ಸೆಲ್ಫಿಗಾಗಿ ಸಮುದ್ರದಲ್ಲಿ ಬಂಡೆ ಏರಿ ಪರದಾಡಿದ ಬೆಂಗಳೂರು ಟೆಕ್ಕಿ!
Team Udayavani, Jun 26, 2017, 5:10 PM IST
ಮಂಗಳೂರು:ಸೆಲ್ಫಿ ಗೀಳು ಯಾವ ಮಟ್ಟಕ್ಕೆ ಇರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ! ಬೆಂಗಳೂರಿನಿಂದ ಪ್ರವಾಸಕ್ಕಾಗಿ ಬಂದಿದ್ದ ಯುವಕರ ತಂಡದಲ್ಲಿದ್ದ ಟೆಕ್ಕಿಯೊಬ್ಬ ಸೆಲ್ಫಿ ಹುಚ್ಚಿನಿಂದ ಬಂಡೆ ಏರಿ ಸಮುದ್ರದ ಅಲೆಗಳ ಅಬ್ಬರದಿಂದ ಕೆಳಗಿಳಿಯಲಾಗದೆ ಪರದಾಡಿದ ಘಟನೆ ಸುರತ್ಕಲ್ ಬೀಚ್ ನಲ್ಲಿ ಸೋಮವಾರ ನಡೆದಿದೆ.
ಮಂಗಳೂರು ಸಮೀಪದ ಸುರತ್ಕಲ್ ಬೀಚ್ ನಲ್ಲಿ ಬೆಂಗಳೂರಿನಿಂದ ಆಗಮಿಸಿದ್ದ ಟೆಕ್ಕಿಯೊಬ್ಬ ಸೆಲ್ಫಿಗಾಗಿ ಬಂಡೆ ಏರಿದ್ದ. ಆದರೆ ರಕ್ಕಸ ಗಾತ್ರದ ಅಲೆಗಳಿಂದಾಗಿ ಟೆಕ್ಕಿ ಕೆಳಗಿಳಿಯಲಾಗದೆ ರಕ್ಷಣೆಗಾಗಿ ಅಯ್ಯೋ ಕಾಪಾಡಿ ಎಂದು ಕೂಗಿಕೊಳ್ಳತೊಡಗಿದ್ದ. ಈ ಸಂದರ್ಭದಲ್ಲಿ ಜತೆಗೆ ಬಂದಿದ್ದ ಸ್ನೇಹಿತರು ಕೂಡಾ ರಕ್ಷಣೆಗಾಗಿ ಬೊಬ್ಬಿರಿದಾಗ ಮುಲ್ಕಿ ಹೋಮ್ ಗಾರ್ಡ್ ತಂಡದವರು ಆಗಮಿಸಿ ಬೆಂಗಳೂರು ಕೆಆರ್ ಪುರಂ ನಿವಾಸಿ, ಟೆಕ್ಕಿ ಭರತ್ ನನ್ನು ರಕ್ಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ