ಹುಬ್ಬಳ್ಳಿ ತಾಲೂಕು ಸಾಹಿತ್ಯ ಸಮ್ಮೇಳನ: ಕನಕೇರಿ ಸರ್ವಾಧ್ಯಕ್ಷ
Team Udayavani, Apr 22, 2018, 4:41 PM IST
ಹುಬ್ಬಳ್ಳಿ: ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಎಂ.ಎಂ. ಕನಕೇರಿ ಅವರು ಆಯ್ಕೆಯಾಗಿದ್ದಾರೆ.
ಮೇ ತಿಂಗಳಲ್ಲಿ ನಡೆಯುವ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಕನಕೇರಿ ಅವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದು, ಶನಿವಾರ ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಲಿಂಗರಾಜ ಅಂಗಡಿ ನೇತೃತ್ವದಲ್ಲಿ ತಾಲೂಕು ಕಸಾಪ ಪದಾಧಿಕಾರಿಗಳು ಕನಕೇರಿ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಆಮಂತ್ರಣ
ನೀಡಿದರು.
ಪ್ರೊ| ಕೆ.ಎಸ್. ಕೌಜಲಗಿ, ಪ್ರೊ| ಕೆ.ಎ. ದೊಡಮನಿ, ಡಾ| ರಾಮು ಮೂಲಗಿ, ಬಿ.ಎಸ್. ಮಾಳವಾಡ, ವೆಂಕಟೇಶ ಮರೇಗುದ್ದಿ, ಮೃತ್ಯುಂಜಯ ಮಟ್ಟಿ, ಉದಯಚಂದ್ರ ದಿಂಡವಾರ, ಸಂಧ್ಯಾ ದಿಕ್ಷೀತ, ಸುಮಂಗಲಾ ಅಂಗಡಿ ಮೊದಲಾದವರು ಈ ಸಂದರ್ಭದಲ್ಲಿದ್ದರು.
ಎಂ.ಎಂ. ಕನಕೇರಿ ಅವರು 45 ಕೃತಿಗಳನ್ನು ರಚಿಸಿದ್ದಾರೆ. 48 ವರ್ಷಗಳಿಂದ ಸುಶೀಲ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಲವು ಲೇಖಕರಿಗೆ, ಕವಿಗಳಿಗೆ ಪ್ರಚಾರ ನೀಡಿ ಪ್ರೋತ್ಸಾಹಿಸಿದ್ದಾರೆ. ಸರಳ, ಸಜ್ಜನ ಸುಂಸ್ಕೃತರಾದ ಶ್ರೀಯುತರ ಸಾಹಿತ್ಯ ಸೇವೆ ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಡಾ| ಲಿಂಗರಾಜ ಅಂಗಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ