ಕಾರು ಪಲ್ಟಿ: ವಿದ್ಯಾರ್ಥಿ ಸಾವು
Team Udayavani, Jan 11, 2019, 7:16 AM IST
ಸಿದ್ದಾಪುರ: ತಾಲೂಕಿನ ಸಿದ್ದಾಪುರ-ಶಿರಸಿ ರಸ್ತೆ 16ನೇ ಮೈಲ್ಕಲ್ ಹತ್ತಿರ ಮಾರುತಿ ರಿಜ್ ಕಾರ್ ಪಲ್ಟಿಯಾಗಿ ಹಾಲೇಶ ಪ್ರಭುದೇವ ಪಾಟೀಲ್ ಸ್ಥಳದಲ್ಲೇ ಮೃತರಾಗಿದ್ದಾರೆ. ಅವರು ಇಂಜನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು ಹರಪನಹಳ್ಳಿಯವರೆಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್