ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ


Team Udayavani, Jan 1, 2019, 10:39 AM IST

dvg-1.jpg

ದಾವಣಗೆರೆ: ಹೊಸ ಕ್ಯಾಲೆಂಡರ್‌ ವರ್ಷ ಬಂತೆಂದರೆ ಸಾಕು ಎಲ್ಲೆಡೆ ಮೋಜು ಮಸ್ತಿ ಸಾಮಾನ್ಯ. ಯುವಕ-ಯುವತಿಯರು, ಸ್ನೇಹಿತರೆಲ್ಲಾ ಒಂದುಗೂಡಿ ಕೇಕ್‌ ಕತ್ತರಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುವುದು ವರ್ಷಾಚರಣೆ ವಿಶೇಷ. ಇನ್ನು ಹೊಸ ವರ್ಷ ಸ್ವಾಗತಿಸುವ ಸಂಭ್ರಮಕ್ಕೆ ನಗರದ ವಿವಿಧ ಬೇಕರಿಗಳಲ್ಲಿ ಗ್ರಾಹಕರ ಬೇಡಿಕೆ, ಅಪೇಕ್ಷೆ, ಅಭಿರುಚಿಯಂತೆ ಅತ್ಯಾಕರ್ಷಕ, ವೈವಿಧ್ಯಮಯ ಕೇಕ್‌ಗಳು, ಬಗೆ ಬಗೆಯ ಸಿಹಿ
ತಿನಿಸುಗಳನ್ನು ತಯಾರಿಸುವುದು ದೇವನಗರಿ ವಿಶೇಷ.

ಪ್ರತಿವರ್ಷವೂ ಆಹಾರ್‌-2000ನ ಬೇಕರಿಯಲ್ಲಿ ಒಂದಲ್ಲ ಒಂದು ರೀತಿ ವಿಶೇಷ ಕೇಕ್‌ ಪ್ರದರ್ಶನ ಮತ್ತು ಮಾರಾಟ ಮುಂದುವರಿಸಿಕೊಂಡು ಬರಲಾಗುತ್ತಿದೆ. ಕಳೆದ ಬಾರಿ ಲಂಡನ್‌ ಟವರ್‌ ಮಾದರಿ ಕೇಕ್‌ ಮೆಚ್ಚುಗೆಗೆ ಪಡೆದಿತ್ತು. ಈ ಬಾರಿ ಜಗತ್ತಿನ ಎರಡನೇ ಎತ್ತರದ ಮೆಲೇಷಿಯಾ ಟ್ವಿನ್‌
ಟವರ್‌, ಗುಂಡಿ ಮಹಾದೇವಪ್ಪ ವೃತ್ತ, ಭಾರತದಲ್ಲೆ ನಾಲ್ಕನೇ ಉದ್ದದ ಅಸ್ಸಾಂನ ಸೇತುವೆ ಮಾದರಿಯ ಕೇಕ್‌ ಸಿದ್ದಪಡಿಸಿ, ಪ್ರದರ್ಶನಕ್ಕಿಡಲಾಗಿದೆ. 

ಬೇಕರಿ ನುರಿತ ಕೇಕ್‌ ತಯಾರಕರು 20 ದಿನಗಳಲ್ಲಿ ಅದ್ಭುತ ಕಲಾಕೃತಿಗಳನ್ನು ಥರ್ಮಕೋಲ್‌, ಕೇಕ್‌ ಬಳಸಿ ವಿಶೇಷವಾಗಿ ಟವರ್‌, ವೃತ್ತ, ಸೇತುವೆ ತಯಾರಿಸಿದ್ದಾರೆ.

ಮೆಲೇಷಿಯಾ ಟ್ವಿನ್‌ ಟವರ್‌ ಐದೂವರೆ ಅಡಿ ಅಗಲ, ಆರೂವರೆ ಅಡಿ ಎತ್ತರವಿದ್ದರೆ, ಸೇತುವೆ ಆರೂವರೆ ಅಡಿ ಅಗಲ, 2 ಅಡಿ ಎತ್ತರವಿದೆ. ಈ ಕೇಕ್‌ ಪ್ರದರ್ಶನವು ಸೋಮವಾರದಿಂದ ಬುಧವಾರದ ವರೆಗೆ ಸಾರ್ವಜನಿಕರ ವೀಕ್ಷಣೆ ಅವಕಾಶ ಕಲ್ಪಿಸಲಾಗಿದೆ ಎಂದು ಬೇಕರಿ ಮಾಲೀಕ
ರಮೇಶ್‌ ಮಾಹಿತಿ ನೀಡಿದರು. 

ಕೇಕ್‌ ಮಾದರಿ: ಮಾಮೂಲಿ ಕೇಕ್‌ಗಳಿಗಿಂತ ಹಲವು ಬಗೆಯ ವಿನ್ಯಾಸದಲ್ಲಿ ಅಂದರೆ, ಗೊಂಬೆ, ಚೋಟಾ ಭೀಮ್‌, ಮೀನು, ಬೋಟ್‌, ಹೂ ಬುಟ್ಟಿ, ತಬಲ, ಹಲಸು, ಕಲ್ಲಂಗಡಿ ಹಣ್ಣು, ಚಿಟ್ಟೆ, ಹಾರ್ಮೋನಿಯಂ, ಗಿಟಾರ್‌, ಕಾರ್‌, ಹಾರ್ಟ್‌ ಹೀಗೆ ಅನೇಕ ಮಾದರಿ ಕೇಕ್‌ಗಳನ್ನು ಆಹಾರ್‌ -2000 ಪ್ರದರ್ಶನದಲ್ಲಿ ಕಾಣಬಹುದಾಗಿದೆ. 

ಇದಲ್ಲದೇ ನಗರದ ಬಹುತೇಕ ಬೇಕರಿಗಳಲ್ಲಿ ಮಾಮೂಲಿ ಕ್ರೀಮ್‌ಕೇಕ್‌, ಕೋಲ್ಡ್‌ಕೇಕ್‌ಗಳನ್ನೇ ಬಗೆಬಗೆಯ ಚಿತ್ತಾರಗಳಲ್ಲಿ ಪ್ರದರ್ಶನಕ್ಕಿಡಲಾಗಿದೆ. ಜನರು ಹೊಸ ವರ್ಷಾಚರಣೆಯ ಸಂಭ್ರಮದ 2 ರಿಂದ 3 ದಿನಗಳ ಮುಂಚೆಯೇ ಆರ್ಡ್‌ರ್‌ ಕೊಟ್ಟು ಕೇಕ್‌ಗಳನ್ನು ಬುಕ್ಕಿಂಗ್‌ ಮಾಡಿದ್ದಾರೆ. 

ಬೆಣ್ಣೆನಗರಿಯಲ್ಲಿ ಈ ಬಾರಿ ಎಂದೂ ಇಲ್ಲದ ಪೊಲೀಸ್‌ ಬಿಗಿಭದ್ರತೆಯ ನಡುವೆಯೂ ಯುವಕರು ಮೋಜ್‌ ಮಸ್ತಿ ಮಾಡಿ ಸಂಭ್ರಮಿಸಿದರೆ, ಯುವತಿಯರು, ಮಹಿಳೆಯರು, ಮಕ್ಕಳು ತಮ್ಮ ಮನೆಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಕೇಕ್‌ಗಳನ್ನು ಕತ್ತರಿಸಿ, ಹೊಸ ವರ್ಷ ಸ್ವಾಗತಿಸಿ, ಸಂಭ್ರಮಿಸಿದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.