ಶಾಸಕರಿಂದ ಕೊಳೆಗೇರಿ ನಿಗಮದ ಮನೆಗಳ ಪರಿಶೀಲನೆ


Team Udayavani, Jan 17, 2019, 6:51 AM IST

dvg-4.jpg

ಹರಿಹರ: ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದಿಂದ ನಗರದ ಬೆಂಕಿ ನಗರ ಹಾಗೂ ಜೈಭೀಮ ನಗರಗಳ ಕೊಳೆಗೇರಿ ನಿವಾಸಿಗಳಿಗೆ ನಿರ್ಮಿಸುತ್ತಿರುವ ಮನೆಗಳನ್ನು ಬುಧವಾರ ಶಾಸಕ ಎಸ್‌. ರಾಮಪ್ಪ ಪರಿಶೀಲಿಸಿದರು.

ಮನೆಗಳ ನಿರ್ಮಾಣಕ್ಕೆ ಬಳಸುವ ಪರಿಕರಗಳು ನಿಗದಿತ ಗುಣಮಟ್ಟದಿಂದ ಕೂಡಿರಬೇಕು. ನಿರ್ಮಾಣ ಕಾರ್ಯ ವೈಜ್ಞಾನಿಕವಾಗಿ ನಡೆಯಬೇಕು. ಅವಸರವಸರದಲ್ಲಿ ಕಾಟಾಚಾರದ ಕಾಮಗಾರಿ ನಡೆಸಿದರೆ ಸಹಿಸಲಾಗದು ಎಂದು ರಾಮಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಕಡು ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು ವಾಸಿಸುತ್ತಿದ್ದ ಜೋಪಡಿಗಳನ್ನು ತೆರವುಗೊಳಿಸಿ, ಸರ್ಕಾರ ಉತ್ತಮ ಗುಣಮಟ್ಟದ ಹಾಗೂ ಸುಂದರ ಮನೆಗಳನ್ನು ನಿರ್ಮಿಸಿಕೊಡುತ್ತಿದೆ. ಆಯಾ ಮನೆಗಳ ಮಾಲೀಕರು ಸಹ ಕಾಮಗಾರಿ ವೇಳೆ ಸ್ಥಳದಲ್ಲಿದ್ದು, ಪರಿಶೀಲಿಸಬೇಕು ಜೊತೆಗೆ ಕಾಮಗಾರಿಗೆ ಅಗತ್ಯ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕೊಳೆಗೇರಿ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಅಭಿಯಂತ ಎಸ್‌.ಎಲ್‌ ಆನಂದಪ್ಪ ಮಾತನಾಡಿ, ಬೆಂಕಿ ನಗರದಲ್ಲಿ ಹಾಗೂ ಜೈಭೀಮ ನಗರದಲ್ಲಿ ಒಟ್ಟು 811 ಮನೆಗಳನ್ನು ನಿರ್ಮಿಸಲು ನಿಗಮ ಅನುಮತಿ ನೀಡಿದೆ. ಈಗಾಗಲೆ ಬೆಂಕಿನಗರದ 176, ಭೀಮಗರದ 112 ಜನ ಫಲಾನುಭವಿಗಳು ತಮ್ಮ ವಂತಿಗೆ ಹಣವನ್ನು ನಿಗಮಕ್ಕೆ ತುಂಬಿದ್ದಾರೆ. ಬೆಂಕಿ ನಗರದ 70, ಭೀಮ ನಗರದ 40 ಮನೆಗಳು ಚಾವಣಿ ಹಾಕುವ ಹಂತದಲ್ಲಿದ್ದರೆ, ಕ್ರಮವಾಗಿ 12, 40 ಮನೆಗಳು ಮುಕ್ತಾಯ ಹಂತದಲ್ಲಿವೆ ಎಂದರು.

ಮೈಕಾನ್‌ ಕಟ್ಟಡ ನಿರ್ಮಾಣ ಸಂಸ್ಥೆಯ ವ್ಯವಸ್ಥಾಪಕ ಎಚ್.ಎಂ ಗೋಳಲೆ, ಯೋಜನಾ ಪ್ರಗತಿ ನಿರೀಕ್ಷಕರಾದ ಮಾರುತಿರಾವ್‌ ಮೇಲ್ಮನೆ, ವ್ಹಿ.ಪ್ರಾಣೇಶ ಆಚಾರ್‌, ಬೆಂಕಿ ನಗರದ ಮುಖಂಡರಾದ ಅನ್ಸ್‌ರ್‌ ಅಹ್ಮದ್‌, ಎಂ.ಎಸ್‌ ಬಾಬುಲಾಲ್‌, ನಗರಸಭಾ ಸದಸ್ಯ ಇಜಾಜಹ್ಮದ್‌, ಅಜ್ಗರಲಿ, ಆರ್ಪಿವುಲ್ಲಾ, ಶಫಿಅಹ್ಮದ್‌, ಮಹಾಂತೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.