Karnataka Budget ಗೆ ಕ್ಷಣಗಣನೆ… ವಿಧಾನ ಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Feb 16, 2024, 9:36 AM IST
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು ಮುಖ್ಯಮಂತ್ರಿ ಅವರು ವಿಧಾನ ಸೌಧಕ್ಕೆ ಆಗಮಿಸಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ಹದಿನೈದನೇ ಬಜೆಟ್ ಆಗಿದೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಬಜೆಟ್ಗೆ ಸಿಎಂ ಅನುಮೋದನೆ ಪಡೆಯಲಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆಗಳೂ ಹೆಚ್ಚಾಗಿದ್ದು ಅದರಂತೆ ಮುಖ್ಯಮಂತ್ರಿಗಳು ಈ ಬಾರಿ ಯಾವೆಲ್ಲಾ ಗ್ಯಾರಂಟಿಗಳನ್ನು ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.
ಇದನ್ನೂಓದಿ: Gaur: ಚಿಕ್ಕಮಗಳೂರಿನಲ್ಲಿ ಕಾಡಾನೆ ಬಳಿಕ ಕಾಡುಕೋಣಗಳ ಸರದಿ… ಜೀವ ಭಯದಲ್ಲಿ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ