ನ್ಯಾನೋ ತಂತ್ರಜ್ಞಾನದತ್ತ ಅನ್ನದಾತ 


Team Udayavani, Jun 19, 2018, 5:28 PM IST

19-june-25.jpg

ರೋಣ: ಇಂದಿನ ಆಧುನಿಕ ಕಾಲದಲ್ಲಿ ಎಲ್ಲ ರಂಗಗಳಲ್ಲಿ ನ್ಯಾನೋ ತಂತ್ರಜ್ಞಾನ ಬಳಕೆ ಮಾಡುವುದು ಸಾಮಾನ್ಯ. ಹಳ್ಳಿಗಳಲ್ಲಿಯೂ ರೈತರು ನ್ಯಾನೋ ತಂತ್ರಜ್ಞಾನವನ್ನು ಕೃಷಿ ಕ್ಷೇತ್ರದಲ್ಲಿ ಹೆಚ್ಚಿಗೆ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಈ ಭಾಗದಲ್ಲಿ ಸೈಕಲ್‌ ವೆಂಡರ್‌ ಬಳಸಿ ಎಡೆ ಹೊಡೆಯುವ ಕಾರ್ಯ ಜೋರಾಗಿ ನಡೆದಿದೆ.

ಸೈಕಲ್‌ ಯಂತ್ರದ ಮೂಲಕ ಹೆಸರು ಬೆಳೆಗಳ ಬದಿಯಲ್ಲಿ ಬೆಳೆದಿರುವ ಕಳೆ ತೆಗೆಯಲು ಎಡೆ ಹೊಡೆಯಲಾಗುತ್ತಿದೆ. ಎತ್ತುಗಳನ್ನು ಸಾಕಿರುವ ರೈತರು ಅವುಗಳ ಸಹಾಯದಿಂದ ಎಡೆ ಹೊಡೆಯುತ್ತಿದ್ದಾರೆ. ಆದರೆ ಎತ್ತುಗಳು ಸಾಕದ ರೈತರು ನ್ಯಾನೋ ಯಂತ್ರ ಬಳಕೆ ಮಾಡಿ ಕಳೆ ತೆಗೆಯಲು ಮುಂದಾಗಿದ್ದಾರೆ. ಇದರಿಂದ ಸಮಯ ಹಾಗೂ ಶ್ರಮ ಕಡಿಮೆಯಾಗುತ್ತದೆ. ಹಣವನ್ನೂ ಉಳಿತಾಯ ಮಾಡಬಹುದು.

ಒಂದು ಎಕರೆ ಪ್ರದೇಶಕ್ಕೆ ಎತ್ತುಗಳನ್ನು ಬಳಸಿ ಎಡೆ ಹೊಡೆಯಲು ನಾಲ್ಕರಿಂದ ಐದೂ°ರು ರೂ.ಗಳ ವರೆಗೆ ಖರ್ಚು
ತಗಲುತ್ತದೆ. ಆದರೆ ಸೈಕಲ್‌ ಯಂತ್ರ ಬಳಸಿ ಮನೆಯ ಒಬ್ಬರು ಈ ಕೆಲಸ ಮಾಡಬಹುದಾಗಿದೆ. ಇದರಿಂದ ಸಮಯವೂ ಉಳಿತಾಯ ಆಗುವುದರೊಂದಿಗೆ ಹಣವು ಉಳಿತಾಯವಾಗುತ್ತದೆ.

ಯಂತ್ರದ ತಯಾರಿ ಹೇಗೆ?
ಈ ಯಂತ್ರ ತಯಾರಿಸಲು ಒಂದು ಸೈಕಲ್‌ ಗಾಲಿ, ಮುಂದಿನ ಹೆಡಲ್‌ ಸಾಕು. ಇದಕ್ಕೆ ಎರಡು ಕಬ್ಬಿಣದ ಸಲಾಖೆ ಜೋಡಿಸಿ, ಅದಕ್ಕೆ ಒಂದು ಸಣ್ಣ ಚೂರಿ ಕುಡವನ್ನು ಅಳವಡಿಸಿದರೆ ಸಾಕು ಸೈಕಲ್‌ ವೆಂಡರ್‌ ತಯಾರಾಗುತ್ತದೆ. ಹೆಚ್ಚು ಅಂದರೆ ಎಲ್ಲ ಸೇರಿ 5ರಿಂದ 6 ನೂರು ವೆಚ್ಚವಾಗಬಹುದು. ಒಂದು ಬಾರಿ ತಯಾರಿಸಿದರೆ ಪ್ರತಿ ಬೆಳೆಗೂ ಕಸ ತೆಗೆಯಲು ಬಳಕೆ ಮಾಡಿಕೊಳ್ಳಬಹುದಾಗಿದೆ.

ಈ ರೀತಿಯಾಗಿ ಸೈಕಲ್‌ ಎಡೆ ಕುಂಟಿಯಿಂದ ಸಾಲುಗಳ ಮಧ್ಯದಲ್ಲಿ ಬೆಳೆದಿರುವ ಕಳೆ ತೆಗೆಯಲು ತುಂಬಾ ಅನುಕೂಲವಾಗುವುದು. ಕೃಷಿ ಇಲಾಖೆಯಲ್ಲಿಯೂ ಈ ಸೈಕಲ್‌ ವೆಂಡರ್‌ ಪಡೆಯಬಹದು. ಇಲಾಖೆ ವತಿಯಿಂದ ಸಾಹಾಯಧನದ ರೂಪದಲ್ಲಿ ವಿತರಣೆ ಮಾಡಲಾಗುತ್ತದೆ.
ಸಿದ್ದೇಶ ಕೊಡಿಹಳ್ಳಿ,
ಕೃಷಿ ಇಲಾಖೆ ಸಹಾಯ ನಿರ್ದೇಶಕ 

ಎತ್ತುಗಳಿಂದ ಎಡೆ ಹೊಡೆಸಬೇಕು ಎಂದರೆ ಎತ್ತುಗಳನ್ನು ಹೊಂದಿದ ರೈತರೆಲ್ಲ ಬಿತ್ತನೆ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಅವರಿಗೆ ಕೊಡುವ ಬಾಡಿಗೆಯೂ ಹೆಚ್ಚು. ಅದಕ್ಕಾಗಿ ನಾನೇ ಖುದ್ದಾಗಿ ಈ ಸೈಕಲ್‌ ಯಂತ್ರ ಬಳಕೆ ಮಾಡಿದ್ದು, ಹೆಸರು ಹೊಲದಲ್ಲಿ ಎಡೆ ಹೊಡೆಯುತ್ತಿದ್ದೇನೆ.
ಪರುತಗೌಡ ರಾಯನಗೌಡ್ರ,
ಮಾಡಲಗೇರಿ ರೈತ 

ಯಚ್ಚರಗೌಡ ಗೋವಿಂದಗೌಡ್ರ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.