ಐಕಳ ಕಂಬಳ: ಬೋಳದಗುತ್ತು ಮತ್ತೆ ಚಾಂಪಿಯನ್ 


Team Udayavani, Jan 27, 2019, 10:57 AM IST

bola.jpg

ಐಕಳ: ತುಳುನಾಡ ಜಾನಪದ ಕ್ರೀಡೆ ಕಂಬಳದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ಬೋಳದಗುತ್ತು ಜಗದೀಶ್ ಶೆಟ್ರ ಕೋಣಗಳು ಮತ್ತೆ ಪ್ರಥಮ ಸ್ಥಾನ ಪಡೆದಿವೆ. ಈ ವರ್ಷದ ಎಲ್ಲಾ ಹತ್ತು ಕಂಬಳದಲ್ಲಿ ಫೈನಲ್ ಪ್ರವೇಶ ಮಾಡಿದ ಬೋಳದಗುತ್ತು ಮತ್ತೆ ಚಾಂಪಿಯನ್ ಆಗಿ ಮೂಡಿ ಬಂದಿದೆ. 

ಐಕಳದಲ್ಲಿ ನಡೆದ  ಕಾಂತಾಬಾರೆ ಬೂದಬಾರೆ ಜೋಡುಕರೆ ಕಂಬಳದಲ್ಲಿ ಒಟ್ಟು 124 ಜೊತೆ ಕೋಣಗಳು ಭಾಗವಿಹಿಸಿದ್ದು ಇದು ಐಕಳ ಕಂಬಳ ಇತಿಹಾಸದ ದಾಖಲೆಯಾಗಿದೆ. 

ತುಳುನಾಡ ವೀರ ಪುರುಷರಾದ ಕಾಂತಾಬಾರೆ ಬೂದಬಾರೆಯರ ಪುಣ್ಯದ ಮಣ್ಣಿನಲ್ಲಿ ನಡೆಯುವ ಈ ಕಂಬಳ ಶನಿವಾರ ಆರಂಭವಾಗಿ ರವಿವಾರ ಸಂಜೆಯ ವೇಳೆ ಸಂಪನ್ನವಾಗಿದೆ. 

ಬೋಳದಗುತ್ತು ಬಿಗ್ ಸಾಧನೆ

ನೇಗಿಲು ಹಿರಿಯ ವಿಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಭಾರಿ ಸಾಧನೆ ಮಾಡುತ್ತಿರುವ ಬೋಳದಗುತ್ತು ಸಹೋದರರ ಕೋಣಗಳು ಈ ವರ್ಷ ನಡೆದ ಎಲ್ಲಾ ಹತ್ತು ಕಂಬಳದಲ್ಲಿ ಫೈನಲ್ ಪ್ರವೇಶ ಮಾಡಿದ ಅಪರೂಪದ ಸಾಧನೆ ಮಾಡಿವೆ. ಒಟ್ಟು 5 ಪ್ರಥಮ ಸ್ಥಾನ ಮತ್ತು 6 ದ್ವಿತೀಯ ಸ್ಥಾನ ಪಡೆದಿವೆ. ಕಳೆದ ವಾರ ನಡೆದಿದ್ದ ಪುತ್ತೂರು ಕಂಬಳದಲ್ಲಿ ಪ್ರಥಮ ಮತ್ತು ದ್ವಿತೀಯ ಎರಡೂ ಪ್ರಶಸ್ತಿ ಪಡೆದಿದ್ದ ಬೋಳದಗುತ್ತು ಈ ವರ್ಷದ ಸರಣಿ ಶ್ರೇಷ್ಠ ಪ್ರಶಸ್ತಿಯ ಮೇಲೆ ಕಣ್ಣು ಇಟ್ಟಿದೆ. 

ಫಲಿತಾಂಶ 
ಕನೆಹಲಗೆ: 3 ಜೊತೆ 
ಅಡ್ಡಹಲಗೆ: 6 ಜೊತೆ 
ಹಗ್ಗ ಹಿರಿಯ: 17 ಜೊತೆ 
ನೇಗಿಲು ಹಿರಿಯ: 20 ಜೊತೆ 
ಹಗ್ಗ ಕಿರಿಯ: 9 ಜೊತೆ 
ನೇಗಿಲು ಕಿರಿಯ: 69 ಜೊತೆ 
ಒಟ್ಟು ಕೋಣಗಳ ಸಂಖ್ಯೆ : 124 ಜೊತೆ

ಕನೆಹಲಗೆ: 
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಓಡಿಸಿದವರು: ನಾರಾವಿ ಯುವರಾಜ ಜೈನ್
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಹಗ್ಗ ಹಿರಿಯ: 
ಪ್ರಥಮ: ಪದವು ಕಾನಡ್ಕ ಫ್ರಾನ್ಸಿಸ್ ಫ್ಲೇವಿ ಡಿಸೋಜ “B”
ಓಡಿಸಿದವರು: ಪಣಪಿಲು ಪ್ರವೀಣ್ ಕೋಟ್ಯಾನ್
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “B”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:
ಪ್ರಥಮ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ
ಓಡಿಸಿದವರು: ಪಣಪಿಲು ಪ್ರವೀಣ್ ಕೋಟ್ಯಾನ್
ದ್ವಿತೀಯ: ಕಾಂತಾವರ ಅಂಬೋಡಿಮಾರ್ ರಘನಾಥ ದೇವಾಡಿಗ “A”
ಓಡಿಸಿದವರು: ನಕ್ರೆ ಮಂಜುನಾಥ ಭಂಡಾರಿ

ನೇಗಿಲು ಹಿರಿಯ: 
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “A” 
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ
ದ್ವಿತೀಯ: ಬಿ.ಸಿ.ರೋಡ್ ಕೈಕುಂಜೆ ಕ್ಲಾಡಿ ಡಿಕ್ರೂಜ್
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಕಿರಿಯ:
ಪ್ರಥಮ
: ಮಿಜಾರು ಪ್ರಸಾದ್ ನಿಲಯ ಪ್ರಸಿದ್ದ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ

ಅಡ್ಡಹಲಗೆ
ಪ್ರಥಮ: ಮೇರಮಜಲ್ ಮಿಷನ್ ಗೋಡ್ವಿನ್ ವೆಲ್ವಿನ್ ವಾಸ್
ಓಡಿಸಿದವರು: ಸ್ರಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
ಓಡಿಸಿದವರು: ನಾರಾವಿ ಯುವರಾಜ್ ಜೈನ್

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.