ಅವೈಜ್ಞಾನಿಕ ಆಚರಣೆಯಿಂದ ಜನರಿಗೆ ವಂಚನೆ


Team Udayavani, Jul 27, 2017, 8:54 AM IST

27-DV-3.jpg

ದಾವಣಗೆರೆ: ಧಾರ್ಮಿಕ ಶ್ರದ್ಧೆ, ನಂಬಿಕೆ ಮತ್ತು ಆಚರಣೆಗಳು ಮೌಡ್ಯವಾಗದೆ ಬದುಕಿನಲ್ಲಿ ನೆಮ್ಮದಿ ಮೂಡಿಸಲು ಸಹಕಾರಿಯಾಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ| ಮಲ್ಲಿಕಾರ್ಜುನ ಕಲಮರಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ಮಾನವ ಬಂಧುತ್ವ ವೇದಿಕೆಯಿಂದ ಬುಧವಾರ ಶ್ರೀಮತಿ ಗೌರಮ್ಮ ಡಿ.ಎಂ. ಹನಗೋಡಿಮಠ ಶಾಲೆಯಲ್ಲಿ ಏರ್ಪಡಿಸಿದ್ದ ಬಸವ ಪಂಚಮಿ- ವೈಚಾರಿಕ ಹಬ್ಬದಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ಕಾಲಘಟ್ಟದಲ್ಲೂ ಅವೈಜ್ಞಾನಿಕ ಆಚರಣೆಗಳ ಮೂಲಕ ಜನರನ್ನು ವಂಚಿಸಲಾಗುತ್ತಿದೆ ಎಂದು ವಿಷಾದಿಸಿದರು.

ಜನಸಾಮಾನ್ಯರ ಮುಗ್ಧತೆಯನ್ನೇ ಬಂಡವಾಳವಾಗಿ ಮಾಡಿಕೊಳ್ಳುವ ಸ್ಥಾಪಿತ ಹಿತಾಸಕ್ತಿಗಳು ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆಯ ಹೆಸರಲ್ಲಿ ಜೀವವಿರೋಧಿ ಆಚರಣೆ ಹೇರುತ್ತಿರುವುದು ಮಾತ್ರವಲ್ಲ ಹಣದ ಸುಲಿಗೆಯನ್ನೂ ಮಾಡುತ್ತಿವೆ. ಮಾನವ ಬಂಧುತ್ವ ವೇದಿಕೆ ಮೌಡ್ಯದ ವಿರುದ್ಧ ವೈಚಾರಿಕ ಚಿಂತನೆ ಬಿತ್ತುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರ  ಎಂದು ಹೇಳಿದರು.

ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ರಾಘು ದೊಡ್ಮನಿ ಮಾತನಾಡಿ, ನಾಗರಪಂಚಮಿ ಹೆಸರಲ್ಲಿ ಲಕ್ಷಾಂತರ ಲೀಟರ್‌ ಹಾಲನ್ನು ಕಲ್ಲುನಾಗರಕ್ಕೆ ಎರೆಯಲಾಗುತ್ತದೆ. ಅತ್ಯಂತ ಉತ್ಕೃಷ್ಠ ಪೌಷ್ಠಿಕಾಂಶ
ಹೊಂದಿರುವ ಹಾಲನ್ನು ಧಾರ್ಮಿಕ ಆಚರಣೆಯ ನೆಪದಲ್ಲಿ ಪೋಲು ಮಾಡುವುದು ಸರಿಯಲ್ಲ. ಜನರು ಅರ್ಥ
ಮಾಡಿಕೊಂಡು ವೈಚಾರಿಕ ಆಚರಣೆಗೆ ಮುಂದಾಗಬೇಕು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎಚ್‌. ಕೆ. ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಡಾಳ್‌ ಶಿವಕುಮಾರ್‌, ಪ್ರೊ. ಭೀಮಪ್ಪ ಸುಣಗಾರ್‌, ಎಚ್‌. ಮಲ್ಲೇಶ್‌ ಕುಕ್ಕುವಾಡ, ಕುಂದುವಾಡ ಮಂಜುನಾಥ್‌, ಮುರುಗೇಶ್‌, ಬುಳಸಾಗರದ ಹನುಮಂತಪ್ಪ, ಶಶಿಕುಮಾರ್‌, ಪ್ರಕಾಶ್‌, ಶಿವರಾಜ್‌, ಪತ್ರಕರ್ತರಾದ ಬಸವರಾಜ್‌ ದೊಡ್ಮನಿ, ಬಿ.ಬಿ. ಮಲ್ಲೇಶ್‌
ಇತರರು ಇದ್ದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.