ಸಂಸ್ಕೃತ ಭಾಷೆ ಸದಾ ಪ್ರಸ್ತುತ


Team Udayavani, Sep 3, 2018, 4:56 PM IST

cta-1.jpg

ಸಿರಿಗೆರೆ: ಸಂಸ್ಕೃತ ಭಾಷೆ ಬಹು ಭಾಷೆಗಳಿಗೆ ಮಾತೃಸ್ವರೂಪಿಯಾಗಿದೆ. ರಾಮಾಯಣ, ಮಹಾಭಾರತ ಕಾಲದಿಂದಲೂ ರಾಜಾಶ್ರಯದ, ಋಷಿವರ್ಯರ, ಬಲ್ಲವರ,ಬಲ್ಲಿದರ ಭಾಷೆಯಾಗಿದ್ದ ಸಂಸ್ಕೃತ ಇಂದಿಗೂ ಪ್ರಸ್ತುತವಾಗಿದೆ ಎಂದು ಉಪಪ್ರಾಚಾರ್ಯ ಜೆ.ಡಿ. ಬಸವರಾಜ್‌ ಹೇಳಿದರು.

ಇಲ್ಲಿನ ಬಿ. ಲಿಂಗಯ್ಯ ವಸತಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಆಯೋಜಿಸಿದ್ದ
ಸಂಸ್ಕೃತ ಸಪ್ತಾಹದಲ್ಲಿ ಅವರು ಮಾತನಾಡಿದರು. “ಅದರಕ್ಕೆ ಕಹಿ ಉದರಕ್ಕೆ ಸಿಹಿ’ ಎಂಬಂತೆ ಸಂಸ್ಕೃತ ಭಾಷೆ ಇದೆ. ಸಂಸ್ಕೃತ ಮುತ್ತೈದೆಯರ ಕೊರಳಲ್ಲಿನ ಕರಿಮಣಿಯ ಮಧ್ಯೆ ಇರುವ ಹವಳದಂತೆ ಎಂದು ಕವಿ ಮುದ್ದಣ್ಣ ಸಂಸ್ಕೃತವನ್ನು ಬಣ್ಣಿಸಿದ್ದಾನೆ. ನಮ್ಮ ವಾಕಟುತ್ವಕ್ಕೆ, ಪಾಂಡಿತ್ಯಕ್ಕೆ, ಭಾಷಾ ಸ್ಪಷ್ಟತೆಗೆ ಸಂಸ್ಕೃತ ಸಹಕಾರಿ ಎಂದರು. ಅಧ್ಯಾಪಕ ಧರ್ಮಕಾಂತ ಶರ್ಮ ಮಾತನಾಡಿ,

ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಚಾರ್ಯರಂತವರು ಜನ್ಮವೆತ್ತ ಕರ್ನಾಟಕ, ತನ್ನ ನಾಡಿನಲ್ಲಿ ಸಂಸ್ಕೃತ ಅಧ್ಯಯನ ಮಾಡುವ ಅನೇಕ ಶಿಷ್ಯರನ್ನು ಹುಟ್ಟು ಹಾಕಿದೆ ಎಂದರು. ಶಿಕ್ಷಕ ಚನ್ನಕೇಶ್ವರ ರೊಟ್ಟಿ ಮಾತನಾಡಿ, ಇಡೀ ವಿಶ್ವದಲ್ಲಿಯೇ ಲಿಪಿಯನ್ನು ಕಂಡ ಪ್ರಥಮ ಭಾಷೆ ಸಂಸ್ಕೃತ. ಇದರಲ್ಲಿರುವ ವಿದ್ವತ್‌, ಸಂಸ್ಕಾರ, ಸಂಸ್ಕೃತಿಯನ್ನು ಬೇರೆ ದೇಶದವರು ಅನುಕರಿಸುತ್ತಿದ್ದಾರೆ. ಆಯುರ್ವೇದ, ಪುರಾಣಗಳನ್ನೊಳಗೊಂಡ ಪ್ರಥಮ ಭಾಷೆ ಇದಾಗಿದೆ. ಈ ಭಾಷೆಯಿಂದ ಆತ್ಮವಿಶ್ವಾಸವನ್ನು ಕಂಡುಕೊಳ್ಳಬಹುದು ಎಂದರು.

ಮಂಜುಳಾ ಕರೆಗೌಡರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮರಕೋಶ, ಸುಭಾಷಿತ, ಭಗವದ್ಗೀತೆ, ಕಂಠಪಾಠ ಸ್ಪರ್ಧೆಯಲ್ಲಿ ಕೆ.ಬಿ. ಕಿರಣ್‌, ಎಸ್‌. ಆಕಾಶ್‌, ಕಾವ್ಯ ಬಹುಮಾನ ಪಡೆದುಕೊಂಡರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.