ಕೌಟುಂಬಿಕ ಸಾಮರಸ್ಯಕ್ಕೆ ಗಮನ ಕೊಡಿ


Team Udayavani, Oct 18, 2018, 2:00 PM IST

cta-1.jpg

ಚಿತ್ರದುರ್ಗ: ಅವಿಭಕ್ತ ಕುಟುಂಬ ಕರಗಿ ಹೋಗುತ್ತಿದ್ದು, ಸಂಬಂಧಗಳು ಹಂಚಿ ಹೋಗುತ್ತಿವೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ವಿಷಾದಿಸಿದರು. ಮುರುಘಾ ಮಠದ ಅನುಭವ ಮಂಟಪದ ಫ.ಗು. ಹಳಕಟ್ಟಿ ವೇದಿಕೆಯಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ “ಅವಿಭಕ್ತ ಕುಟುಂಬ ಮತ್ತು ಮಹಿಳೆ’ ಕುರಿತ ಮಹಿಳಾ ಗೋಷ್ಠಿಯ ಸಾನ್ನಿಧ್ಯ ವಹಿಸಿ ಶರಣರು ಮಾತನಾಡಿದರು.

ಕೌಟುಂಬಿಕ ಸಾಮರಸ್ಯ ಕಾಪಾಡಿಕೊಂಡು ಹೋಗುವ ಬದಲು ನ್ಯಾಯಾಲಯಗಳಿಗೆ ಹೋಗುತ್ತಾರೆ. ಸತಿ-ಪತಿಗಳ ನಡುವೆ ಸಾಮರಸ್ಯವೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಭೌತಿಕತೆ. ಬೌದ್ಧಿಕವಾಗಿ ನಾವು ಆಲೋಚನೆ  ಮಾಡಬೇಕು. ಇಂದು ಕುಟುಂಬ, ಸಮಾಜ, ದೇಶವನ್ನು ಕಟ್ಟಬೇಕಿದೆ. ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಜನರಿಗೆ ತಿಳಿವಳಿಕೆ ಹೇಳಿ ಜಾಗೃತಿ ಮೂಡಿಸಬೇಕಿದೆ ಎಂದರು. 

ಸಾಹಿತಿ ಎನ್‌. ಗಾಯತ್ರಿ ಮಾತನಾಡಿ, ಅವಿಭಕ್ತ ಕುಟುಂಬಗಳ ವಿನಾಶದಿಂದ ಮಹಿಳೆಗೆ ಆಗುತ್ತಿರುವ ಸಂದರ್ಭಗಳನ್ನು ನೆನಪಿಸಿಕೊಳ್ಳಬೇಕು. 12ನೇ ಶತಮಾನವನ್ನು ಹೊರತುಪಡಿಸಿದರೆ ಹೆಣ್ಣನ್ನು ಸಮಾಜ ಬೌದ್ಧಿಕ ನೋಡಿಲ್ಲ. ಹೆಣ್ಣು ಇಂದು ಕುಟುಂಬದ ಒಳಗೆ ಇರುವ ಅಡ್ಡಗೋಡೆಗಳನ್ನು ಒಡೆಯಬೇಕು. ಅವಿಭಕ್ತ ಕುಟುಂಬ ಎಂಬ ಅಮೃತಬಳ್ಳಿಯನ್ನು ಹಾಕಬೇಕು. ಅವಿಭಕ್ತ ಕುಟುಂಬದ ಪರಿಕಲ್ಪನೆ ನಮಗೆ ಬರಬೇಕು. ಸ್ತ್ರೀವಾದ, ಮಾನವತಾವಾದದ ಹಿನ್ನೆಲೆ ಒಳಗೊಂಡಿರಬೇಕು ಎಂದು ತಿಳಿಸಿದರು. 

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಅವಿಭಕ್ತ ಕುಟುಂಬದ ಅನುಭವ ಸೊಗಸಾದುದು. ಗ್ರಾಮೀಣ ಭಾಗದಲ್ಲಿ ಅವಿಭಕ್ತ ಕುಟುಂಬವನ್ನು ನೋಡಬಹುದಾಗಿದ್ದು, ನಗರ ಪ್ರದೇಶಗಳಲ್ಲಿ ವಿಭಕ್ತ ಕುಟುಂಬಗಳು ಹೆಚ್ಚುತ್ತಿವೆ. ನಾನು ಶಾಸಕನಾಗಲು ನನ್ನ ಹೆಂಡತಿ ಮತ್ತು  ತಾಯಿಯವರ ಪ್ರೀತಿ, ಆಶೀರ್ವಾದ ಹಾಗೂ ಪ್ರೋತ್ಸಾಹವೇ ಕಾರಣ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಬೆಳವಣಿಗೆಗೆ ಹೆಚ್ಚಿನ ಉತ್ತೇಜನದ ಅವಶ್ಯಕತೆ ಇದೆ ಎಂದರು. 

“ಅಕ್ಕ’ ಕನ್ನಡ ಸಮ್ಮೇಳನ-2018ರ ಅಧ್ಯಕ್ಷರಾದ ಅಮೆರಿಕದ ಡಲ್ಲಾಸ್‌ನ ಶಿವಮೂರ್ತಿ ಕಿಲಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಎನ್‌. ಗೀತಾ ಅವರನ್ನು ಸನ್ಮಾನಿಸಲಾಯಿತು. ಧಾರವಾಡದ ವಿದುಷಿ ರಜನಿ ಎಸ್‌. ಕರಿಗಾರ್‌ ವಚನ ಗಾಯನ, ಕೊಪ್ಪಳದ ಗಾನಕೋಗಿಲೆ ಗಂಗಮ್ಮ ಗೀತ ಗಾಯನ ನಡೆಸಿಕೊಟ್ಟರು. 

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.