ಚುನಾವಣೆಯಲ್ಲಿ ಜೆಡಿಎಸ್‌ ಸಾಧನೆ ತೃಪ್ತಿಕರ: ತಿಪ್ಪೇಸ್ವಾಮಿ


Team Udayavani, Sep 4, 2018, 4:54 PM IST

cta-1.jpg

ಚಳ್ಳಕೆರೆ: ನಗರಸಭಾ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಮಾತ್ರ ಜೆಡಿಎಸ್‌ ಸ್ಪ ರ್ಧಿಸಿತ್ತು. ಅದರಲ್ಲಿ 10 ಸ್ಥಾನಗಳಲ್ಲಿ
ಜಯ ಗಳಿಸಲು ಸಾಧ್ಯವಾಗಿದೆ. ಮೂರ್‍ನಾಲ್ಕು ಸ್ಥಾನಗಳಲ್ಲಿ ಅಲ್ಪ ಮತದಿಂದ ಸೋಲು ಅನುಭವಿಸಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ತಿಳಿಸಿದರು.

ಇಲ್ಲಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌, ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್‌ ಸದಸ್ಯರೊಂದಿಗೆ ಸಂಪರ್ಕ ಹೊಂದಿದ್ದೇವೆ. ಸಾಧ್ಯವಾದಲ್ಲಿ ನಗರಸಭೆಯ ಚುಕ್ಕಾಣಿ ಹಿಡಿಯಲು ಪ್ರಯತ್ನ ಮಾಡಲಾಗುವುದು ಎಂದರು. 

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಹಲವಾರು ರೀತಿಯ ಆಮಿಷಗಳನ್ನು ಒಡ್ಡುತ್ತವೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸದಂತೆ ಜೆಡಿಎಸ್‌ ಪಕ್ಷವನ್ನು ನಿಯಂತ್ರಿಸಲು ವಿರೋಧ ಪಕ್ಷಗಳು ಹೆಚ್ಚಿನ ಪ್ರಮಾಣದ ಹಣವನ್ನು ಹಾಗೂ ಇತರೆ ಆಮಿಷವನ್ನು ಮತದಾರರಿಗೆ ಒಡ್ಡಿದ್ದಾರೆ. ಆದಾಗ್ಯೂ ನಗರದ ಮತದಾರರು ಜೆಡಿಎಸ್‌ಗೆ 10 ಸ್ಥಾನಗಳಲ್ಲಿ ಜಯ ತಂದುಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ವಿಜೇತ ಅಭ್ಯರ್ಥಿಗಳ ಪರವಾಗಿ ಮಾತನಾಡಿದ ಕೆ.ಸಿ. ನಾಗರಾಜು, ನಾನು ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದೇನೆ. ಜೆಡಿಎಸ್‌ ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿತು. ಪ್ರಚಾರ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಪಕ್ಷದ ಮುಖಂಡರಿಂದ ದೊರೆಯಿತು. ಪಕ್ಷದ ಎಲ್ಲ 10 ಸದಸ್ಯರು ಸದಾ ಕಾಲ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತೇವೆ ಎಂದರು.

ಹಿರಿಯ ಮುಖಂಡ ಎಚ್‌. ಆನಂದಪ್ಪ ಮಾತನಾಡಿ, ನಗರಸಭೆ ಚುನಾವಣೆಯಲ್ಲಿ ಜಯ ಸಾಧಿಸಲು ಕ್ಷೇತ್ರದ ಶಾಸಕರು ಹಣದ ಹೊಳೆಯನ್ನೇ ಹರಿಸಿದ್ದಾರೆ. ಇದು ಜೆಡಿಎಸ್‌ ಅಭ್ಯರ್ಥಿಗಳ ಗೆಲುವಿಗೆ ತೊಡಕಾಯಿತು. ಪ್ರಾಮಾಣಿಕವಾಗಿ ಚುನಾವಣೆ ನಡೆದಿದ್ದಲ್ಲಿ ಜೆಡಿಎಸ್‌ ಕನಿಷ್ಠ ಪಕ್ಷ 15 ಸ್ಥಾನಗಳಲ್ಲಿ ಜಯ ಗಳಿಸುತ್ತಿತ್ತು. ಆದರೆ ಮತದಾರರ ತೀರ್ಪು ನಮಗೆ ಅಂತಿಮವಾಗಿದ್ದು, ನಗರಸಭೆಯಲ್ಲಿ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ನಗರಸಭೆ ನೂತನ ಸದಸ್ಯರಾದ ಸಿ. ಶ್ರೀನಿವಾಸ್‌, ತಿಪ್ಪಕ್ಕ, ಎಚ್‌. ಪ್ರಶಾಂತ್‌ಕುಮಾರ್‌, ನಾಗವೇಣಮ್ಮ,
ಕವಿತಾ ನಾಯಕಿ, ನಿರ್ಮಲ, ವಿಶುಕುಮಾರ್‌, ವಿ.ವೈ. ಪ್ರಮೋದ್‌ ಇದ್ದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.