ನಳದಲ್ಲಿ ಚರಂಡಿ ನೀರು ಮಿಶ್ರಣ: ಆಕ್ರೋಶ


Team Udayavani, May 19, 2017, 3:21 PM IST

hub2.jpg

ಹುಬ್ಬಳ್ಳಿ: ಇಲ್ಲಿನ ಉಣಕಲ್ಲ ಶ್ರೀನಗರದಲ್ಲಿನ ನಿವಾಸಿಗಳಿಗೆ ನಳದಲ್ಲಿ ಒಳಚರಂಡಿ ತ್ಯಾಜ್ಯದ ಮಿಶ್ರಣಗೊಂಡ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಈ ಪ್ರದೇಶದ ನಿವಾಸಿಗಳು ಹೈರಾಣಾಗಿದ್ದಾರೆ.

ಶ್ರೀನಗರವು ಸುಮಾರು 35 ವರ್ಷದ ಹಳೆಯ ಬಡಾವಣೆಯಾಗಿದ್ದು, ಇದರ ಪಕ್ಕದ ಬಡಾವಣೆಗಳಾದ ತಾಜ್‌ನಗರ, ಅಂಬಿಕಾನಗರ, ರವೀಂದ್ರನಗರ ಪ್ರದೇಶಗಳ ಚರಂಡಿಗಳು ಕುಡಿಯುವ ನೀರು ಸರಬರಾಜಾಗುವ ಕೊಳವೆ ಜೊತೆ ಸೇರಿಕೊಂಡಿವೆ.

ಹೀಗಾಗಿ ನಳದ ನೀರಿನಲ್ಲಿ ಚರಂಡಿ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಬಡಾವಣೆಗಳು ಹೆಚ್ಚಿದಂತೆ ಈ ಭಾಗದಲ್ಲಿ ಒಳಚರಂಡಿಯ ಕೊಳವೆ ಮಾರ್ಗವು ವಿಸ್ತೀರ್ಣಗೊಂಡಿಲ್ಲ. ಕೊಳವೆಯು ಚಿಕ್ಕದಾಗಿದ್ದರಿಂದ ಗಲೀಜು ನೀರೆಲ್ಲ ತುಂಬಿ ರಸ್ತೆ ತುಂಬೆಲ್ಲ ಹರಿಯುತ್ತದೆ.

ಈ ಭಾಗದ ಜನರು ಕಳೆದ ಒಂದು ವರ್ಷದಿಂದಲೂ ಗಲೀಜು ನೀರನ್ನೇ ಕುಡಿಯುವುದು ಹಾಗೂ ಬಳಸುವುದು ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿನ ಜನರಿಗೆ ಒಂದಿಲ್ಲೊಂದು ರೋಗಗಳು ಹುಟ್ಟಿಕೊಳ್ಳುತ್ತಿವೆ.

ಈ ಕುರಿತು ಜನಪ್ರತಿನಿಧಿಗಳಿಗೆ, ಪಾಲಿಕೆಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲವೆಂದು ನಿವಾಸಿಗಳು ದೂರುತ್ತಿದ್ದಾರೆ. ಈಗ ಮೊದಲೇ 10-12 ದಿನಕ್ಕೊಮ್ಮೆ ನೀರು ಬರುತ್ತಿದೆ. ಜನರು ನೀರಿನ ಸಮಸ್ಯೆ ಅನುಭವಿ ಸುತ್ತಿರುವಾಗ ನಳದಲ್ಲಿ ಗಲೀಜು ಮಿಶ್ರಿತ ನೀರು ಬಂದರೆ ಅದನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದಾದರೂ ಹೇಗೆ?

ಜನಪ್ರತಿನಿಧಿಳಾದವರೂ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿರುವ ಅಧಿಕಾರಿಗಳು  ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೇಗೆ ಎಂದು ಶ್ರೀನಗರ ಬಡಾವಣೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

prlhad

Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.