ಮಂಗಳೂರು:ಮೀನುಗಾರ ಸಮುದ್ರಪಾಲು,7 ಮಂದಿ ಪಾರು
Team Udayavani, Aug 27, 2017, 1:27 PM IST
ಮಂಗಳೂರು: ಇಲ್ಲಿನ ಸಸಿಹಿತ್ಲು ಸಮುದ್ರ ತೀರದಲ್ಲಿ ಮೀನುಗಾರಿಕಾ ಮೋಟ್ ಮಗುಚಿ ಮೀನುಗಾರನೊಬ್ಬ ನೀರುಪಾಲಾದ ಘಟನೆ ಭಾನುವಾರ ನಡೆದಿದ್ದು, ಇದೇ ವೇಳೆ ಬೋಟ್ನಲ್ಲಿದ್ದ ಇನ್ನುಳಿದ 7 ಮಂದಿ ಪಾರಾಗಿದ್ದಾರೆ.
ಹೆಜಮಾಡಿ ನಿವಾಸಿ ತರುಣ್ ಎಂಬ 22 ವರ್ಷದ ಮೀನುಗಾರ ನೀರುಪಾಲಾದ ದುರ್ದೈವಿ ಎಂದು ತಿಳಿದು ಬಂದಿದೆ.
ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸಂಕಷ್ಟಕ್ಕೆ ಸಿಲುಕಿದ ಇಬ್ಬರನ್ನು ಸ್ಥಳದಲ್ಲಿದ್ದ ಇನ್ನೊಂದು ದೋಣಿಯಲ್ಲಿನ ಮೀನುಗಾರರು ರಕ್ಷಿಸಿದ್ದಾರೆ ಎನ್ನಲಾಗಿದೆ.
ನೀರುಪಾಲಾದ ಮೀನುಗಾರನಿಗಾಗಿ ಶೋಧ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ