ ಬಂದಿದೆ ಎಂದು ತಾಲೂಕುಆರೋಗ್ಯಾಧಿಕಾರಿ ಡಾ| ಗಿರೀಶ್‌ ಅವರನ್ನು ಶಾಸಕತಿಪ್ಪಾರೆಡ್ಡಿ ಪ್ರಶ್ನಿಸಿದರು.

ತಾಲೂಕು ಆರೋಗ್ಯಾಧಿಕಾರಿನನಗೆ ಅದರ ಮಾಹಿತಿ ಇಲ್ಲ ಎನ್ನುತ್ತಿದ್ದಂತೆ ಗರಂ ಆದಶಾಸಕರು, ಅಲ್ಲಪ್ಪ, ನೀನು ಬಂದು ಎಷ್ಟು ವರ್ಷಆಯ್ತು, ಆಸ್ಪತ್ರೆಗಳ ಹೊಸ ಕಟ್ಟಡ ನಿರ್ಮಾಣಕ್ಕೆಕೋಟಿಗಟ್ಟಲೆ ಹಣ ನೀಡಿ ಆರು ತಿಂಗಳು ಕಳೆದಿದೆ.ಮೊದಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಜತೆ ಮಾತನಾಡಿ ಅಭಿವೃದ್ಧಿ ಕೆಲಸ ಮಾಡು ಎಂದುಸೂಚಿಸಿದರು.ನಗರದ ಹೊರವಲಯದ ತಿಮ್ಮಣ್ಣ ನಾಯಕನ ಕೆರೆಸಮೀಪ 9 ಎಕರೆ 7 ಗುಂಟೆ ಜಾಗದಲ್ಲಿ ವಿಶಾಲವಾದ”ಟ್ರೀ ಗಾರ್ಡನ್‌’ ನಿರ್ಮಿಸಲು ಅನುದಾನ ನೀಡಿಹಲವು ವರ್ಷ ಕಳೆದಿದೆ, ಅಲ್ಲಿನ ಕಾಮಗಾರಿಯಪ್ರಗತಿ ಏನಾಗಿದೆ ಎಂದು ತೋಟಗಾರಿಕೆ ಇಲಾಖೆಅ ಧಿಕಾರಿಯನ್ನು ಪ್ರಶ್ನಿಸಿದರು.

ಈಗಾಗಲೇ ತಡೆಗೋಡೆ ನಿರ್ಮಾಣ ಕಾಮಗಾರಿನಡೆಯುತ್ತಿದೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿನಡೆಸಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಅಧಿ ಕಾರಿ ನೀಡಿದ ಮಾಹಿತಿಗೆ ಪ್ರತಿಕ್ರಿಯಿಸಿದ ಶಾಸಕರು, ತಡೆಗೋಡೆ ಕಾಮಗಾರಿ ಕಳಪೆಯಾಗಿದೆಎಂದು ವಾಯುವಿಹಾರಿಗಳು ದೂರಿದ್ದಾರೆ. ಶೀಘ್ರಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳ ಜತೆ ಸ್ಥಳಪರಿಶೀಲನೆ ನಡೆಸಲಾಗುವುದು ಎಂದರು.ಸಭೆಯಲ್ಲಿ ತಾಲೂಕು ಪಂಚಾಯಿತಿಕಾರ್ಯನಿರ್ವಹಣಾ ಧಿಕಾರಿ ಹನುಮಂತಪ್ಪಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳುಭಾಗವಹಿಸಿದ್ದರು

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.