ಶಹಾಜಿ ರಾಜೇ ಸಮಾಧಿ ಅಭಿವೃದ್ಧಿಯಾಗಲಿ


Team Udayavani, Jan 24, 2019, 6:12 AM IST

dvg-8.jpg

ಚನ್ನಗಿರಿ: ಮರಾಠ ಸಮಾಜದಲ್ಲಿ ಹುಟ್ಟಿದ್ದ ಶಹಾಜಿ ರಾಜೇ ಭೋಸ್ಲೆ ಒಂದು ಜಾತಿಗೆ ಸೀಮಿತರಾಗದೇ ಇಡಿ ಹಿಂದೂ ಸಮಾಜದ ಪ್ರತಿಪಾದಕರಾಗಿದ್ದಾರೆ. ಆದ್ದರಿಂದ ಹೊದಿಗೆರೆಯಲ್ಲಿರುವ ಶಹಾಜಿ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕಗೊಳಿಸಲು ಹೋರಾಟದ ಅವಶ್ಯವಿದೆ ಎಂದು ಬೆಂಗಳೂರಿನ ಗವಿಪುರಂ ಗೋಸಾಯಿ ಮಹಾಸಂಸ್ಥಾನ ಮಠ, ಶ್ರೀ ಭವಾನಿ ಪೀಠದ ಮಂಜುನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ಹೊದಿಗೆರೆಯಲ್ಲಿ ಬುಧವಾರ ಶ್ರೀ ಶಹಾಜಿ ರಾಜೇ ಭೋಸ್ಲೆ ಅವರ 355ನೇ ಪುಣ್ಯರಾಧನೆ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಶಹಾಜಿ ಮಹಾರಾಜರು ಮತ್ತು ಶಿವಾಜಿ ಮಹಾರಾಜರು ಹಿಂದೂ ಸಾಮ್ರಾಜ್ಯಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಅಂಥವರ ಸ್ಮಾರಕಗಳ ಅಭಿವೃದ್ಧಿ ಮತ್ತು ಸಮಾಜ ಸಂಘಟಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿ ಶಹಾಜಿ ಮಹಾರಾಜರ ಸಮಾಧಿ ಸ್ಥಳವಿದ್ದರೂ ಸಮರ್ಪಕ ಸೌಲಭ್ಯಗಳಿಲ್ಲ. ಇದನ್ನು ಅಭಿವೃದ್ಧಿಪಡಿಸುವ ಮೂಲಕ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಸರ್ಕಾರಗಳು ಮುಂದಾಗಬೇಕು ಎಂದು ಆಗ್ರಹಿಸಿದರು.

ಮರಾಠ ಸಮಾಜ ಬಾಂಧವರು ಸಾಮಾಜಿಕ, ಆರ್ಥಿಕ, ಶೈಕ್ಷಣಿವಾಗಿ ಮುಂದುವರಿಯಲು ಸಮಾಜ ಸಂಘಟನೆಯ ಮುಖಂಡರು ಸೌಲಭ್ಯಗಳನ್ನು ದೊರಕಿಸಬೇಕು. ಅದಕ್ಕೆ ಪೂರಕವಾಗಿ ಸಮಾಜದ ಯುವಕರು ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಶಹಾಜಿ ರಾಜೇ ಭೋಸ್ಲೆ ಹಿಂದೂ ಸಮ್ರಾಜ್ಯವನ್ನು ಸಂಘಟಿಸಲು ಅನೇಕ ಯುದ್ಧಗಳನ್ನು ಮಾಡಿದ್ದಾರೆ. ಇಂತಹ ವೀರ ಸೇನಾನಿಗಳ ಸಮಾಧಿ ರಾಜ್ಯದಲ್ಲಿದ್ದರೂ ಅಭಿವೃದ್ಧಿ ಕಾಣದೇ ಇರುವುದು ನಮ್ಮ ದುರಾದೃಷ್ಟ. ಮರಾಠ ಕನ್ನಡಿಗರು ಈ ಕುರಿತು ಅವಲೋಕನ ನಡೆಸಿ ಸಮಾಧಿ ಅಭಿವೃದ್ಧಿಗೆ ಕ್ರಮವನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಶಹಾಜಿ ರಾಜೇ ಭೋಸ್ಲೆ ಸ್ಮಾರಕ ಮತ್ತು ಅಭಿವೃದ್ಧಿ ಸೇವಾ ಸಮಿತಿ ಜಿಲ್ಲಾಧ್ಯಕ್ಷ ವೈ. ಮಲ್ಲೇಶ್‌, ವಿಠ್ಠಲರಾವ್‌ ಗಾಯಕ್ವಾಡ್‌, ಸುರೇಶ್‌ ಶಾಟೆ, ಮಾರುತಿರಾವ್‌ ಮೊಳೆ, ಯಶವಂತರಾವ್‌ ಜಾಧವ್‌, ಶ್ಯಾಮಸುಂದರ್‌, ಶ್ರೀಕಾಂತ್‌ ಚವ್ಹಾಣ್‌, ನಟ ಗಣೇಶ್‌, ಕುಬೆಂದ್ರೋಜಿರಾವ್‌, ಮತ್ತಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.