ಮಾಣಿ:ಟೆಂಪೋಗೆ ಬಸ್ ಢಿಕ್ಕಿ,ಕಾರು ಹೊಂಡಕ್ಕೆ;ಸಾರಿಗೆ ಅಧಿಕಾರಿಗೆ ಗಾಯ
Team Udayavani, Apr 26, 2017, 11:52 AM IST
ವಿಟ್ಲ: ಇಲ್ಲಿನ ಮಾಣಿ ಪೇಟೆಯ ಬಳಿ ಯಕ್ಷಗಾನ ಮೇಳದ ಬಸ್ಸೊಂದು ನಿಂತಿದ್ದ ಟೆಂಪೋಗೆ ನಿಯಂತ್ರಣ ತಪ್ಪಿ ಢಿಕ್ಕಿಯಾಗುವ ವೇಳೆ ಎದುರಿನಿಂದ ಬರುತ್ತಿದ್ದ ಕಾರು ಚರಂಡಿಗೆ ಉರುಳಿದ ಪರಿಣಾಮ ಸಾರಿಗೆ ಅಧಿಕಾರಿ ಗಂಭೀರವಾಗಿ ಗಾಯಗೊಂಡ ಅವಘಡ ಬುಧವಾರ ಬೆಳಗ್ಗೆ ಸಂಭವಿಸಿದೆ.
ಕಾರಿನಲ್ಲಿದ್ದ ಪುತ್ತೂರಿನ ಸಾರಿಗೆ ಅಧಿಕಾರಿ ಫಿಲಿಪ್ಸ್(57)ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ