ಅಜ್ಞಾನ ಅಳಿದು ಜ್ಞಾನದ ಸಂಪತ್ತು ನೆಲೆಸಲಿ


Team Udayavani, Jul 28, 2018, 5:37 PM IST

28-july-27.jpg

ಹಿರೇಕೆರೂರ: ಪ್ರತಿಯೊಬ್ಬರು ಭಕ್ತಿ, ಶ್ರದ್ಧೆ, ಶಾಂತಿ, ತಾಳ್ಮೆಯಿಂದ ಸನ್ಮಾರ್ಗದಲ್ಲಿ ಜೀವನ ಸಾಗಿಸಬೇಕು. ಮನಸ್ಸಿನಲ್ಲಿ ಅಜ್ಞಾನ ತೊರೆದು ಜ್ಞಾನದ ಸಂಪತ್ತು ನೆಲೆಸಿದಾಗ ಯಶಸ್ಸು ಸುಲಭವಾಗಿ ಲಭಿಸುತ್ತದೆ ಎಂದು ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಪಟ್ಟಣದ ವಿಠ್ಠಲ ನಗರದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಜರುಗಿದ 10ನೇ ವರ್ಷದ ಗುರು ಪೌರ್ಣಿಮೆ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಸಾಯಿಬಾಬಾರವರು ಮನುಕುಲಕ್ಕೆ ಧರ್ಮದ ಹಾದಿಯಲ್ಲಿ ನಡೆಯುವ ಸನ್ಮಾರ್ಗವನ್ನು ತೋರಿಸಿದ್ದಾರೆ. ಗಳಿಸಿದ ಸಂಪತ್ತು ಧರ್ಮದ ಕಾರ್ಯಗಳಿಗೆ ಸದ್ವಿನಿಯೋಗವಾಗಬೇಕು. ಗುರುಕುಲ ಪದ್ಧತಿಯ ಗುರು ಪರಂಪರೆ ದಿನ ಆಚರಿಸುವ ಭಾಗವಾಗಿ ಗುರು ಪೌರ್ಣಿಮೆಯನ್ನು ನಾಡಿನ ಎಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ಪರಂಪರೆಯಿಂದ ಪ್ರತಿಯೊಬ್ಬರು ಧರ್ಮದ ನೆಲೆಗಟ್ಟಿನಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಗುರುವಿನ ಗುಲಾಮನಾಗುವ ತನಕ ಸಿಗದು ನಿನಗೆ ಮೋಕ್ಷ ಎಂಬ ಗಾದೆಯಂತೆ ಗುರುಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣಬೇಕು, ಅಂದಾಗ ಇಂತಹ ಉತ್ಸವಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದರು. ವನಜಾ ಪಾಟೀಲ ಮಾತನಾಡಿ, ತಾಯಿಯೇ ಮೊದಲು ಗುರುವಾಗಿದ್ದು, ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸಬೇಕು. ಶಾಲೆಗಳಲ್ಲಿ ಕೂಡಾ ಶಿಕ್ಷಕರು ಉತ್ತಮ ಸಂಸ್ಕೃತಿ ಕಲಿಸಬೇಕು ಎಂದರು. ನೂತನವಾಗಿ ನಿರ್ಮಾಣಗೊಂಡ ಸಾಯಿ ಬಾಬಾರವರ ಬೆಳ್ಳಿ ಪಾಲಕಿಯನ್ನು ಶಾಸಕ ಬಿ.ಸಿ.ಪಾಟೀಲ ಉದ್ಘಾಟಿಸಿದರು.

ಶಿವಾಜಿರಾವ್‌ ಮಧೂರಕರ ಅಧ್ಯಕ್ಷತೆ ವಹಿಸಿದ್ದರು. ಮಂದಿರದ ಸೇವಾಭಿವೃದ್ಧಿ ಸಮೀತಿ ಅಧ್ಯಕ್ಷ ಮಾರುತಿ ಮಧೂರಕರ, ದುರ್ಗಾದೇವಿ ದೇವಸ್ಥಾನದ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಜಗದೀಶ ತಂಬಾಕದ, ಪಪಂ ಅಧ್ಯಕ್ಷೆ ರಜಿಯಾ ಅಸದಿ, ಉಪಾಧ್ಯಕ್ಷೆ ಶಿವಲೀಲಾ ರಂಗಕ್ಕನವರ, ಸದಸ್ಯರಾದ ಕುಸುಮಾ ಬಣಕಾರ, ಶಿವಕುಮಾರ ತಿಪ್ಪಶೆಟ್ಟಿ,  ಖಂಡರಾದ ಲಕ್ಷ್ಮಣ  ಕುಂಕುಮಗಾರ, ಮಂಜುಳಾ ಹಳೇಮನಿ, ರುದ್ರಪ್ಪ ಶೆಟ್ಟರ, ಸುರೇಶ ಮಡಿವಾಳರ, ಶಿವಯೋಗೆಪ್ಪ ಶೆಟ್ಟರ, ಶಂಭಣ್ಣ ತಂಬಾಕದ, ಅಶೋಕ ಜಾಡಬಂಡಿ, ಬಸವರಾಜ ಪೂಜಾರ, ಚಂದ್ರು ಮಧೂರಕರ, ರಾಜು ಖಾಂಡ್ಕೆ , ಈರಣ್ಣ ಚಿಟ್ಟೂರ ಹಾಗೂ ಭಕ್ತಾಧಿಗಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.