ಡಾ| ಜಯಪ್ರಕಾಶ್‌ ಅವರಿಗೆ ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌ ಪದವಿ


Team Udayavani, Feb 9, 2018, 12:40 PM IST

maq-6.jpg

ಮಂಗಳೂರು : ಮಂಗಳೂರು ಮೂಲದ ಡಾ| ಜಯಪ್ರಕಾಶ್‌ ಕೆ.ಪಿ. ಅವರು ಅತ್ಯಂತ ಗಂಭೀರ ಸ್ಥಿತಿಯಲ್ಲಿ ವಿಶೇಷ ತುರ್ತು ನಿಗಾ ಕೇಂದ್ರ -ಐಸಿಯು ವಿಭಾಗಕ್ಕೆ ದಾಖಲಾಗುವ ರೋಗಿಗಳಿಗೆ ವಿಶೇಷ ಚಿಕಿತ್ಸೆ ನೀಡುವ ವೈದ್ಯಕೀಯ ಕೋರ್ಸ್‌ “ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌’ ಪದವಿಯನ್ನು ಮುಂಬಯಿಯ ಟಾಟಾ ಮೆಮೋರಿಯಲ್‌ ಸೆಂಟರ್‌ನಿಂದ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಈ ವಿಶೇಷ ಪರಿಣತಿಯ ವೈದ್ಯಕೀಯ ಪದವಿ ಪಡೆದಿರುವ ಕೆಲವೇ ಮಂದಿ ವೈದ್ಯರಲ್ಲಿ ಡಾ| ಜಯಪ್ರಕಾಶ್‌
ಅವರು ಓರ್ವರಾಗಿದ್ದಾರೆ. ಇತ್ತೀಚೆಗೆ ಮುಂಬಯಿಯಲ್ಲಿ ಜರಗಿದ ಘಟಿಕೋತ್ಸವದಲ್ಲಿ ಅವರು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪದವಿಯನ್ನು ಸ್ವೀಕರಿಸಿದರು.

ಮೆಡಿಸಿನ್‌ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಬಳಿಕ ಅವರು ಮುಂಬಯಿಯ ಟಾಟಾ ಮೆಮೋರಿಯಲ್‌ ಸೆಂಟರ್‌ನಲ್ಲಿ ಮೂರು ವರ್ಷಗಳ ಡಿಎಂ ಕ್ರಿಟಿಕಲ್‌ ಕೇರ್‌ ಮೆಡಿಸಿನ್‌ ಪದವಿ ವ್ಯಾಸಂಗ ಪೂರೈಸಿ ಪ್ರಸ್ತುತ ಅಲ್ಲೆ ಸೇವೆ ಸಲ್ಲಿಸುತ್ತಿದ್ದಾರೆ. ಡಾ| ಜಯಪ್ರಕಾಶ್‌ ಅವರು ಸಹಕಾರ ಭಾರತಿಯ ರಾಷ್ಟ್ರೀಯ ಪ್ರಮುಖ ಕೊಂಕೋಡಿ ಪದ್ಮನಾಭ ಅವರ ಪುತ್ರ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.