ನಾಳೆಯಿಂದ ನವರಾತ್ರಿ ಉತ್ಸವ


Team Udayavani, Sep 19, 2017, 1:01 PM IST

hub4.jpg

ಹುಬ್ಬಳ್ಳಿ: ಶರನ್ನವರಾತ್ರಿ ನಿಮಿತ್ತ ರಾಮಕೃಷ್ಣ- ವಿವೇಕಾನಂದ ಆಶ್ರಮದಲ್ಲಿ ಸೆ.20ರಿಂದ 30ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು, ಆಶ್ರಮದ ವತಿಯಿಂದ 11ನೇ ವರ್ಷದ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ.

ಸೆ.20ರಂದು ಮಧ್ಯಾಹ್ನ 4ರಿಂದ ಮರಾಠಾ ಗಲ್ಲಿಯಿಂದ ಕಲ್ಯಾಣನಗರದ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸೆ.21ರಂದು ಬೆಳಗ್ಗೆ 9ಕ್ಕೆ ದುರ್ಗಾ ಪ್ರತಿಷ್ಠಾಪನೆ ನಡೆಯಲಿದ್ದು, ಬೆಳಗ್ಗೆ 10:30ಕ್ಕೆ ಗಣಹೋಮ, ನವಗ್ರಹ ಹೋಮ, ದುರ್ಗಾ ಹೋಮ ನಡೆಯಲಿದೆ.

ಸಂಜೆ 6:30ಕ್ಕೆ ಮೈಸೂರು ರಾಮಕೃಷ್ಣ ಆಶ್ರಮದ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್‌ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡುವರು ಎಂದು ತಿಳಿಸಿದರು. 22ರಂದು ಬೆಳಗ್ಗೆ 10ಕ್ಕೆ ಧನ್ವಂತರಿ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ವಿದುಷಿ ವೀಣಾ ಬಡಿಗೇರ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪ್ರಸ್ತುತಪಡಿಸುವರು.

ಸಂಜೆ 6:30ಕ್ಕೆ ಬೇಂದ್ರೆ ಭವನದ ಅಧ್ಯಕ್ಷ ಡಾ| ಶಾಮಸುಂದರ ಬಿದರಕುಂದಿ ವಿಶೇಷ ಪ್ರವಚನ ನೀಡುವರು. 23ರಂದು ಬೆಳಗ್ಗೆ 10ಕ್ಕೆ ಲಘುರುದ್ರ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ವಿಜಯಕುಮಾರ ಪಾಟೀಲ ಅವರಿಂದ ಭಕ್ತಿ ಸಂಗೀತ ಜರುಗಲಿದೆ. ಸಂಜೆ 6:30ಕ್ಕೆ ವೀಣಾ ಬನ್ನಂಜೆ ಪ್ರವಚನ ನೀಡುವರು.

ಸೆ.24ರಂದು ಬೆಳಗ್ಗೆ 10ಕ್ಕೆ ಲಕ್ಷ್ಮೀನಾರಾಯಣ ಹೃದಯ ಹೋಮ ನಡೆಯಲಿದೆ. ಬೆಳಗ್ಗೆ 11:30ಕ್ಕೆ ಆಶ್ರಮದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಶ್ರೀಕೃಷ್ಣ ಪಾರಿಜಾತ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು. 25ರಂದು ಬೆಳಗ್ಗೆ 10ಕ್ಕೆ ಶ್ರೀ ಲಲಿತಾ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ಧನುರ್ವಿದ್ಯೆ ಪ್ರದರ್ಶನ ನಡೆಯಲಿದೆ.

ಸಂಜೆ 6:30ಕ್ಕೆ ಶ್ರೀ ರಾಮದರ್ಶನ ಯಕ್ಷಗಾನ ಪ್ರಸಂಗ ನಡೆಯುವುದು. 26ರಂದು ಬೆಳಗ್ಗೆ 10ಕ್ಕೆ ವಿದ್ಯಾರ್ಥಿ ಹೋಮ ಆಯೋಜಿಸಲಾಗಿದೆ. ಸಂಜೆ 6:30ಕ್ಕೆ “ವಿಶ್ವಶಂಕರಾಕ್ಷರ ಯಕ್ಷ ನೃತ್ಯ ರೂಪಕ’ ಯಕ್ಷಗಾನ ಪ್ರಸಂಗ ಜರುಗುವುದು. 27ರಂದು ಬೆಳಗ್ಗೆ 10ಕ್ಕೆ ಸುಬ್ರಮಣ್ಯ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ಜಾನಪದ ಉತ್ಸವ ನಡೆಯಲಿದೆ.

ಸಂಜೆ 6:30ಕ್ಕೆ ಶಶಿಕಲಾ ದಾನಿ ಹಾಗೂ ಸುಜ್ಞಾನ ದಾನಿ ಅವರಿಂದ ಜಲತರಂಗ ಹಾಗೂ ಗಾಯನ ಜುಗಲ್‌ಬಂದಿ ನಡೆಯವುದು ಎಂದರು. 28ರಂದು ಬೆಳಗ್ಗೆ 10ಕ್ಕೆ ದುರ್ಗಾ ಹೋಮ ನಡೆಯಲಿದೆ. ಬೆಳಗ್ಗೆ 11:30ಕ್ಕೆ ಶ್ರೀನಿಧಿ ಕಾಮತ ಅವರಿಂದ ಭಕ್ತಿ ಸಂಗೀತ ಜರುಗಲಿದೆ. ಸಂಜೆ 6:30ಕ್ಕೆ ಇಮಾಮ್‌ಸಾಬ್‌ ವಲ್ಲೆಪ್ಪನವರ ಹಾಗೂ ಸಂಗಡಿಗರಿಂದ ಜಾನಪದ ಸಂಗೀತ ಕಾರ್ಯಕ್ರಮವಿದೆ.

ಸೆ.29ರಂದು ಬೆಳಗ್ಗೆ 10ಕ್ಕೆ ವಿಷ್ಣು ಸಹಸ್ರನಾಮ ಹೋಮವಿದ್ದು, ಬೆಳಗ್ಗೆ 11:15ಕ್ಕೆ ಪೂಜಾ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ವಿದ್ಯಾ ವೈದ್ಯ ಅವರಿಂದ ವೀಣಾವಾದನ ನಡೆಯಲಿದೆ. ಸಂಜೆ 6ಕ್ಕೆ ಭರತನಾಟ್ಯ ಪ್ರದರ್ಶನ, ಸಂಜೆ 7ಕ್ಕೆ “ಜಗತ್‌ ಜನನಿ ನೃತ್ಯ ರೂಪಕ’ ಪ್ರದರ್ಶನಗೊಳ್ಳಲಿದೆ.

ಸೆ.30ರಂದು ಬೆಳಗ್ಗೆ 10ಕ್ಕೆ ಗಾಯತ್ರಿ ಹೋಮ ನಡೆಯಲಿದ್ದು, ಸಂಜೆ 5:30ಕ್ಕೆ ದುರ್ಗಾದೇವಿ ಮೂರ್ತಿ ಮೆರವಣಿಗೆ ಹಾಗೂ ಡೊಳ್ಳು ಕುಣಿತದೊಂದಿಗೆ ಉಣಕಲ್ಲ ಕೆರೆಯಲ್ಲಿ ವಿಸರ್ಜನೆ ಮಾಡಲಾಗುವುದು ಎಂದರು. ಆಶ್ರಮದ ಟ್ರಸ್ಟಿ ಎಂ.ಎ. ಸುಬ್ರಮಣ್ಯ ಹಾಗೂ ವಿನಯ ಮಹಾರಾಜ್‌ ಇದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.