ರೈತ ಸಂಘಟನೆಗಳ ವೈಮನಸ್ಸು ವಿಷಾದನೀಯ: ಬಸವಂತಪ್ಪ


Team Udayavani, Sep 15, 2018, 3:50 PM IST

yad-5.jpg

ಮಾಯಕೊಂಡ: ರೈತಪರ ಸಂಘಟನೆಗಳಲ್ಲಿ ವೈಮನಸ್ಸುಗಳು ಹುಟ್ಟಿಕೊಂಡು ಹೋರಾಟದ ಮನೋಭಾವ ಕಡಿಮೆಯಾಗುತ್ತಿದೆ ಎಂದು ಆನಗೋಡು ಜಿಪಂ ಸದಸ್ಯ ಬಸವಂತಪ್ಪ ಹೇಳಿದರು.

 ಸಮೀಪದ ಆನಗೋಡು ಗ್ರಾಮದಲ್ಲಿ 1992ರಲ್ಲಿ ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ಹೋರಾಟದಲ್ಲಿ ಪೊಲೀಸ್‌ ಗೋಲಿಬಾರ್‌ಗೆ ಬಲಿಯಾಗಿದ್ದ ಓಬೆನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು ನಾಗರಾಜಾಚಾರ್‌ ಅವರ 26 ನೇ ವರ್ಷದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಹೈವೆಗಳಲ್ಲಿ ಅವೈಜ್ಞಾನಿಕವಾಗಿ ಅಂಡರ್‌ಪಾಸ್‌ ಬ್ರಿಡ್ಜ್ಗಳನ್ನು ನಿರ್ಮಿಸಿರುವುದರಿಂದ ಆ ಭಾಗದ ಜಮೀನುಗಳಿಗೆ ಹೋಗುವ ರೈತರು ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ದಾವಣಗೆರೆ ಶಾಮನೂರು ಬಳಿಯ ಬ್ರಿಡ್ಜ್ನಂತೆ ಮಾಡಿದರೆ ಅಪಘಾತಗಳನ್ನು ತಡೆಗಟ್ಟಬಹುದು. ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು ಎಂದರು.

ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನೀಡಬೇಕಿರುವ ಫಸಲ್‌ ಬೀಮಾ ಯೋಜನೆಯ ಹಣ ಪಾವತಿಸದೇ ಹಗಲು ದರೋಡೆ ಮಾಡುತ್ತಿವೆ. ರೈತರು ದಾವಣಗೆರೆಯಿಂದ ಬೆಂಗಳೂರಿನವರೆಗೆ ಹೋರಾಟ ಮಾಡಿದರೆ ಮಾತ್ರ ಹೋರಾಟಕ್ಕೆ ಬಲ ಬರುತ್ತದೆ ಎಂದರು. ಹುತಾತ್ಮ ದಿನಾಚರಣೆ ಸಮಿತಿ ಅಧ್ಯಕ್ಷ ಎನ್‌.ಜಿ ಪುಟ್ಟಸ್ವಾಮಿ ಮಾತನಾಡಿ, ಸರ್ಕಾರ ಮತ್ತು ಅಧಿಕಾರಿಗಳಿಗೆ ನೀಡುವ ಸಲಹೆಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಕೆಲಸ ಮಾಡುವ ಕೈಗಳಿಗೆ ಸರ್ಕಾರಗಳು ಕೆಲಸ ನೀಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರೈತ ಮುಖಂಡ ಬಲ್ಲೂರು ರವಿಕುಮಾರ್‌ ಮಾತನಾಡಿ.

ರೈತರಿಂದ ಮತ ಪಡೆದ ಕ್ಷೇತ್ರದ ಶಾಸಕರು ಹುತಾತ್ಮರ ದಿನಾಚರಣೆಗೆ ಬರದೆ ಮೋಸ ಮಾಡಿದ್ದಾರೆ. ಸರ್ಕಾರ ನೌಕರರ ಸಂಬಳ ಜಾಸ್ತಿ ಮಾಡುತ್ತದೆ. ಆದರೆ ರೈತನ ಸಾಲಮನ್ನ ಮಾಡಲು ಯೋಚಿಸುತ್ತವೆ. ಅಚ್ಛೇ ದಿನ್‌ ಬರುತ್ತವೆ ಎಂದು ಹೇಳುತ್ತ ಪ್ರಧಾನಿ ಮೋದಿ 4 ವರ್ಷ ಕಳೆದರೂ ರೈತರ ಕಷ್ಟ ಕೇಳುತ್ತಿಲ್ಲ ಎಂದರು. 

ಗ್ರಾಪಂ ಅಧ್ಯಕ್ಷ ರವಿ ಮಾತನಾಡಿ, ಹೈವೇ ಅಗಲೀಕರಣ ಮಾಡುವುದರಿಂದ ಹುತಾತ್ಮರ ಸಮಾಧಿ ಗಳನ್ನು ಬೇರೆ ಕಡೆ ನಿರ್ಮಾಣ ಮಾಡಲು ಜಾಗ ನೀಡಲು ಸಿರಿಗೆರೆ ಶ್ರೀಗಳ ಸಮಕ್ಷಮ ಪಂಚಾಯ್ತಿ ಒಪ್ಪಿಕೊಂಡಿದೆ. ಅದರಂತೆ ಜಾಗವನ್ನು
ನೀಡುತ್ತೇವೆ ಎಂದರು. ರೈತ ಮುಖಂಡರಾದ ನಂಜುಡಪ್ಪ, ಅವರಗೆರೆ ರುದ್ರಮುನಿ, ಅವರಗೊಳ್ಳ ಷಣ್ಮುಖಯ್ಯ, ಮುನಿಯಪ್ಪ, ಮರಳು ಸಿದ್ದಪ್ಪ, ರೈತ ಸಂಘದ ಪದಾಧಿಕಾರಿಗಳು ಇದ್ದರು. ಹುತಾತ್ಮ ರೈತ ಕುಟುಂಬದ ಸದಸ್ಯರಿಗೆ ಶಾಮನೂರು ಲಿಂಗರಾಜು ಹೆದೆ ಮುರುಗೇಂದ್ರಪ್ಪ ಸಹಾಯಧನದ ಚೆಕ್‌ ಗಳನ್ನು ಹಸ್ತಾಂತರಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.