ಗಾಂಧಿ ನಾಡಲ್ಲಿ ಗೋಡ್ಸೆ ಹೀರೋ ಆಗ್ತಿದ್ದಾರೆ: ದೇವನೂರು ಮಹಾದೇವ
Team Udayavani, Jan 22, 2018, 4:07 PM IST
ದಾವಣಗೆರೆ: ರಾಷ್ಟ್ರಪಿತ ಗಾಂಧಿ ನಾಡಲ್ಲಿ ಗೋಡ್ಸೆ ಹೀರೋ ಆಗ್ತಿದ್ದಾರೆ. ದೇಶದಲ್ಲೀಗ ಪೇಶ್ವೆ ಮಾದರಿ ಆಡಳಿತವಿದೆ ಎಂದು ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸೋಮವಾರ ಸ್ವರಾಜ್ ಇಂಡಿಯಾ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಪಕ್ಷ ವಚನಭ್ರಷ್ಟರು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ ದೇಶದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ. ಹೀಗಾಗಿ ಮೋದಿ ವಚನ ಭ್ರಷ್ಟರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಕೂಡಾ ಇದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್ ಪಕ್ಷದವರು ಭರವಸೆ ಮಾತ್ರ ನೀಡುತ್ತಾರೆ. ಆದರೆ ಅದನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ವಿಶ್ಲೇಷಿಸಿದರು.
ಇಂತಹ ಸ್ಥಿತಿಯಲ್ಲಿ ನಮಗೆ ಹೊಸ ರಾಜಕೀಯ ಶಕ್ತಿಯ ಅಗತ್ಯವಿದೆ. ರಾಷ್ಟ್ರೀಯ ಪಕ್ಷಗಳು ಒಂದೊಂದು ಸಿದ್ಧಾಂತಕ್ಕೆ ಒಳಪಟ್ಟಿವೆ. ಅವುಗಳಿಂದ ಪ್ರಾದೇಶಿಕ ನೆಲೆಯಲ್ಲಿ ನ್ಯಾಯ ನಿರೀಕ್ಷಿಸೋದು ಕಷ್ಟ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ