ಡಾ| ಜಯಪ್ರಕಾಶ್‌ ಅವರಿಗೆ ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌ ಪದವಿ


Team Udayavani, Feb 9, 2018, 12:40 PM IST

maq-6.jpg

ಮಂಗಳೂರು : ಮಂಗಳೂರು ಮೂಲದ ಡಾ| ಜಯಪ್ರಕಾಶ್‌ ಕೆ.ಪಿ. ಅವರು ಅತ್ಯಂತ ಗಂಭೀರ ಸ್ಥಿತಿಯಲ್ಲಿ ವಿಶೇಷ ತುರ್ತು ನಿಗಾ ಕೇಂದ್ರ -ಐಸಿಯು ವಿಭಾಗಕ್ಕೆ ದಾಖಲಾಗುವ ರೋಗಿಗಳಿಗೆ ವಿಶೇಷ ಚಿಕಿತ್ಸೆ ನೀಡುವ ವೈದ್ಯಕೀಯ ಕೋರ್ಸ್‌ “ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌’ ಪದವಿಯನ್ನು ಮುಂಬಯಿಯ ಟಾಟಾ ಮೆಮೋರಿಯಲ್‌ ಸೆಂಟರ್‌ನಿಂದ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಈ ವಿಶೇಷ ಪರಿಣತಿಯ ವೈದ್ಯಕೀಯ ಪದವಿ ಪಡೆದಿರುವ ಕೆಲವೇ ಮಂದಿ ವೈದ್ಯರಲ್ಲಿ ಡಾ| ಜಯಪ್ರಕಾಶ್‌
ಅವರು ಓರ್ವರಾಗಿದ್ದಾರೆ. ಇತ್ತೀಚೆಗೆ ಮುಂಬಯಿಯಲ್ಲಿ ಜರಗಿದ ಘಟಿಕೋತ್ಸವದಲ್ಲಿ ಅವರು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪದವಿಯನ್ನು ಸ್ವೀಕರಿಸಿದರು.

ಮೆಡಿಸಿನ್‌ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಬಳಿಕ ಅವರು ಮುಂಬಯಿಯ ಟಾಟಾ ಮೆಮೋರಿಯಲ್‌ ಸೆಂಟರ್‌ನಲ್ಲಿ ಮೂರು ವರ್ಷಗಳ ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌ ಪದವಿ ವ್ಯಾಸಂಗ ಪೂರೈಸಿ ಪ್ರಸ್ತುತ ಅಲ್ಲೆ ಸೇವೆ ಸಲ್ಲಿಸುತ್ತಿದ್ದಾರೆ. ಡಾ| ಜಯಪ್ರಕಾಶ್‌ ಅವರು ಸಹಕಾರ ಭಾರತಿಯ ರಾಷ್ಟ್ರೀಯ ಪ್ರಮುಖ ಕೊಂಕೋಡಿ ಪದ್ಮನಾಭ ಅವರ ಪುತ್ರ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.