ಅಧಿಕಾರಿಗಳ ನಿರ್ಲಕ್ಷ್ಯ: ಉರುಳಿನಿಂದ ತಪ್ಪಿಸಿಕೊಂಡ ಚಿರತೆ


Team Udayavani, Jan 21, 2018, 11:43 AM IST

VENUR-TAIGER.jpg

ವೇಣೂರು: ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿ ಉರುಳಿಗೆ ಬಿದ್ದ ಚಿರತೆಯೊಂದು ತಪ್ಪಿಸಿಕೊಂಡಿದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬಂದಿ  ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು,  ಅಧಿಕಾರಿಗಳ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ  ಶನಿವಾರ ರಾತ್ರಿ ನಡೆದಿದೆ.

ಶನಿವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಗುಂಡೂರಿಯ ವ್ಯಕ್ತಿಯೊಬ್ಬರು ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದಿತ್ತು.  ವೇಣೂರು ಅರಣ್ಯ ಇಲಾಖೆಯ ಸಿಬಂದಿ ಸ್ಥಳಕ್ಕಾಗಮಿಸಿದ್ದು, ಸಂಜೆ ಹೊತ್ತಿಗೆ ಚಿರತೆ ಉರುಳಿನಿಂದ  ತಪ್ಪಿಸಿಕೊಂಡಿದೆ.  ಅಧಿಕಾರಿಗಳು ತಂದಿದ್ದ ಬೋನನ್ನು ಆ  ಜಾಗದ ಮಾಲಕನ ಪಿಕಪ್‌ನಲ್ಲಿ ವೇಣೂರು ಅರಣ್ಯ ಕಚೇರಿಗೆ ಕೊಂಡೊಯ್ಯುತ್ತಿದ್ದ ವೇಳೆ  ಗ್ರಾಮಸ್ಥರು ಚಿರತೆ ಬಗ್ಗೆ  ಪ್ರಶ್ನಿಸಿದರು.  ಆಗ ಹಾರಿಕೆಯ ಉತ್ತರ ನೀಡಿ ಪಿಕಪ್‌ ಅನ್ನು ಜನರಿಗೆ ಒರೆಸಿಕೊಂಡೇ ಮುಂದಕ್ಕೆ  ಕೊಂಡೊಯ್ದರು. ಇದು ಗ್ರಾಮಸ್ಥರನ್ನು ಕೆರಳಿಸಿತಲ್ಲದೆ, ಚಿರತೆ ತಪ್ಪಿಸಿಕೊಂಡ ವಿಷಯವೂ ಆಗ ಅವರಿಗೆ ತಿಳಿಯಿತು. ಕೂಡಲೇ  ಜನರು ಅಧಿಕಾರಿಗಳ  ಜೀಪನ್ನು  ಅಡ್ಡಿಗಟ್ಟಿದರು.

ಅಜಾಗರೂಕತೆಯಿಂದ ಪಿಕಪ್‌ ಚಲಾಯಿಸಿದ ವ್ಯಕ್ತಿಯನ್ನು ಕರೆಯಿಸಿ ಕೇಸು ದಾಖಲಿಸಲು ಪಟ್ಟು ಹಿಡಿದರು. ಬಳಿಕ ವೇಣೂರು  ಪೊಲೀಸರು ಸ್ಥಳಕ್ಕಾಗಮಿಸಿ ಗ್ರಾಮಸ್ಥರನ್ನು ಸಮಾಧಾನಪಡಿಸಿದ್ದಾರೆ.  ಈ ಬಗ್ಗೆ ವೇಣೂರು ವಲಯ ಅರಣ್ಯಾಧಿಕಾರಿಯವರನ್ನು  ಪ್ರಶ್ನಿಸಿದಾಗ, ಮಂಗಳೂರಿನಲ್ಲಿ ಅರಿವಳಿಕೆ ಔಷಧ ಇಲ್ಲದ ಕಾರಣ ಶಿವಮೊಗ್ಗದ ತಂಡಕ್ಕೆ ಮಾಹಿತಿ ನೀಡಲಾಗಿತ್ತು. ಅವರು ತಲುಪುವುದು ರಾತ್ರಿಯಾಗುವುದರಿಂದ ಚಿರತೆಯನ್ನು  ಬೋನ್‌ ಒಳಗೆ ಹಾಕಲು ಪ್ರಯತ್ನಿಸಿದ ವೇಳೆ  ಅದು ತಪ್ಪಿಸಿಕೊಂಡಿದೆ ಎನ್ನುತ್ತಾರೆ. ಸುಮಾರು 12 ತಾಸು ಚಿರತೆ ಉರುಳಿನಲ್ಲಿದ್ದರೂ ಅದನ್ನು  ಬೋನಿನಲ್ಲಿ ಬಂಧಿಸಲಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.