ಸಿದ್ಧಾರೂಢ ಮಠದಲ್ಲಿ ದೀಪಗಳ ಸಂಭ್ರಮ


Team Udayavani, Nov 19, 2017, 12:13 PM IST

h5-siddatuda.jpg

ಹುಬ್ಬಳ್ಳಿ: ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಶನಿವಾರ ಕಾರ್ತಿಕ ಅಮವಾಸ್ಯೆಯಂದು ಸಾವಿರಾರು ಭಕ್ತರು ಜ್ಯೋತಿ ಬೆಳಗಿಸುವ ಮೂಲಕ ಲಕ್ಷ ದೀಪೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದರು. ಸಿದ್ಧಾರೂಢಸ್ವಾಮಿ ಗದ್ದುಗೆಯಿಂದ ಮಠದ ಮುಖ್ಯದ್ವಾರದ ವರೆಗೂ ದೀಪಗಳ ಅಲಂಕಾರ ಮಾಡಲಾಗಿತ್ತು.

ಮಠದ ಆವರಣ ಹಾಗೂ ಮುಖ್ಯ ರಸ್ತೆ ಹಾಗೂ ಶ್ರೀಮಠದ ಯಾತ್ರಿ ನಿವಾಸ, ಕೆರೆಯ ಸುತ್ತಮುತ್ತಲ ಪ್ರದೇಶವು ಎಣ್ಣೆ ದೀಪಗಳಿಂದ ಝಗಮಗಿಸುತ್ತಿತ್ತು. ಶ್ರೀ ಸಿದ್ಧಾರೂಢಸ್ವಾಮಿ ಮಠಕ್ಕೆ ಸಂಪೂರ್ಣವಾಗಿ ವಿದ್ಯುತ್‌ ಅಲಂಕಾರ ಮಾಡಲಾಗಿತ್ತು.

ದೀಪೋತ್ಸವ ನಿಮಿತ್ತ ಮಠದ ಆವರಣದಲ್ಲಿ ಭಕ್ತರು ಆಕಾಶ ಬುಟ್ಟಿ ಹಾರಿ ಬಿಟ್ಟರು.ದೀಪೋತ್ಸವ ನಿಮಿತ್ತ ಮಠದ ಆವರಣದಲ್ಲಿ ಭಕ್ತರು ಆಕಾಶ ಬುಟ್ಟಿ ಹಾರಿ ಬಿಟ್ಟರು. ಅವಳಿನಗರದ ಶ್ರೀಮಠದ ಭಕ್ತರಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ ನೆರೆ ರಾಜ್ಯಗಳ ಸಾವಿರಾರು ಭಕ್ತರು ದೀಪೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸದ್ಗರುಗಳ ಕೃಪಾಶೀರ್ವಾದಕ್ಕೆ ಪಾತ್ರರಾದರು. 

ಇದಕ್ಕೂ ಮುನ್ನ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಶ್ರೀಮಠದ ಮುಖ್ಯ ಆಡಳಿತಾಧಿಕಾರಿಯಾಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಚಂದ್ರ ಹುದ್ದಾರ ಅವರು ಚಾಲನೆ ನೀಡಿದರು. ಶ್ರೀ ಮಠದ ಟ್ರಸ್ಟ್‌ ಚೇರ್ಮನ್‌ ಧರಣೇಂದ್ರ ಜವಳಿ ಅಧ್ಯಕ್ಷತೆ ವಹಿಸಿದ್ದರು. 

ಆಳಂದ ಶ್ರೀ ವಾಸುದೇವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀಮಠದಲ್ಲಿ ಲಕ್ಷ ದೀಪೋತ್ಸವ ಹಾಗೂ ಅಮವಾಸ್ಯೆ ನಿಮಿತ್ತ ಬೆಳಗ್ಗೆಯಿಂದ ರಾತ್ರಿ ವರೆಗೂ ಉಭಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಸರದಿಯಲ್ಲಿ ನಿಂತು ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಶ್ರೀಮಠದ ವೈಸ್‌ ಚೇರ್ಮನ್‌ ಜ್ಯೋತಿ ಸಾಲಿಮಠ,

ಧರ್ಮದರ್ಶಿಗಳಾದ ಗೀತಾ ಎಸ್‌.ಜಿ., ಮಹೇಂದ್ರ ಸಿಂ, ನಾರಾಯಣಸಾ ಮೆಹರವಾಡೆ,  ನಾರಾಯಣ ನಿರಂಜನ, ನಾರಾಯಣಪ್ರಸಾದ ಪಾಠಕ, ರಂಗಾ ಬದ್ದಿ, ಶ್ಯಾಮಾನಂದ ಪೂಜೇರಿ, ಯಲ್ಲಪ್ಪ ದೊಡ್ಡಮನಿ, ಬಿ.ವಿ. ಸೋಮಾಪುರ, ಕೆ.ಎಲ್‌. ಪಾಟೀಲ, ಜಿ.ಜಿ. ಅಮೋ ಮಠ ಮುಂತಾದವರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.