ಅಶಿಸ್ತಿನ ಬದುಕು ಅಪಾಯಕಾರಿ: ಸುನೀತಾ


Team Udayavani, Aug 28, 2018, 5:20 PM IST

cta-1.jpg

ಚಿತ್ರದುರ್ಗ: ಜೀವನದಲ್ಲಿ ಬದ್ಧತೆ, ಯಶಸ್ಸು ರೂಢಿಸಿಕೊಂಡು ಆದರ್ಶ ಜೀವನ ಮಾಡಿದರೆ ಯಶಸ್ಸು ಖಚಿತ ಎಂದು ಜಿಲ್ಲಾ ಗೈಡ್ಸ್‌ ಆಯುಕ್ತೆ ಸುನೀತಾ ಮಲ್ಲಿಕಾರ್ಜುನ್‌ ಹೇಳಿದರು. ನಗರದ ಡಾನ್‌ಬಾಸ್ಕೋ ಶಾಲೆಯಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಶಿಸ್ತಿನ ಬದುಕು ವಿನಾಶಕ್ಕೆ ಕೊಂಡೊಯ್ಯುತ್ತದೆ. ಶಿಸ್ತಿನ ಜೀವನ ಮನುಷ್ಯನನ್ನು ಸದಾ ಲವಲವಿಕೆಯಿಂದ ಇರಿಸಿ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತದೆ. ಕಿರಿಯ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿಕ್ಷಣ ಪಡೆದು ಸತ್ಪಜೆಗಳಾಗಬೇಕು ಎಂದು ಕರೆ ನೀಡಿದರು.

ಮಾನವೀಯ ಮೌಲ್ಯ ಮತ್ತು ದೇಶಪ್ರೇಮ ಕಡಿಮೆಯಾಗುತ್ತಿರುವುದು ನೋವಿನ ಸಂಗತಿ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ಸಂಸ್ಕಾರ ಬಿತ್ತುವ ಕೆಲಸ ಮಾಡುತ್ತಿದೆ. ದೀಕ್ಷೆ ಪಡೆದ ವಿದ್ಯಾರ್ಥಿಗಳು ಸಂಸ್ಥೆಯ ಎಲ್ಲಾ ರೀತಿಯ ತರಬೇತಿಗಳನ್ನು ಪಡೆದು ತಂದೆ-ತಾಯಿ,
ಗುರು-ಹಿರಿಯರು ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದರು. ಜಿಲ್ಲಾ ಸ್ಕೌಟ್ಸ್‌ ಆಯುಕ್ತ ಚಳ್ಳಕೆರೆ ಯರ್ರಿಸ್ವಾಮಿ ಮಾತನಾಡಿ, ಮಾನವ ಪರಾವಲಂಬಿ ಬದುಕು ಸಾಗಿಸುತ್ತ ಸೋಮಾರಿಯಾಗುತ್ತಿದ್ದಾನೆ. 

ಸ್ಕೌಟ್ಸ್‌ ಮತ್ತು ಗೈಡ್ಸ್‌ ಣ ಪಡೆದವರು ಸ್ವಾವಲಂಬಿ, ಶಿಸ್ತು, ಸಂಯಮ ಹಾಗೂ ಸ್ವಾಭಿಮಾನದ ಗುಣಗಳನ್ನು ಬೆಳೆಸಿಕೊಳ್ಳುತ್ತಾರೆ. ಇಂತಹ ಶ್ರೇಷ್ಠ ಸಂಸ್ಥೆಯ ದೀಕ್ಷೆ ಪಡೆದ ವಿದ್ಯಾರ್ಥಿಗಳಾದ ನೀವು ನಿಜವಾಗಿಯೂ ಅದೃಷ್ಟಶಾಲಿಗಳು. ಮುಂದೆ ಹೆಚ್ಚಿನ ತರಬೇತಿ ಪಡೆದು ರಾಜ್ಯಪಾಲರು ಮತ್ತು ರಾಷ್ಟ್ರಪತಿ ಪದಕ ಪಡೆಯುವಂತಾಗಬೇಕು ಎಂದು ಆಶಿಸಿದರು. ಡಾನ್‌ಬಾಸ್ಕೋ ಶಾಲೆ ಪ್ರಾಂಶುಪಾಲ ಸಜ್ಜಿ ಜಾರ್ಜ್‌ ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪಿ.ವೈ. ದೇವರಾಜ್‌ಪ್ರಸಾದ್‌, ಹಿರಿಯ ನಾಯಕ ತರಬೇತುದಾರ ಡಿ. ಬಸವರಾಜ್‌ ಹಾಗೂ ವಿವಿಧ ಶಾಲೆಗಳ ಶಿಕ್ಷಕ-ಶಿಕ್ಷಕಿಯರು ಇದ್ದರು. 140 ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.