ಮಂಜೇಶ್ವರ; ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ!
Team Udayavani, Dec 16, 2017, 4:24 PM IST
ಕಾಸರಗೋಡು: ಕ್ರಿಕೆಟ್ ಆಡುವಾಗಲೇ ಬೌಲರ್ ಪದ್ಮನಾಭ ಜೋಡುಕಲ್ಲು ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡಿನ ಮಿಯಪದವು ಎಂಬಲ್ಲಿ ಶನಿವಾರ ನಡೆದಿದೆ.
ಮಿಯಪದವು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದ ವೇಳೆ ಬೌಲರ್ ಪದ್ಮನಾಭ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಅಂಡರ್ ಆರ್ಮ್ ಕ್ರಿಕೆಟ್ ಪ್ರೀಮಿಯರ್ ನ ಕೊನೆಯ ಎಸೆತದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್