ಐವರು ದರೋಡೆಕೋರರ ಬಂಧನ: 30 ಲಕ್ಷದ ಚಿನ್ನಾಭರಣ ವಶ


Team Udayavani, Sep 3, 2018, 4:16 PM IST

dvg-3.jpg

ದಾವಣಗೆರೆ: ಬೆಳ್ಳಿ ಬಂಗಾರದ ಆಭರಣಗಳ ಪಾಲಿಶ್‌ ಮಾಡಿಕೊಡುವ ನೆಪದಲ್ಲಿ ಮಾಂಗಲ್ಯ ಸರ ಅಪಹರಿಸುತ್ತಿದ್ದ ಐವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಗ್ರಾಮಾಂತರ ವಿಭಾಗದ ಹೊನ್ನಾಳಿ, ಹರಿಹರ ಪೊಲೀಸರು ಬಂಧಿಸಿ 30 ಲಕ್ಷ ರೂ. ಮೌಲ್ಯದ 1 ಕೆಜಿ ಬಂಗಾರದ ಆಭರಣ ವಶಪಡಿಸಿಕೊಂಡಿದ್ದಾರೆ.

ಬಿಹಾರ್‌ನ ಗೋವಿಂದಪುರದ ಸುಮೀತ್‌ ಕುಮಾರ್‌(24), ನಿರಂಜನ್‌ ಕುಮಾರ್‌ ಅಲಿಯಾಸ್‌ ನಿರಂಜನ್‌ ಗುಪ್ತ (22), ಭಜ್ರಾಹ ಬಜಾರ್‌ ಗ್ರಾಮದ ಮುಖೇಶ್‌ ಕುಮಾರ್‌, ಮಧುರಪುರ ಗ್ರಾಮದ ರಾಕೇಶ್‌(39), ಪರ್ವತಪುರ ಗ್ರಾಮದ ಸಂತೋಷ್‌ ಕುಮಾರ್‌ (29) ಬಂಧಿತರು.

ಈ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಆರೋಪಿಗಳ ವಿರುದ್ಧ ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ 24 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ 30 ಲಕ್ಷ ಬೆಲೆ ಬಾಳುವ ಒಟ್ಟು 1,006 ಗ್ರಾಂ (1.6 ಕೆಜಿ) ತೂಕದ ಬಂಗಾರದ ಆಭರಣ ಹಾಗೂ 2 ಪಲ್ಸರ್‌ ಬೈಕ್‌ ವಶಪಡಿಸಿಕೊಳ್ಳಲಾಗಿದೆ ಎಂದರು.

ಕಳೆದ ಆ.25 ರಂದು ರಾತ್ರಿ ಹೊನ್ನಾಳಿ ತಾಲೂಕು ಕಮ್ಮಾರಗಟ್ಟೆ ಗ್ರಾಮದ ಹೊರವಲಯದ ಒಂಟಿ ಮನೆಗೆ 4 ರಿಂದ 5 ಜನರಿರುವ ದರೋಡೆಕೋರರ ತಂಡ ನುಗ್ಗಿತ್ತು. ಈ ಸಮಯದಲ್ಲಿ ಎಚ್ಚರಗೊಂಡ ಮನೆ ಮಾಲಿಕ ಗಂಗಾಧರಪ್ಪ ಕೊರಳಲಿದ್ದ ಬಂಗಾರದ ಚೈನ್‌ ಕಿತ್ತುಕೊಂಡು ಅವರನ್ನು ದೂಡಾಡಿ ಹೊಡೆಯುತ್ತಿರುವಾಗ ಮನೆಯಲ್ಲಿ ಮಲಗಿದ್ದ ಇನ್ನಿಬ್ಬರು ಕೆಲಸಗಾರರು ಗಂಗಾಧರಪ್ಪನ ಸಹಾಯಕ್ಕೆ ಓಡಿ ಬಂದರು. ಇದನ್ನು ಕಂಡ ನಾಲ್ಕು ಜನ ಡಕಾಯಿತರು ತಪ್ಪಿಸಿಕೊಂಡು ಬೈಕ್‌ಗಳಲ್ಲಿ ಪರಾರಿಯಾಗಿದ್ದರು. ಆದರೆ, ಒಬ್ಬ ಆರೋಪಿ ಸುಮೀತ್‌ಕುಮಾರ್‌ನನ್ನು ಹಿಡಿದು, ಹೊನ್ನಾಳಿ ಪೊಲೀಸರಿಗೆ ಒಪ್ಪಿಸಿದ್ದರು.

ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅಂದೇ ಉಳಿದ ನಾಲ್ಕು ಜನ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದಾಗ ಹೊನ್ನಾಳಿ, ನ್ಯಾಮತಿ, ಹರಿಹರ, ಹರಪನಹಳ್ಳಿ, ಅರಸಿಕೆರೆ, ಜಗಳೂರು, ದಾವಣಗೆರೆ ನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ, ಚೇಳೂರು ಹಾಗೂ ವಿವಿಧ ಕಡೆಗಳಲ್ಲಿ ಬೆಳ್ಳಿ ಬಂಗಾರದ ಆಭರಣಗಳ ಪಾಲಿಶ್‌ ಮಾಡಿಕೊಡುವ ನೆಪದಲ್ಲಿ ಅಭರಣ ದೋಚಿರುವುದು, ಮಾಂಗಲ್ಯಸರ ಕಿತ್ತುಕೊಂಡು
ಪರಾರಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಗ್ರಾಮಾಂತರ ವಿಭಾಗದ ಉಪಾಧೀಕ್ಷಕ ಎಂ.ಕೆ. ಗಂಗಲ್‌, ಹೊನ್ನಾಳಿ ವೃತ್ತ ನಿರೀಕ್ಷಕ ಜೆ. ರಮೇಶ್‌, ಹರಿಹರ ವೃತ್ತ ನಿರೀಕ್ಷಕ ಲಕ್ಷ್ಮಣನಾಯ್ಕ, ಪಿಎಸ್‌ ಐಗಳಾದ ಎಚ್‌.ಎಂ. ಸಿದ್ದೇಗೌಡ, ಎನ್‌.ಸಿ. ಕಾಡದೇವರ ಹನುಮಂತಪ್ಪ ಶಿರೆಹಳ್ಳಿ, ಸಿಬ್ಬಂದಿ ರಾಘವೇಂದ್ರ, ಮಜೀದ್‌, ರಮೇಶ್‌ನಾಯ್ಕ, ಶಾಚಿತರಾಜ್‌, ಮಹಮದ್‌ ಇಲಿಯಾಸ್‌, ರಾಮಚಂದ್ರ ಜಾಧವ್‌, ಫೈರೋಜ್‌ ಖಾನ್‌, ವೆಂಕಟರಮಣ, ಸೈಯದ್‌ ಗಫಾರ್‌, ಗಿರೀಶ್‌ ನಾಯ್ಕ, ಕೃಷ್ಣ, ವೆಂಕಟೇಶ್‌, ದೇವರಾಜ, ಮಂಜು, ನಾಗನಗೌಡ, ಕುಮಾರನಾಯ್ಕ, ಮಹೇಶ್‌ ಕುಮಾರ್‌ಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.