ಬಿಎಸ್ಸಿ ಸಂಸ್ಥೆಯಿಂದ ಕೊಡಗು ಸಂತ್ರಸ್ತರಿಗೆ ಸಾಮಗ್ರಿ ರವಾನೆ
Team Udayavani, Aug 19, 2018, 3:04 PM IST
ದಾವಣಗೆರೆ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಂಟಾಗಿರುವ ನೆರೆ, ಜಲಾವೃತವಾಗಿ ಸಂಕಷ್ಟಕ್ಕೊಳಗಾದವರಿಗೆ ರಾಜ್ಯದ ಪ್ರತಿಷ್ಠಿತ ದಾವಣಗೆರೆಯ ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆ ಸಹಾಯ ಹಸ್ತ ಚಾಚಿದೆ.
ಹಿಂದೆಂದೂ ಕಂಡು ಕೇಳರಿಯದ ಮಳೆಯಿಂದ ತೊಂದರೆಗೆ ಸಿಲುಕಿರುವವರಿಗೆ ಸ್ಪಂದಿಸಿರುವ ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯಿಂದ 185 ಬ್ಲಾಂಕೆಟ್, 500 ನೈಟೀಸ್, 200 ಸ್ವೆಟರ್, 480 ಸ್ಕಾರ್ಫ್, 36 ಛತ್ರಿ, 100 ಪ್ಯಾಂಟ್, 100 ಟೀ-ಶರ್ಟ್, 240 ಸ್ವೆಟರ್, 100 ಜೀನ್ಸ್ ಪ್ಯಾಂಟ್, 120 ಬನಿಯನ್, 400 ನೈಟ್ ಪ್ಯಾಂಟ್, 300 ಚಿಕ್ಕ ಮಕ್ಕಳ ಉಡುಪು, 300 ಚಿಕ್ಕಮಕ್ಕಳ ಟೋಪಿ, 648 ಡೈಪರ್, 103
ಮಕ್ಕಳ ಟೀ-ಶರ್ಟ್, 240 ರಷ್ಟು ಬಾಲಕಿಯರ ಶಾರ್ಟ್, 100 ಟೈಟ್ಸ್, 100 ಪ್ಯಾಂಟ್, 600 ಸಾಕ್ಸ್, 576 ರಷ್ಟು ಮಂಕಿಕ್ಯಾಪ್, 180 ಚಾಪೆ, 96 ಸೊಳ್ಳೆ ಪರದೆ, 24 ಬ್ಯಾಟರಿ, 20 ಬಾಕ್ಸ್ ಬಿಸ್ಕೆಟ್, 1,200 ಮ್ಯಾಗಿ ಬಾಕ್ಸ್, 240 ನೀರಿನ ಬಾಟಲಿ, 120 ಜ್ಯೂಸ್ ಬಾಟಲಿ, 2 ಬಾಕ್ಸ್ ಉಪ್ಪಿನಕಾಯಿ, ಖಾರ ಇತರೆ ಅವಶ್ಯಕ ವಸ್ತುಗಳನ್ನು ಶನಿವಾರ ರಾತ್ರಿ ಮೈಸೂರಿನ ರೋಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ದಾವಣಗೆರೆಯಿಂದ ಕೊಡಗು ಜಿಲ್ಲೆಯ ಸಂತ್ರಸ್ತ ಪರಿಹಾರದ ಶಿಬಿರಕ್ಕೆ ವಾಹನದ ಮೂಲಕ ಕಳಿಸಿಕೊಡಲಾಯಿತು ಎಂದು ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯ ಬಿ.ಯು. ಚಂದ್ರಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು