ನಿವೃತ್ತಿ ಜೀವನದಿಂದ ಸಮಾಜಕ್ಕೆ ಹೆಚ್ಚಿನ ಸೇವೆ ಅಗತ್ಯ: ಶ್ರೀ


Team Udayavani, Jul 10, 2018, 5:29 PM IST

10-july-23.jpg

ಗುಳೇದಗುಡ್ಡ: ಸಮಾಜ ಸೇವೆಯಲ್ಲಿ ತೊಡಗಿ ಭಾವೈಕ್ಯತೆಯಿಂದ ಕಾರ್ಯನಿರ್ವಹಿಸಿ, ಸಮರ್ಥ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ಡಾ.ಶಾಂತಾ ಕರಡಿಗುಡ್ಡ ಮುಂಬರುವ ದಿನಗಳಲ್ಲಿ ಇನ್ನಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲಿ ಎಂದು ಗುರುಸಿದ್ಧೇಶ್ವರ ಬ್ರಹನ್ಮಠದ ಜಗದ್ಗುರು ಬಸವರಾಜ ಶ್ರೀಗಳು ಹೇಳಿದರು. ಸ್ಥಳೀಯ ಡಾ.ಶಾಂತಾ ಕರಡಿಗುಡ್ಡ ಅವರ ಶಿಷ್ಯಬಳಗ, ಅಭಿಮಾನಿಗಳು ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸಾರ್ಥಕ ಬದುಕು ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಮಾತನಾಡಿ, ಮನುಷ್ಯ ವೃತ್ತಿಯಿಂದ ನಿವೃತ್ತರಾದರೂ ಪ್ರವೃತ್ತಿಯಿಂದ ನಿವೃತ್ತರಾಗಬಾರದು, ನಾವು ಸಂಪೂರ್ಣ ಅಸಮರ್ಥತೆ, ಅಶಕ್ತತೆಯಾದಾಗ ಮಾತ್ರ ನಾವು ನಿವೃತ್ತಿಯಾಗಬೇಕು. ಡಾ.ಶಾಂತಾ ಕರಡಿಗುಡ್ಡ ಅವರ ಆದರ್ಶ ಬದುಕು ಇಂದಿನ ಶಿಕ್ಷಕ ಸಮುದಾಯದವರಿಗೆ ಮಾದರಿಯಾಗಬೇಕು ಎಂದರು.

ಖ್ಯಾತ ಕಥೆಗಾರ ಅಬ್ಟಾಸ ಮೇಲಿನಮನಿ ಮಾತನಾಡಿ. ನಿವೃತ್ತಿ ಬದುಕನ್ನು ಜೀವನದ ಹೊಸ ಆರಂಭ ಎಂದು ತಿಳಿದುಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಯಾರು ಮನುಷ್ಯರನ್ನು ರೂಪಿಸುತ್ತಾರೋ ಅವರೇ ನಿಜವಾದ
ಶಿಕ್ಷಕರಾಗುತ್ತಾರೆ. ನಲವತ್ತು ವರ್ಷಗಳವರೆಗೆ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಡಾ. ಶಾಂತಾ ಕರಡಿಗುಡ್ಡ ಅವರು ಶಿಕ್ಷಕಿಯಾಗಿ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿ, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಮರಡಿಮಠದ ಕಾಶೀನಾಥ ಸ್ವಾಮಿಗಳು, ಸುಮಡ್ಡಿ ಸಿಎಸ್‌ಐ ಚರ್ಚನ ವೈ.ಜೆ.ಹದ್ದನ್ನವರ, ಸಿ.ಎಸ್‌.ಹೂಲಗೇರಿ, ಬಸೀರ್‌ ಅಹಮದ್‌ ಮುಪ್ತಿ, ಜಯವಂತ ಹಿರೇಕೋಡಿ ಸಾನ್ನಿಧ್ಯ ವಹಿಸಿದ್ದರು. ಡಾ. ಪ್ರಕಾಶ ನರಗುಂದ, ಪತ್ರಕರ್ತ ಸುರೇಶ ವಗ್ಗಾ ಅವರ ಸಂಪಾದನೆಯ ಸಾರ್ಥಕ ಬದುಕು ಗ್ರಂಥ ಹಾಗೂ ವಸಂತ ಕರಡಿಗುಡ್ಡ ಅವರ ಕಂದನ ಕರೆಯೋಲೆ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.

ಮಾಜಿ ಶಾಸಕ ರಾಜಶೇಖರ ಶೀಲವಂತ, ಮಹೇಶ ಹೊಸಗೌಡರ, ಮಹಾಂತೇಶ ಮಮದಾಪುರ, ಪುರಸಭೆ ಅಧ್ಯಕ್ಷ ಶಿವಕುಮಾರ ಹಾದಿಮನಿ, ಮುಖಂಡ ಹೊಳಬಸು ಶೆಟ್ಟರ, ಸಾಹಿತಿ ಬಸವರಾಜ ಗವಿಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ. ಮಾಗಿ, ಪುರಸಭೆ ಸದಸ್ಯೆ ಅಮೀನಾಬಿ ಮುಜಾಹಿದ್‌, ವೈ.ಜಿ. ಬ್ಯಾಡಗಿ, ಎಂ.ಎಂ.ಜಮಖಾನಿ, ವಸಂತ ಕರಡಿಗುಡ್ಡ, ಶಾಂತವೀರ ಕರಡಿಗುಡ್ಡ, ಈಶ್ವರ ಕಂಠಿ, ಮಹಾದೇವ ಜಗತಾಪ, ಎನ್‌.ಬಿ. ಪೂಜಾರ, ಗೀತಾ ಕರಡಿಗುಡ್ಡ, ಈರಣ್ಣ ತಾವರಗೇರಿ ಸೇರಿದಂತೆ ಶಿಷ್ಯರು, ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.