ಮಳೆಗಾಗಿ ದೇವರ ಮೊರೆ ಹೋದ್ರು
Team Udayavani, Aug 2, 2018, 12:36 PM IST
ಹರಪನಹಳ್ಳಿ: ಬೆಳೆ ಬಾಡುತ್ತಿರುವ ಹಿನ್ನೆಲೆಯಲ್ಲಿ ವರುಣನ ಆಗಮನಕ್ಕಾಗಿ ಪ್ರಾರ್ಥಿಸಿ ತಾಲೂಕಿನ ಉದ್ದಗಟ್ಟಿ ದೊಡ್ಡ ತಾಂಡಾ (ಬಾಪೂಜಿ ನಗರ) ಗ್ರಾಮಸ್ಥರು ಹುಲಿಕಟ್ಟಿ ಸಮೀಪದ ಶಕ್ತಿದೇವತೆ ಗುಳೇದ ಲಕ್ಕಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಿಗೆ ವಿಶೇಷ ಅಲಂಕಾರ ಮಾಡಿ ನೈವೇದ್ಯ, ಫಲಪುಷ್ಟಗಳನ್ನು ಸಲ್ಲಿಸಿದ ನಂತರ ಗ್ರಾಮಸ್ಥರೆಲ್ಲರೂ ಸಾಮೂಹಿಕವಾಗಿ ಪ್ರಾರ್ಥಿಸಿ, ನಂತರ ಪ್ರಸಾದ ಸ್ವೀಕರಿಸಿದರು. ಬಾಪೂಜಿ ನಗರದಲ್ಲಿರುವ ಆಂಜನೇಯಸ್ವಾಮಿ, ಸುಕಲಮ್ಮ, ಮರಿಯಮ್ಮದೇವಿಗೂ ಕೂಡ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮುಖಂಡರಾದ ವೇದುನಾಯ್ಕ, ಡಾಕ್ಯನಾಯ್ಕ, ಹನುಮಂತನಾಯ್ಕ, ಪಿ.ಲಕ್ಷ್ಮಣನಾಯ್ಕ, ನಾಗೇಂದ್ರನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ