3 ರಂದು ಚಿತ್ರದುರ್ಗದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ


Team Udayavani, Feb 1, 2019, 10:24 AM IST

cta-1.jpg

ಚಿತ್ರದುರ್ಗ: ಶಿಕ್ಷಕರ ಅರ್ಹತಾ ಟಿ.ಇ.ಟಿ ಪರೀಕ್ಷೆ ಫೆ. 3 ರಂದು ನಗರದ 36 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪವಾಗುವಂತೆ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆ. 3 ರಂದು ಮೊದಲ ಅಧಿವೇಶನದ ಪರೀಕ್ಷೆ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 3171 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮಧ್ಯಾಹ್ನದ ಅಧಿವೇಶನ ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ನಡೆಯಲಿದೆ. ಇದರಲ್ಲಿ 7240 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಬಹಳ ಜವಾಬ್ದಾರಿಯಿಂದ ಜಂಟಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಕೊಠಡಿ ಮೇಲ್ವಿಚಾರಕರನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಮಾತ್ರ ನೇಮಿಸಿಕೊಳ್ಳಬೇಕು. ಮುಖ್ಯ ಅಧೀಕ್ಷಕರು ಹಾಗೂ ಮೇಲ್ವಿಚಾರಕರು ಬೆಳಿಗ್ಗೆ ಸರಿಯಾಗಿ 7:30ಕ್ಕೆ ಕೇಂದ್ರದಲ್ಲಿ ಹಾಜರಿರಬೇಕು. ಮಾರ್ಗಾಧಿಕಾರಿಗಳು ನಿಗದಿತ ವೇಳೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಕೇಂದ್ರಗಳಿಗೆ ವಿತರಿಸಬೇಕು. ಅದೇ ರೀತಿ ಉತ್ತರಪತ್ರಿಕೆಗಳನ್ನು ಸಹ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿ ಇಡಬೇಕು ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಅವರನ್ನು ಸರಿಯಾಗಿ ತಪಾಸಣೆ ನಡೆಸಿ ಕೇಂದ್ರಗಳಲ್ಲಿ ಪ್ರವೇಶ ನೀಡಬೇಕು. ಕೇಂದ್ರದೊಳಗೆ ಮೊಬೈಲ್‌ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರದಂತೆ ಎಚ್ಚರಿಕೆ ವಹಿಸಬೇಕು, ಅದೇ ರೀತಿಯಾಗಿ ಒಎಂಆರ್‌ ಶೀಟ್‌ಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವೀಡಿಯೋ ಚಿತ್ರೀಕರಣವನ್ನು ಕಡ್ಡಾಯವಾಗಿ ಮಾಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ಮುಖ್ಯ ಅಧಿಧೀಕ್ಷಕರು ಹಾಗೂ ಕೊಠಡಿ ಮೇಲ್ವಿಚಾರಕರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ನೋಡಲ್‌ ಅಧಿಕಾರಿ ರಾಮಯ್ಯ ಅವರ ಗಮನಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಬೇಕು.

ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆಗಳನ್ನು ಶಿಸ್ತುಬದ್ಧವಾಗಿ ಅಚ್ಚುಕಟ್ಟಾಗಿ ನಡೆಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಪ್ರತಾಪ್‌ ಪಾಟೀಲ್‌, ಶಿಕ್ಷಣಾಧಿಕಾರಿ ರಾಮಯ್ಯ, ತಿಪ್ಪೇಸ್ವಾಮಿ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.