ವೀರಶೈವ ಮಹಾಸಭಾ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರ: ಶಾಮನೂರು


Team Udayavani, Mar 17, 2019, 6:43 AM IST

dvg-03.jpg

ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕಪ್ಪ ಹೇಳಿದ್ದಾರೆ.

ಮಹಾಸಭಾದ ಐದು ವರ್ಷಗಳ ಅವಧಿಗೆ ಅವಿರೋಧವಾಗಿ ಪುನಾರಾಯ್ಕೆಯಾದ ನಂತರ ನಗರಕ್ಕೆ ಆಗಮಿಸಿದ ಅವರನ್ನು ವೀರಶೈವ-ಲಿಂಗಾಯಿತ ಮುಖಂಡರು ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಕಚೇರಿಯಲ್ಲಿ ಅಭಿನಂದಿಸಿದ ಸಂದರ್ಭದಲ್ಲಿ ಈ ವಿಷಯ
ಪ್ರಸ್ತಾಪಿಸಿ, ಈ ಹಿಂದಿನ ಅವಧಿಯಲ್ಲೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಹಾಸಭಾದ ಕಚೇರಿ ಆರಂಭಿಸಲು ಚಾಲನೆ ನೀಡಲಾಗಿತ್ತು. ಈಗಾಗಲೇ 10-15 ಜಿಲ್ಲೆಗಳಲ್ಲಿ ಮಹಾಸಭಾದ ಕಚೇರಿ, ಕಟ್ಟಡ ನಿರ್ಮಾಣಗೊಂಡಿವೆ. ದಾವಣಗೆರೆಯಲ್ಲೂ ಸಹ ಒಟ್ಟು 10 ಸಾವಿರ ಅಡಿ ಅಳತೆ ನಿವೇಶನದಲ್ಲಿ ಶೀಘ್ರದಲ್ಲೇ ಕಟ್ಟಡ ನಿರ್ಮಾಣದ ಕೆಲಸ ಪ್ರಾರಂಭಗೊಳ್ಳಲಿದೆ ಎಂದರು.

ಈ ಹಿಂದೆ ಭೀಮಣ್ಣ ಖಂಡ್ರೆಯವರ ಆಶಯದಂತೆ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೆ. ಇದೀಗ ಮತ್ತೆ ಎಲ್ಲಾ ಮಠಾಧೀಶರ, ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಪುನಃ ಅವಿರೋಧವಾಗಿ ಅಧ್ಯಕ್ಷನಾಗಿದ್ದೇನೆ ಎಂದು
ಹೇಳಿದರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕೆಂಬ ಉದ್ದೇಶದಿಂದ 2 ಎಕರೆ ಜಮೀನಿನಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಪುನಾರಾಯ್ಕೆಯಾದ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪರನ್ನು ಅಭಿನಂದಿಸಿ ಮಹಾಸಭಾ ಉಪಾಧ್ಯಕ್ಷರೂ ಆಗಿರುವ ಉದ್ಯಮಿಗಳಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್‌, ಜ್ಯೋತಿ ಜೆಂಬಗಿ, ಕೆ.ಜಿ.ಶಿವಕುಮಾರ್‌ ಮತ್ತಿತರರು ಮಾತನಾಡಿದರು.
ಮುಖಂಡರಾದ ಕಿರುವಾಡಿ ಸೋಮಶೇಖರ್‌, ಕೋಗುಂಡಿ ಬಕ್ಕೇಶ್‌, ಎಸ್‌.ಕೆ.ವೀರಣ್ಣ, ಶಾಮನೂರು ಬಸಣ್ಣ, ಶಿವನಳ್ಳಿ ರಮೇಶ್‌, ಅಜ್ಜಂಪುರ ಶೆಟ್ರಾ ವಿಜಯಕುಮಾರ್‌, ರಾಧೇಶ್‌ ಜೆಂಬಗಿ, ಅಕ್ಕಿಪ್ರಭು , ಬಾಳೆಹೊಲದ ಕರೆಶಿವಪÛ ಸಿದ್ದೇಶ್‌, ಶಶಿಕಲಾ ಮೂರ್ತಿ,
ನಿರ್ಮಲ ಸುಭಾಷ್‌, ದೊಗ್ಗಳ್ಳಿ ಸುವರ್ಣಮ್ಮ, ಇತರರು ಈ ಸಂದರ್ಭದಲ್ಲಿದ್ದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.