ಅಂಡಾಶಯದಲ್ಲಿ ಬೆಳೆದರೂ ಉಳಿದ ಶಿಶು


Team Udayavani, Mar 10, 2019, 7:15 AM IST

dvg-1.jpg

ದಾವಣಗೆರೆ: ಮಹಿಳೆಯ ಗರ್ಭಚೀಲದ ಬದಲು ಅಂಡಾಶಯದಲ್ಲಿ ಬೆಳೆದ 32 ವಾರಗಳ ಹೆಣ್ಣು ಶಿಶುವಿನ ಜೀವ ಉಳಿಸುವಲ್ಲಿ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಗರ್ಭಚೀಲದ ಬದಲಿ ಅಂಡಾಶಯದಲ್ಲಿ 32 ವಾರಗಳ ಕಾಲ ಇದ್ದ ಶಿಶು ಬದುಕುಳಿದಿರುವುದು ವಿಶ್ವದಲ್ಲೇ ಅತಿ ವಿರಳ ಎಂದು ವೈದ್ಯರು ಹೇಳಿದ್ದಾರೆ.

ಪ್ರಕರಣ ವಿವರ: ಜಗಳೂರು ತಾಲೂಕಿನ ತಿಮ್ಮಾಲಾಪುರದ ಕರಿಬಸಮ್ಮ (24) ಗರ್ಭವತಿಯಾದ ನಂತರ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಕೊಳ್ಳುತ್ತಿದ್ದರು. 7ನೇ ತಿಂಗಳಲ್ಲಿ ಪರೀಕ್ಷೆ ಮಾಡಿದಾಗ ಮಗುವಿನ ಮೇಲೆ ಮಾಂಸ ಬೆಳೆದಿದೆ ಎಂಬ ಕಾರಣದಿಂದ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಯಲ್ಲಿ ತೋರಿಸಲು ಸಲಹೆ ನೀಡಿದ್ದರು. 

ಕೂಲಿಯಿಂದ ಕುಟುಂಬ ನಿಭಾಯಿಸುತ್ತಿದ್ದ ಆಕೆಯ ಪತಿ ರಾಜಕುಮಾರ್‌ ಕೆಲವು ದಿನಗಳ ಬಳಿಕ ಪತ್ನಿಯನ್ನು ರಾಣೆಬೆನ್ನೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕೆಂದು ಹೇಳಿದರು. ಅದಕ್ಕೆ ಹಣ ಹೊಂದಿಸಲಾಗದೇ ಆತ ಕಳೆದ 27ರಂದು ತನ್ನ ಪತ್ನಿಯನ್ನು ದಾವಣಗೆರೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕೆರೆ ತಂದರು. 

ಆಸ್ಪತ್ರೆಯ ಡಾ| ಅನಿತಾ ರವಿ, ಕರಿಬಸಮ್ಮನನ್ನು ತಪಾಸಣೆ ಮಾಡಿದಾಗ ಆಕೆಯ ಅಂಡಾಶಯದಲ್ಲಿ ಶಿಶು ಬೆಳೆದಿರುವುದು ಪತ್ತೆಯಾಯಿತು. ವಿಳಂಬ ಮಾಡಿದರೆ ತಾಯಿ-ಮಗು ಇಬ್ಬರ ಜೀವಕ್ಕೂ ಅಪಾಯ ಇರುವುದನ್ನು ಮನಗಂಡ ಡಾ| ಅನಿತಾ ರವಿ, ಅದೇ ದಿನ ಡಾ| ಲತಾ, ಡಾ|ಚಾಂದಿನಿ, ಡಾ|ಹರ್ಷಿತಾ ಅವರ ಸಹಕಾರದಿಂದ ಶಸ್ತ್ರಚಿಕಿತ್ಸೆ ನಡೆಸಿ, ಉಭಯರ ಪ್ರಾಣ ಉಳಿಸಿದ್ದಾರೆ. 

ಅವಧಿಪೂರ್ವದಲ್ಲಿ ಜನಿಸಿದ ಮಗು 1.85 ಕೆಜಿ ತೂಕವಿದ್ದುದ್ದರಿಂದ ಅದನ್ನು ನವಜಾತ ಶಿಶುಗಳ ತುರ್ತು ನಿಗಾ ಘಟಕದಲ್ಲಿಟ್ಟು ಆರೈಕೆ ಮಾಡಲಾಗುತ್ತಿದ್ದು, ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯದಿಂದ್ದಾರೆ ಎಂದು ಮೂಲಗಳು ತಿಳಿಸಿವೆ.

ಗರ್ಭಧರಿಸುವ ಪ್ರಕರಣಗಳಲ್ಲಿ ಶೇ.1ರಷ್ಟು ಮಾತ್ರ ಗರ್ಭನಾಳ ಇಲ್ಲವೇ ಅಂಡಾಶಯದಲ್ಲಿ ಭ್ರೂಣ ಬೆಳೆಯುತ್ತದೆ. ಅಂಡಾಶಯದಲ್ಲಿ ಜಾಗ ಕಡಿಮೆ ಇರುವುದರಿಂದ ಬೆಳೆಯುವ ಭ್ರೂಣ ತಾನಾಗಿಯೇ ಒಡೆದು ಹೋಗಲಿದೆ. ಸ್ಕ್ಯಾನಿಂಗ್‌ ಮಾಡಿದಾಗ ಶಿಶು ಅಂಡಾಶಯದಲ್ಲಿ ಬೆಳೆಯುತ್ತಿರುವುದು ಗೊತ್ತಾಗುತ್ತದೆ. 32 ವಾರಗಳ ಕಾಲ ಅಂಡಾಶಯದಲ್ಲಿ ಬೆಳೆದಿರುವ ಶಿಶು ಉಳಿದಿರುವ ಪ್ರಕರಣ ನಿಜಕ್ಕೂ ವಿಸ್ಮಯ ಎಂದು ಡಾ| ಅನಿತಾ ರವಿ ಹೇಳುತ್ತಾರೆ. ರಾಜ್‌ಕುಮಾರ್‌ ಮದುವೆಯಾಗಿರುವುದು ತನ್ನ ಸೋದರ ಮಾವನ ಮಗಳನ್ನೇ. ಆ ದಂಪತಿಗೆ ಈಗಾಗಲೇ ಮೂರು ವರ್ಷದ ಮಗಳಿದ್ದಾಳೆ.  

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.