ಪ್ರತಿಭಟನೆಗೆ ರಜೆ ಕೋರಿ ಮನವಿ


Team Udayavani, Feb 17, 2019, 7:29 AM IST

dvg-6.jpg

ಹೊನ್ನಾಳಿ: ಪಂಚಾಯತ್‌ ರಾಜ್‌ ಇಲಾಖೆಯ ಮಲತಾಯಿ ಧೋರಣೆ ಖಂಡಿಸಿ ರಾಜ್ಯ ಗ್ರಾಪಂ ಕ್ಲರ್ಕ್‌ ಮತ್ತು ಡಾಟಾ ಆಪರೇಟರ್‌ ಗಳ ಕೇಮಾಭಿವೃದ್ಧಿ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ರಜೆ ನೀಡಿ ನಮ್ಮ ಪ್ರತಿಭಟನೆಗೆ ಪರೋಕ್ಷವಾಗಿ ಬೆಂಬಲಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ತಾಲೂಕು ಗ್ರಾಪಂ ಕ್ಲರ್ಕ್‌ ಮತ್ತು ಡಾಟಾ ಆಪರೇಟರ್‌ಗಳ ಕೇಮಾಭಿವೃದ್ಧಿ ಸಂಘದ ಸದಸ್ಯರು ಶನಿವಾರ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಸಂಘದ ಸದಸ್ಯ ಬಿ.ಪಿ.ರಾಜ್‌ಕುಮಾರ್‌, ಫೆ. 18ರ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಎಲ್ಲಾ ಗ್ರಾಪಂ ಕ್ಲರ್ಕ್‌ ಮತ್ತು ಡಾಟಾ ಆಪರೇಟರ್‌ಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಘದ ಸದಸ್ಯರು ತೆರಳಲಿದ್ದಾರೆ. ಆದ್ದರಿಂದ ರಜೆ ಮತ್ತು ಅನುಮತಿಗಾಗಿ ತಾಪಂ ಇಒಗೆ ಮನವಿ ಸಲ್ಲಿಸಲಾಗಿದೆ ಎಂದರು.
 
ಕುಳಗಟ್ಟೆ ರವಿ ಮಾತನಾಡಿ, ಅತ್ಯಂತ ಕಡಿಮೆ ವೇತನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸುಮಾರು 15-18 ಯೋಜನೆಗಳ ಕೆಲಸಗಳನ್ನು ನಾವು ಪ್ರತಿನಿತ್ಯ ನಿರ್ವಹಿಸುತ್ತಿದ್ದೇವೆ. ಜೊತೆಗೆ ಗ್ರಾಪಂ ನ ಇತರ ಹಲವಾರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ನಮ್ಮ ಪರಿಶ್ರಮಕ್ಕೆ ತಕ್ಕ ಸಂಬಳ ಸಿಗುತ್ತಿಲ್ಲ ಎಂದರು.

ಗ್ರಾಪಂ ಕ್ಲರ್ಕ್‌ ಮತ್ತು ಡಾಟಾ ಆಪರೇಟರ್‌ಗಳಾದ ಹರಳಹಳ್ಳಿ ಗಣೇಶ್‌, ರುದ್ರಮ್ಮ, ಮಂಜುಳಮ್ಮ, ರವಿ, ಹರೀಶ್‌ ಸಾಸ್ವೆಹಳ್ಳಿ, ರಾಜು ಚಟ್ನಹಳ್ಳಿ, ಮಂಜನಾಯ್ಕ ಇತರರು ಇದ್ದರು. 

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.