ಮೃತದೇಹ ಕೊಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಣೆ
Team Udayavani, Dec 9, 2017, 1:22 PM IST
ಹುಬ್ಬಳ್ಳಿ: ಚಿಕಿತ್ಸೆ ಫಲಿಸದೆ ಮೃತಪಟ್ಟ ವ್ಯಕ್ತಿಯ ಶವವನ್ನು ಹಣ ಪಾವತಿಸದೆ ಕೊಡುವುದಿಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದಿದ್ದ ರಿಂದ ಮೃತನ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟಿಸಿದ ಘಟನೆ ನಗರದಲ್ಲಿ ಶುಕ್ರವಾರ ನಡೆಯಿತು.
ಹಾವೇರಿ ತಾಲೂಕು ಯತ್ನಳ್ಳಿಯ ಬಸವರಾಜ ಮಾವಿನಕಾಯಿ ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದರು. ಆಸ್ಪತ್ರೆಯವರು 24 ಸಾವಿರ ರೂ. ಬಿಲ್ ಮಾಡಿದ್ದರು. ಆದರೆ, ಮೃತನ ಕುಟುಂಬದವರು ತಮ್ಮ ಬಳಿ ಅಷ್ಟು ಹಣವಿಲ್ಲ.
ಇರುವ 6 ಸಾವಿರ ರೂ. ಪಾವತಿಸಿ ಕೊಂಡು ಮೃತದೇಹ ಕೊಡಿ ಎಂದು ಕೇಳಿದರೂ ಪೂರ್ತಿ ಹಣ ಪಾವತಿಸದೆ ದೇಹ ಕೊಡಲ್ಲವೆಂದು ಆಸ್ಪತ್ರೆ ಸಿಬ್ಬಂದಿ ರಾತ್ರಿವರೆಗೂ ಸತಾಯಿಸಿದರೆನ್ನಲಾಗಿದೆ. ಆಸ್ಪತ್ರೆಯವರಿಗೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಕರೆ ಮಾಡಿ ಹೇಳಿದ ನಂತರವೇ ಮೃತ ದೇಹವನ್ನು ಕುಟುಂಬದವರಿಗೆ ಕೊಟ್ಟರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್