ಕೇದಾರ ಶ್ರೀ ಸಂಗೀತಯುಕ್ತ ಇಷ್ಟಲಿಂಗ ಪೂಜೆ


Team Udayavani, Dec 18, 2018, 3:54 PM IST

dvg-1.jpg

ದಾವಣಗೆರೆ: ಪರಂಪರೆ ರಕ್ಷಣಾ ದಿನಾಚರಣೆ ಅಂಗವಾಗಿ ದಾವಣಗೆರೆಯ ತ್ರಿಶೂಲ್‌ ಕಲಾಭವನದಲ್ಲಿ ಡಿ. 21 ಮತ್ತು
22 ರಂದು ಶ್ರೀ ಹಿಮವತೆದಾರ ಭೀಮಾಶಂಕರಲಿಂಗ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ
ಹಾಗೂ ಧರ್ಮ ಸಂಗಮ ಸಮಾರಂಭ ನಡೆಯಲಿದೆ.

ಸೋಮವಾರ, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ
ಶಿವಾಚಾರ್ಯ ಸ್ವಾಮೀಜಿ, ಶ್ರೀ ಕೇದಾರ ಜಗದ್ಗುರುಗಳ ಭಕ್ತರ ಅಪೇಕ್ಷೆಯಂತೆ ಬಹು ದಿನಗಳ ನಂತರ ದಾವಣಗೆರೆಯಲ್ಲಿ ಶ್ರೀ ಭೀಮಾಶಂಕರಲಿಂಗ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಡೆಯುತ್ತಿದೆ ಎಂದರು.

21ರ ಸಂಜೆ 6 ಗಂಟೆಗೆ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನಡೆಯುವ ಪರಂಪರೆ ರಕ್ಷಣಾ ದಿನಾಚರಣೆಯ ಧರ್ಮಸಂಗಮ ಸಮಾರಂಭದಲ್ಲಿ ಮೇಯರ್‌ ಶೋಭಾ ಪಲ್ಲಾಗಟ್ಟೆ, ಕಲಬುರುಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಡಾ| ಎಚ್‌. ಎಂ. ಮಹೇಶ್ವರಯ್ಯ, ವಿಧಾನ ಪರಿಷತ್‌
ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್‌. ಶಿವಯೋಗಿಸ್ವಾಮಿ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಎನ್‌. ಎಂ.ಜೆ.ಬಿ. ಮುರಿಗೇಶ್‌ ಆರಾಧ್ಯ, ಇತರರು ಭಾಗವಹಿಸುವರು ಎಂದು ತಿಳಿಸಿದರು.

ಶಿರಕೋಳದ ಶ್ರೀ ಗುರುಸಿದ್ಧದೇವ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಹೂಲಿಯ ಶ್ರೀ ಶಿವಮಹಾಂತ ಶಿವಾಚಾರ್ಯ ಸ್ವಾಮೀಜಿ, ಚಿಕ್ಕವೀರೇಶ್ವರಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯ
ಸ್ವಾಮೀಜಿ ಇತರರು ಪಾಲ್ಗೊಳ್ಳುವರು. ಅನ್ಯರ್ಘ‌ರತ್ನ…, ಶಿವಯೋಗಿ ಕಂಡ ಕನಸು, ತ್ರಿಪದಿ ಪ್ರಬೋಧಿನಿ, ಪರಶಿವನ
ಇಪ್ಪತ್ತೈದು ಲೀಲೆಗಳು, ವಿಧಿಯ ಕುದುರೆ… ಕೃತಿ ಲೋಕಾರ್ಪಣೆಗೊಳ್ಳಿವೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ 5ಕ್ಕೆ ಗೀತಾಂಜಲಿ ಚಿತ್ರಮಂದಿರ ಸಮೀಪದ ಶ್ರೀ ಲಿಂಗೇಶ್ವರ ದೇವಸ್ಥಾನದಿಂದ ತ್ರಿಶೂಲ್‌ ಕಲಾಭವನದವರೆಗೆ 11ಕ್ಷೇತ್ರಗಳ ವೀರಭದ್ರ ದೇವರ ಗುಗ್ಗಳ ನಡೆಯಲಿದೆ. 8ಕ್ಕೆ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಪೂಜೆ ನಡೆಸಿಕೊಡುವರು. ಮಧ್ಯಾಹ್ನ 12.30ರ
ವರೆಗೆ ಪೂಜೆ ನಡೆಯಲಿದೆ ಎಂದು ತಿಳಿಸಿದರು. ಅಂದು ಸಂಜೆ 6ಕ್ಕೆ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ
ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಪರಂಪರೆ ರಕ್ಷಣಾ ದಿನಾಚರಣೆಯ ಧರ್ಮಸಂಗಮ ಸಮಾರಂಭ ನಡೆಯಲಿದೆ. ಅಖೀಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಶ್ರೀ ವಿಮಲರೇಣುಕ ಮುಕ್ತಿಮುನಿ ಶಿವಾಚಾರ್ಯ
ಸ್ವಾಮೀಜಿ ನೇತೃತ್ವ ವಹಿಸುವರು. ಶ್ರೀ ಶಿವಮೂರ್ತಿ ಶಿವಾಚಾರ್ಯಸ್ವಾಮೀಜಿ ಉಪದೇಶಾನೃತ ನೀಡುವರು. ಶ್ರೀ
ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚಂದ್ರಗುಂಡ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು ಎಂದು ತಿಳಿಸಿದರು. 

ಪಶುಸಂಗೋಪನಾ ಇಲಾಖಾ ಸಚಿವ ವೆಂಕಟರಾವ್‌ ನಾಡಗೌಡ, ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಎಸ್‌.ವಿ. ರಾಮಚಂದ್ರ, ವಿ. ಸೋಮಣ್ಣ, ಕೆ. ಅಬ್ದುಲ್‌ ಜಬ್ಟಾರ್‌, ಕೈಗಾರಿಕೋದ್ಯಮಿ ಅಥಣಿ ಎಸ್‌. ವೀರಣ್ಣ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಶ್ರೀ ಕೇದಾರ ಜಗದ್ಗುರುಗಳ ಪೂಜಾ ಸಮಿತಿಯ ಕೆ.ಆರ್‌. ಶಿವಕುಮಾರ್‌, ಕೆ.ಎಂ. ಸುರೇಶ್‌, ಅಜ್ಜಂಪುರಶೆಟ್ರಾ ಮೃತ್ಯುಂಜಯ, ಎನ್‌. ರಾಜಶೇಖರ್‌, ಶಿವಯೋಗಿ ಕಂಬಾಳಿಮಠ…, ಬಿಳಿಚೋಡು ವೀರಣ್ಣ, ಮಳಲಕೆರೆ ಗುರುಮುರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.