ಸರಳ-ಸಜ್ಜನ ರಾಜಕಾರಣಿ ಅನಂತಕುಮಾರ್ ಇನ್ನು ನೆನಪು ಮಾತ್ರ
Team Udayavani, Nov 13, 2018, 4:05 PM IST
ಹರಪನಹಳ್ಳಿ: ರಾಜ್ಯದ ಸಜ್ಜನ ನಡೆಯ ಅನಂತಕುಮಾರ್ ಇನ್ನು ನೆನಪು ಮಾತ್ರ ಎಂದು ತಾಲೂಕು ಬಿಜೆಪಿ ಅಧ್ಯಕ್ಷರಾದ ಕೆ. ಲಕ್ಷ್ಮಣ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಎಚ್ ಎನ್. ಅನಂತಕುಮಾರ್ ನಿಧನಕ್ಕೆ ಬಿಜೆಪಿ ಮುಖಂಡರು ಒಂದು ನಿಮಿಷ ಮೌನಾಚರಣೆ ಮಾಡುವುದರ ಮೂಲಕ ಸಂತಾಪ ಸೂಚಿಸಿ, ಕೇಂದ್ರ ಸಚಿವರಾಗಿ ಅನಂತಕುಮಾರ್ ಕೊಡುಗೆ ಕರ್ನಾಟಕಕ್ಕೆ ಅಪಾರವಾಗಿದೆ. ಸರಳ, ಸಜ್ಜನ ರಾಜಕಾರಣಿ ಅನಂತಕುಮಾರ್ ಇನ್ನು ನೆನಪು ಮಾತ್ರ ಎಂದರು.
ಸಂತಾಪ ಸೂಚಕ ಸಭೆಯಲ್ಲಿ ಬಿಜೆಪಿ ಮುಖಂಡರಾದ ಎಂ.ಪಿ. ನಾಯಕ್, ಕಣಿವಿಹಳ್ಳಿ ಮಂಜುನಾಥ, ಎಲ್.ಮಂಜ್ಯಾನಾಯ್ಕ, ಸತ್ಯನಾರಾಯಣ, ರಾಘವೇಂದ್ರ ಶೆಟ್ಟಿ, ಟಿ. ಲೋಕೇಶ್, ನಿಟ್ಟೂರು ಹಾಲಪ್ಪ, ಬಾಗಳಿ ಕೊಟ್ರೇಶಪ್ಪ, ಕೆ. ಕೃಷ್ಣ, ಎಲ್. ನಿಂಬ್ಯಾನಾಯ್ಕ, ತೊಗರಿಕಟ್ಟಿ ಈ. ಗಂಗಪ್ಪ, ಗಂಗಮ್ಮ, ರೇಖಮ್ಮ, ಸುವರ್ಣಮ್ಮ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ