ದಾವಣಗೆರೆ : ಭೀಕರ ಅಪಘಾತದಲ್ಲಿ ಬೆಂಗಳೂರಿನ ನಾಲ್ವರ ದುರ್ಮರಣ
Team Udayavani, Sep 8, 2018, 9:41 AM IST
ಹರಿಹರ: ಇಲ್ಲಿನ ಹರಗನ ಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ಕಾರೊಂದು ಡಿವೈಡರ್ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಇಂದಿರಾ ನಗರದ ನಿವಾಸಿಗಳಾಗಿದ್ದು,ಸಿದ್ದಪ್ಪ, ಅಜಯ್,ವಿನಯ್ ಸಿದ್ದಪ್ಪ ಎಂದು ತಿಳಿದು ಬಂದಿದೆ.
ಗೋಕಾಕ್ ಫಾಲ್ಸ್ ವೀಕ್ಷಣೆಗೆಂದು ಮೃತ ದುರ್ದೈವಿಗಳು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಅತೀವೇಗದಲ್ಲಿ ಚಲಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಹರಿಹರ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ