ಭರ್ಜರಿ ಕುರಿ ವ್ಯಾಪಾರ


Team Udayavani, Jan 15, 2019, 8:14 AM IST

dvg-1.jpg

ಹೊನ್ನಾಳಿ: ಪಟ್ಟಣದ ಸೇರಿದಂತೆ ಸುತ್ತಮುತ್ತಲ ಅನೇಕ ಗ್ರಾಮಗಳಲ್ಲಿ ಸಾಲು ಸಾಲಾಗಿ ಗ್ರಾಮ ದೇವತೆಗಳ ಹಬ್ಬ ಮತ್ತು ಜಾತ್ರೆಗಳಿರುವುದರಿಂದ ಪಟ್ಟಣದಲ್ಲಿ ರವಿವಾರ ವಿಶೇಷ ಕುರಿ ಸಂತೆ ನಡೆಯಿತು. ಸಾಮಾನ್ಯ ದಿನಗಳಲ್ಲಿ ಕೇವಲ ಪ್ರತಿ ಬುಧವಾರ ಮಾತ್ರ ಕುರಿ ಸಂತೆ ಸೇರುತ್ತದೆ.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಸಮೀಪ ನಡೆವ ಸಂತೆಯಲ್ಲಿ ಕುರಿ ಸಾಕಾಣಿಕೆ ಮಾಡುವ ಸುತ್ತಮುತ್ತಲ ಗ್ರಾಮಗಳ ರೈತರು ಸಾವಿರಾರು ಕುರಿಗಳೊಂದಿಗೆ ಆಗಮಿಸಿ ಭರ್ಜರಿ ವಹಿವಾಟು ನಡೆಸಿದರು. ಇದೇ ತಿಂಗಳ 21 ಮತ್ತು 22ರಂದು ಪಟ್ಟಣದ ಗ್ರಾಮ ದೇವತೆ ದುರ್ಗಾಂಬಿಕೆ ಜಾತ್ರೆ ನಡೆಯಲಿರುವುದರಿಂದ ಕುರಿ ವ್ಯಾಪಾರಕ್ಕೆ ಮತ್ತಷ್ಟು ಮೆರಗು ಬಂದಿತ್ತು. ಗಾತ್ರ ಮತ್ತು ವಯಸ್ಸಿಗನುಗುಣವಾಗಿ ಕುರಿಗಳು 6 ಸಾವಿರದಿಮದ 20 ಸಾವಿರ ರೂ. ವರೆಗೆ ಮಾರಾಟವಾದವು.

ಪಟ್ಟಣ ಪಂಚಾಯಿತಿ ಸದಸ್ಯ ಹೊಸಕೇರಿ ಸುರೇಶ್‌ ಈ ಕುರಿತು ಮಾತನಾಡಿ, ಹೊನ್ನಾಳಿ ತಾಲೂಕು ಕೇಂದ್ರಕ್ಕೆ ಸುತ್ತಮುತ್ತಲ ಪ್ರದೇಶಗಳಿಂದ ಉತ್ತಮ ರಸ್ತೆ ಸಂಪರ್ಕವಿದೆ. ಈ ಭಾಗದಲ್ಲಿ ಕುರಿ, ಮೇಕೆ, ಅಡುಗಳ ಸಾಕಾಣಿಕೆ ಕೂಡ ಹೆಚ್ಚಿನ ಪ್ರಮಾಣದಲ್ಲಿದ್ದು, ದೂರದ ಶಿವಮೊಗ್ಗ, ಭದ್ರಾವತಿ, ಸಾಗರ, ಹಿರೇಕೆರೂರು, ಹರಿಹರ, ದಾವಣಗೆರೆ ಆಯನೂರು, ತಿಮ್ಮಿನಕಟ್ಟ, ಸೇರಿದಂತೆ ಹತ್ತಾರು ಪ್ರದೇಶಗಳಿಂದ ಕುರಿ ಖರೀದಿಗೆ ಜನ ಇಲ್ಲಿಗೆ ಅಗಮಿಸುತ್ತಾರೆ. ಇಲ್ಲಿನ ಕುರಿ ಮಾರುಕಟ್ಟೆಗೆ ವ್ಯವಸ್ಥಿತ ರೂಪ ನೀಡಬೇಕಾದ ಅಗತ್ಯವಿದೆ. ಕುರಿಗಳ ಬೇಡಿಕೆ ಸರಿದೂಗಿಸಲು ಬುಧವಾರದೊಂದಿಗೆ ಪ್ರತಿ ಭಾನುವಾರ ಕೂಡ ಕುರಿ ಸಂತೆ ನಡೆಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.