ಪಟ್ಟಣಕ್ಕೊಂದೇ ಗಣಪ ಪ್ರತಿಷ್ಠಾಪಿಸಿದರೆ ಒಗ್ಗಟ್ಟು: ಮೇಘರಾಜ್‌


Team Udayavani, Aug 23, 2018, 3:35 PM IST

dvg-3.jpg

ಮಲೇಬೆನ್ನೂರು: ಪಟ್ಟಣದಲ್ಲಿ ಐಕ್ಯತೆ ಭಾವನೆ ಮೂಡಿಸುವ ಸಲುವಾಗಿ ಒಂದೇ ಗಣಪನನ್ನು ಪ್ರತಿಷ್ಠಾಪಿಸಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬೇಕೆಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಸಭೆಯಲ್ಲಿ ಪಿಎಸ್‌ಐ ಮೇಘರಾಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

 ಹಲವಾರು ಗಣಪತಿಗಳನ್ನು ಪ್ರತಿಷ್ಠಾಪಿಸುವುದರ ಬದಲಾಗಿ ಒಂದೇ ಗಣಪತಿಯನ್ನು ಪ್ರತಿಷ್ಠಾಪಿಸಿದಾಗ ಪ್ರತಿಯೊಬ್ಬರೂ ಒಂದೆಡೆ ಸೇರುವುದರಿಂದ ಒಗ್ಗಟ್ಟು ಇರುತ್ತದೆ ಎಂದರು. ಪಟ್ಟಣದ ಪ್ರತಿಭೆಗಳಿಗೆ ಕಲೆ ಅನಾವರಣಕ್ಕೆ ಉತ್ತಮ ವೇದಿಕೆ ದೊರಕುತ್ತದೆ. ಎಷ್ಟೇ ದಿನ ಗಣಪನನ್ನು ಪ್ರತಿಷ್ಠಾಪಿಸಿದರೂ ನಾವು ಭದ್ರತೆ ನೀಡಲು ಸಿದ್ಧ ಎಂದು ಪಿಎಸ್‌ಐ ಮೇಘರಾಜ್‌ ಸಭೆಯಲ್ಲಿ ತಿಳಿಸಿದರು.
 
ಈಗಾಗಲೇ ಗಣಪತಿ ತಯಾರಕರಿಗೆ ಮುಂಗಡ ಹಣ ನೀಡಲಾಗಿದ್ದು, ಒಂದೇ ಗಣಪ ಪ್ರತಿಷ್ಠಾಪಿಸಲು ಹೇಗೆ ಸಾಧ್ಯ ಎಂದು ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳು ತಮ್ಮ ಸಮಸ್ಯೆ ಹೇಳಿದಾಗ, ಹಾಗಿದ್ದಲ್ಲಿ ಈ ಬಾರಿ ಗಣಪನನ್ನು ಪ್ರತಿಷ್ಠಾಪಿಸಿರಿ. ಊರೊಟ್ಟಿನಿಂದ ಒಂದು ಗಣಪ ಇಡೋಣ. ಗಣಪನ ವಿಸರ್ಜನೆ ಮೆರವಣಿಗೆ ಮಾತ್ರ ಎಲ್ಲರೂ ಒಂದೇ ದಿನ ನೆರವೇರಿಸಬೇಕು. ಬೇರೆ ದಿನ ವಿಸರ್ಜಿಸುವವರು ಯಾವುದೇ ರೀತಿಯ ಆಡಂಬರದ ಮೆರವಣಿಗೆ ಮಾಡದೆ ಸರಳವಾಗಿ ವಿಸರ್ಜಿಸಬೇಕು ಎಂದು ಪಿಎಸ್‌ಐ ಸಲಹೆ ನೀಡಿದರು.

ಈಗಾಗಲೇ ಚನ್ನಗಿರಿಯಲ್ಲಿ ಒಂದೇ ಗಣಪ ಪ್ರತಿಷ್ಠಾಪಿಸುವ ಪದ್ಧತಿ ಪ್ರಾರಂಭಿಸಿ ಯಶಸ್ವಿಯೂ ಆಗಿದ್ದಾರೆ. ಇಲ್ಲೂ ಒಂದೇ ಗಣಪ ಪ್ರತಿಷ್ಠಾಪಿಸುವ ಮೂಲಕ ಪೊಲೀಸ್‌ ಕರೆಗೆ ಕೈ ಜೋಡಿಸಿ ಎಂದು ವಿನಂತಿಸಿದರು. ಸಭೆಯಲ್ಲಿ ಪಟ್ಟಣದ ಎಲ್ಲ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿ ಪೊಲೀಸರ ಕರೆಗೆ ಸಮ್ಮತಿಸಿದರು. ಒಂದೇ ಗಣಪತಿ ಪ್ರತಿಷ್ಠಾಪಿಸಲು ಕಮಿಟಿ ರಚಿಸಬೇಕು. ಕಮಿಟಿ ರಚಿಸುವ ಬಗ್ಗೆ ಚರ್ಚಿಸಲು ಶುಕ್ರವಾರ ಸಭೆ ಸೇರಲು ತೀರ್ಮಾನಿಸಲಾಯಿತು. 

ಸಭೆಯಲ್ಲಿ ಧರ್ಮಣ್ಣ, ಮಂಜಣ್ಣ, ಎಳೇಹೊಳೆ ಕುಮಾರ, ಬೆನಕೊಂಡಿ ರಾಜೇಶ್‌, ಭಾನುವಳ್ಳಿ ಸುರೇಶ್‌, ಹಿಟ್ಟಿನ ಗಿರಣಿ ಶಾಂತ್‌ರಾಜ್‌, ರಂಗನಾಥಾಚಾರ್‌, ಮಹೇಶ್‌, ಸುಬ್ಬಿರಾಜಪ್ಪ, ಎ.ಕೆ. ರಂಗನಾಥ್‌, ನವೀನ, ಲೊಕೇಶ್‌, ದೊರೆಸ್ವಾಮಿ, ಮಹಲಿಂಗಪ್ಪ, ಬೆಸ್ಕಾಂ, ಪುರಸಭೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.