ಡಾ| ಜಯಪ್ರಕಾಶ್ ಅವರಿಗೆ ಡಿಎಂ ಕ್ರಿಟಿಕಲ್ ಕೇರ್ ಮೆಡಿಸಿನ್ ಪದವಿ
Team Udayavani, Feb 9, 2018, 12:40 PM IST
ಮಂಗಳೂರು : ಮಂಗಳೂರು ಮೂಲದ ಡಾ| ಜಯಪ್ರಕಾಶ್ ಕೆ.ಪಿ. ಅವರು ಅತ್ಯಂತ ಗಂಭೀರ ಸ್ಥಿತಿಯಲ್ಲಿ ವಿಶೇಷ ತುರ್ತು ನಿಗಾ ಕೇಂದ್ರ -ಐಸಿಯು ವಿಭಾಗಕ್ಕೆ ದಾಖಲಾಗುವ ರೋಗಿಗಳಿಗೆ ವಿಶೇಷ ಚಿಕಿತ್ಸೆ ನೀಡುವ ವೈದ್ಯಕೀಯ ಕೋರ್ಸ್ “ಡಿಎಂ ಕ್ರಿಟಿಕಲ್ ಕೇರ್ ಮೆಡಿಸಿನ್’ ಪದವಿಯನ್ನು ಮುಂಬಯಿಯ ಟಾಟಾ ಮೆಮೋರಿಯಲ್ ಸೆಂಟರ್ನಿಂದ ಪಡೆದುಕೊಂಡಿದ್ದಾರೆ.
ಭಾರತದಲ್ಲಿ ಈ ವಿಶೇಷ ಪರಿಣತಿಯ ವೈದ್ಯಕೀಯ ಪದವಿ ಪಡೆದಿರುವ ಕೆಲವೇ ಮಂದಿ ವೈದ್ಯರಲ್ಲಿ ಡಾ| ಜಯಪ್ರಕಾಶ್
ಅವರು ಓರ್ವರಾಗಿದ್ದಾರೆ. ಇತ್ತೀಚೆಗೆ ಮುಂಬಯಿಯಲ್ಲಿ ಜರಗಿದ ಘಟಿಕೋತ್ಸವದಲ್ಲಿ ಅವರು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪದವಿಯನ್ನು ಸ್ವೀಕರಿಸಿದರು.
ಮೆಡಿಸಿನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಬಳಿಕ ಅವರು ಮುಂಬಯಿಯ ಟಾಟಾ ಮೆಮೋರಿಯಲ್ ಸೆಂಟರ್ನಲ್ಲಿ ಮೂರು ವರ್ಷಗಳ ಡಿಎಂ ಕ್ರಿಟಿಕಲ್ ಕೇರ್ ಮೆಡಿಸಿನ್ ಪದವಿ ವ್ಯಾಸಂಗ ಪೂರೈಸಿ ಪ್ರಸ್ತುತ ಅಲ್ಲೆ ಸೇವೆ ಸಲ್ಲಿಸುತ್ತಿದ್ದಾರೆ. ಡಾ| ಜಯಪ್ರಕಾಶ್ ಅವರು ಸಹಕಾರ ಭಾರತಿಯ ರಾಷ್ಟ್ರೀಯ ಪ್ರಮುಖ ಕೊಂಕೋಡಿ ಪದ್ಮನಾಭ ಅವರ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ