ದಾವಿವಿಗೆ ವಾಲ್ಮೀಕಿ ಹೆಸರು-ಲಾಂಛನಕ್ಕೆ ಒತ್ತಾಯ


Team Udayavani, Nov 12, 2018, 4:59 PM IST

dvg-2.jpg

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವ ಜೊತೆಗೆ ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯ ಅಭಿವೃದ್ಧಿ ಕ್ರಿಯಾಶೀಲ ಸಮಿತಿ ಒತ್ತಾಯಿಸಿದೆ.

ಭಾನುವಾರ ಸಮಿತಿ ಕಚೇರಿಯಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವ ಜೊತೆಗೆ ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಯಿತು.

ಸಮಿತಿ ಅಧ್ಯಕ್ಷ ಎಂ.ಎಸ್‌.ಕೆ. ಶಾಸ್ತ್ರಿ ಮಾತನಾಡಿ, ಶ್ರೀ ವಾಲ್ಮೀಕಿ ಮಹರ್ಷಿ ಬರೆದಿರುವ ರಾಮಾಯಣ ಭಾರತ ಮಾತ್ರವಲ್ಲ ಜಪಾನ್‌, ಸಿಂಗಾಪುರ, ಕೊರಿಯಾ, ಇಸ್ರೆಲ್‌, ಥೈಲ್ಯಾಂಡ್‌… ಮುಂತಾದ ದೇಶಗಳಲ್ಲಿ ಮೊಳಗುತ್ತಿದೆ. ರಾಮಾಯಣ ಜಗತ್ತಿನ ಬೇರೆ ಬೇರೆ ದೇಶಗಳ ಭಾಷೆಯಲ್ಲಿ ರಚನೆಯಾಗುವ ಮೂಲಕ ಶ್ರೀ ವಾಲ್ಮೀಕಿ ಮಹರ್ಷಿ ಜಗದ್ವಿಖ್ಯಾತರಾಗಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಅಂತಹವರ ಹೆಸರಿಡುವ ಜೊತೆಗೆ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಯಾವುದೇ ಪಕ್ಷಪಾತ, ಜಾತಿ-ಮತ ರಾಜಕಾರಣದ ಅಂಶಗಳನ್ನು ಲೇಪನ ಮಾಡದೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವಂತಾಗಬೇಕು. ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವುದರಿಂದ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಒಳ್ಳೆಯದಾಗುತ್ತದೆ ಎಂದರು. ಡಾ| ಎಂ. ಸುರೇಶ್‌, ಎ.ಸಿ. ನಾಗರಾಜ್‌, ಟಿ.ಆರ್‌. ಮಹೇಶ್ವರಪ್ಪ ಭಾನುವಳ್ಳಿ, ಆರ್‌. ದಿನೇಶ್‌ ಬಾಬು, ಕೆ.ಆರ್‌. ರಂಗಪ್ಪ, ಎನ್‌. ವಿಜಯ್‌ ಕುಮಾರ್‌ ನಾಯಕ್‌, ಎಂ.ಎನ್‌. ಸಿದ್ದಪ್ಪ, ಟಿ.
ರಂಗಸ್ವಾಮಿ, ಮಹದೇವಪ್ಪ ಬಿ. ತಳವಾರ್‌, ಮಧುಸೂದನ್‌ ತಳವಾರ್‌ ಇತರರಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.