ಜೆನೆರಿಕ್‌ ಔಷಧಿ ಅತಿದೊಡ್ಡ  ಕೊಡುಗೆ


Team Udayavani, Jun 23, 2018, 5:07 PM IST

23-june-19.jpg

ಹಾರೂಗೇರಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಕಡಿಮೆ ದರದಲ್ಲಿ ಜೆನೆರಿಕ್‌ ಔಷಧಗಳನ್ನು ಸಿಗುವಂತೆ ಮಾಡಿ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಸ್ಥ ಸಮಾಜಕ್ಕಾಗಿ ಜೆನೆರಿಕ್‌ ಔಷಧಗಳನ್ನು ಬಳಸಬೇಕೆಂದು ಕುಡಚಿ ಶಾಸಕ ಪಿ.ರಾಜೀವ್‌ ಹೇಳಿದರು.

ಪಟ್ಟಣದ ಅಥಣಿ-ಗೋಕಾಕ ಮುಖ್ಯ ರಸ್ತೆಯಲ್ಲಿ ಜನಶ್ರೀ ಸ್ವಸ್ಥ ಔಷಧ ಸೇವಾಕೇಂದ್ರ ಜೆನೆರಿಕ್‌ ಔಷಧ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ದುಡ್ಡಿದ್ದರೆ ಮಾತ್ರ ಆರೋಗ್ಯ ಎನ್ನುವಂತಾಗಿದೆ. ಔಷಧ ಕಂಪನಿಗಳು ಔಷಧಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಬಡವರಿಗೆ ಔಷಧಗಳು ಕೈಗೆಟುಕುತ್ತಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದ ಜೆನೆರಿಕ್‌ ಔಷಧಗಳು ಮಾರುಕಟ್ಟೆ ದರಕ್ಕಿಂತ ಪ್ರತಿಶತ 30 ರಿಂದ 70ರಷ್ಟು ಕಡಿಮೆ ಬೆಲೆಯಲ್ಲಿ ದೊರೆಯುತ್ತಿದ್ದು, ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಜೆನೆರಿಕ್‌ ಕಾರ್ಟ್‌ ಜಿಲ್ಲಾ ಮುಖ್ಯಸ್ಥ ಶಿವಕುಮಾರ ಸವಸುದ್ದಿ ಪ್ರಾಸ್ತಾವಿಕವಾಗಿ ಮಾತನಾಡಿ, ಔಷಧ ಕಂಪನಿಗಳು ಹೆಚ್ಚು ಬೆಲೆ ಪಡೆಯುವುದರ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡುತ್ತಿವೆ. ಆ ನಿಟ್ಟಿನಲ್ಲಿ ಔಷಧಗಳ ಮಾರಾಟದಲ್ಲಿ ಕಂಪನಿಗಳ ದೊಡ್ಡ ಲೂಟಿ ನಡೆಯುತ್ತಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಇಂಚಲಶ್ರೀ ಶಿವಾನಂದಭಾರತಿ ಸ್ವಾಮೀಜಿ ಮಾತನಾಡಿ, ಗುಣಮಟ್ಟದ ಜೆನೆರಿಕ್‌ ಔಷಧಗಳನ್ನು ಬಳಸಿ, ಆರೋಗ್ಯವಂತರಾಗಿ ಬಾಳಬೇಕು ಎಂದರು. ಗೋಕಾಕ ಕೆಎಲ್‌ ಇಯ ಡಾ|ಡಿ.ಜಿ.ಚೌಗಲಾ, ಸೇವಾಕೇಂದ್ರದ ಮುಖ್ಯವಲಯಾಧಿಕಾರಿ ಪಂಕಜ ಖಡೆಡ, ಅಣ್ಣಾಸಾಹೇಬ ಚೌಗುಲೆ, ಡಾ|ಶಿವಾನಂದ ಪಾಟೀಲ, ಕಲಗೌಡ ಪಾಟೀಲ, ಡಾ|ಸೋಮನಗೌಡ ಪಾಟೀಲ, ಡಾ|ಬಸವರಾಜ ಹೊಸಪೇಟಿ, ಡಾ|ಬಿ. ಎಂ.ಚಿಂಚಲಿಕರ, ಸಿದಗೌಡ ಪಾಟೀಲ, ಪರಗೌಡ ಉಮರಾಣಿ, ಶ್ರೀಕಾಂತ ಠಕ್ಕಣ್ಣವರ, ವಿಶ್ವನಾಥ ಪಾಟೀಲ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.