ಮಳೆಗಾಗಿ ದೇವರ ಮೊರೆ ಹೋದ್ರು
Team Udayavani, Aug 2, 2018, 12:36 PM IST
ಹರಪನಹಳ್ಳಿ: ಬೆಳೆ ಬಾಡುತ್ತಿರುವ ಹಿನ್ನೆಲೆಯಲ್ಲಿ ವರುಣನ ಆಗಮನಕ್ಕಾಗಿ ಪ್ರಾರ್ಥಿಸಿ ತಾಲೂಕಿನ ಉದ್ದಗಟ್ಟಿ ದೊಡ್ಡ ತಾಂಡಾ (ಬಾಪೂಜಿ ನಗರ) ಗ್ರಾಮಸ್ಥರು ಹುಲಿಕಟ್ಟಿ ಸಮೀಪದ ಶಕ್ತಿದೇವತೆ ಗುಳೇದ ಲಕ್ಕಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಿಗೆ ವಿಶೇಷ ಅಲಂಕಾರ ಮಾಡಿ ನೈವೇದ್ಯ, ಫಲಪುಷ್ಟಗಳನ್ನು ಸಲ್ಲಿಸಿದ ನಂತರ ಗ್ರಾಮಸ್ಥರೆಲ್ಲರೂ ಸಾಮೂಹಿಕವಾಗಿ ಪ್ರಾರ್ಥಿಸಿ, ನಂತರ ಪ್ರಸಾದ ಸ್ವೀಕರಿಸಿದರು. ಬಾಪೂಜಿ ನಗರದಲ್ಲಿರುವ ಆಂಜನೇಯಸ್ವಾಮಿ, ಸುಕಲಮ್ಮ, ಮರಿಯಮ್ಮದೇವಿಗೂ ಕೂಡ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮುಖಂಡರಾದ ವೇದುನಾಯ್ಕ, ಡಾಕ್ಯನಾಯ್ಕ, ಹನುಮಂತನಾಯ್ಕ, ಪಿ.ಲಕ್ಷ್ಮಣನಾಯ್ಕ, ನಾಗೇಂದ್ರನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ