ಸಾಮಾಜಿಕ ಕೊಡುಗೆಯತ್ತ ಗಮನ ನೀಡಿ


Team Udayavani, Jul 20, 2018, 2:49 PM IST

dvg-1.jpg

ದಾವಣಗೆರೆ: ಸರ್ಕಾರಿ ನೌಕರರು ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಕೊಡುಗೆಯತ್ತ ಗಮನ ನೀಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಸಲಹೆ ನೀಡಿದ್ದಾರೆ.

ಗುರುವಾರ, ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಿಪಿಕ ನೌಕರರ ಸಂಘದಿಂದ ಏರ್ಪಡಿಸಿದ್ದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸವಲತ್ತು ಪಡೆಯುವಂತಹ ನೌಕರರು ಸಮಾಜಕ್ಕೆ ಏನಾದರೂ ಕಾಣಿಕೆ ನೀಡುವಂತಾಗಬೇಕು ಎಂದು ಆಶಿಸಿದರು. 

ಸರ್ಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಅಧಿಕಾರಿಗಳು ಮಾಡಿಕೊಂಡಿರುವ ಸಂಘಗಳು ಸರ್ಕಾರದ ಒಂದು ಭಾಗವೇ ಆಗಿವೆ. ಯಾವ ಉದ್ದೇಶಕ್ಕಾಗಿ ಸಂಘಗಳ ರಚನೆ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಪದಾಧಿಕಾರಿಗಳು, ನೌಕರರು ತಿಳಿದು, ಸಂಘದ ಮೂಲ ಧ್ಯೇಯೋದ್ದೇಶ, ಆಶಯದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು. 

ಸರ್ಕಾರಿ ಇಲಾಖಾ ನೌಕರರ ಸಂಘದ ಪದಾಧಿಕಾರಿಗಳು, ನೌಕರರಿಗೆ ಸಂಬಂಧಿಸಿದಂತೆ ನಿಗದಿತ ಕಾಲಾವಧಿಯಲ್ಲಿ ಕಾರ್ಯಾಗಾರ, ವಿಚಾರ ಸಂಕಿರಣ ಹಮ್ಮಿಕೊಳ್ಳುವುದರಿಂದ ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಹೊಣೆಗಾರಿಕೆ ಜಾಗೃತಿ ಮೂಡುತ್ತದೆ. ನೌಕರರು ಸಮಾಜದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಲಿಪಿಕ ನೌಕರರು ಹಾಗೂ ಇತರೆ ನೌಕರರು ಒಟ್ಟಾಗಿ ಜನತೆಗೆ ಸುರಕ್ಷಿತ ಆರೋಗ್ಯ ಸೇವೆ ನೀಡಬೇಕು. ಆರೋಗ್ಯ ಇಲಾಖೆ ನೌಕರರದ್ದು ಒಂದು ರೀತಿಯ ತುರ್ತು ಸೇವೆ ಇದ್ದಂತೆ. ಲಿಪಿಕ ನೌಕರರು ದಿನದ 24 ಗಂಟೆ ಕಾರ್ಯನಿರ್ವಹಿಸದೆ ಇರಬಹುದು. ಆದರೆ, 24 ಗಂಟೆ ನಿರ್ವಹಿಸುವ ಇತರೆ ಸಿಬ್ಬಂದಿಗೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುವುದು ತುಂಬಾ ಸಂತೋಷದ ವಿಚಾರ. ಆರೋಗ್ಯ ಇಲಾಖೆಯ ನೌಕರರಲ್ಲಿ ಹೆಚ್ಚಿನ ಪ್ರಾಮಾಣಿಕತೆ ಅಗತ್ಯ. ಅಗತ್ಯವಾದ ಸಂದರ್ಭದಲ್ಲಿ ನಿಗದಿತ ಸಮಯ ಕೆಲಸ
ಮಾಡಬೇಕು ಎಂದರು.

ಪ್ರಾಸ್ತಾವಿಕ ಮಾತುಗಳಾಡಿದ ಸಂಘದ ಗೌರವ ಅಧ್ಯಕ್ಷ ನಿಜಲಿಂಗಪ್ಪ, ಸಂಘ ನೌಕರರ ಹಿತರಕ್ಷಣೆಯ ಜೊತೆಗೆ ಇಲಾಖೆ, ಜಿಲ್ಲಾಡಳಿತ, ಆಸ್ಪತ್ರೆಗೆ ಪೂರಕವಾಗಿ ಕೆಲಸ ಮಾಡುತ್ತದೆ. ನೌಕರರ ಅನುಕೂಲಕ್ಕಾಗಿ ವಿಶೇಷ ಕಾರ್ಯಾಗಾರ ಇತರೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. 

ಮಾಹಿತಿ ಹಕ್ಕು ಕಾಯ್ದೆ ವಿಷಯ…
ಕಾಚಾಪುರ ರಂಗಪ್ಪ ಉಪನ್ಯಾಸ ನೀಡಿದರು. ಲಿಪಿಕ ನೌಕರರ ಸಂಘದ ಅಧ್ಯಕ್ಷ ಎಸ್‌. ನಾಗರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್‌.ಡಿ. ನೀಲಾಂಬಿಕೆ, ಲಿಪಿಕ ನೌಕರರ ಸಂಘದ ಕಾರ್ಯಾಧ್ಯಕ್ಷ ಎ. ಪುಟ್ಟಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್‌. ಹಾಲೇಶಪ್ಪ, ಆರ್‌. ಶ್ರೀನಿವಾಸ್‌, ಕೆ.ಎಂ. ಪುರುಷೋತ್ತಮ, ಜಯಪ್ರಕಾಶ್‌, ಗಂಗಾಧರ, ಶಿವಾಜಿರಾವ್‌ ಇತರರು ಇದ್ದರು. ರಾಮಾಚಾರ್‌ ಪ್ರಾರ್ಥಿಸಿದರು. ವೆಂಕಟೇಶ್‌ ಸ್ವಾಗತಿಸಿದರು. ಡಾ| ಆನಂದ ಋಗ್ವೇದಿ ನಿರೂಪಿಸಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.