ಸುದೀರ್ಘ‌ ಹೋರಾಟದಲ್ಲಿ  ರೈತರಿಗೆ ಸಹಿಸಲಾಗದ ನೋವು


Team Udayavani, Jul 30, 2018, 5:13 PM IST

30-july-20.jpg

ನರಗುಂದ: ಕುಡಿಯುವ ನೀರಿಗಾಗಿ ಮಹದಾಯಿ ಯೋಜನೆಗೆ ಒತ್ತಾಯಿಸಿ ಸುದೀರ್ಘ‌ ಹೋರಾಟದುದ್ದಕ್ಕೂ ರೈತರು ಸಹಿಸಲಾಗದ ನೋವು, ಹತಾಶೆ ಎದುರಿಸುವಂತಾಗಿದೆ. ಇಷ್ಟಾದರೂ ಈ ಯೋಜನೆ ಬಗ್ಗೆ ಯಾರಿಗೂ ಕಾಳಜಿಯಿಲ್ಲ. ಇದೊಂದು ರೈತರ ತಪಸ್ಸಿನ ಹೋರಾಟವಾಗಿದೆ ಎಂದು ಗಂಗಾವತಿ ತಾಲೂಕು ಕಂಪ್ಲಿ ಕರವೇ ಅಧ್ಯಕ್ಷ ಎಂ. ಇಸ್ಮಾಯಿಲ್‌ ಬೇಗ್‌ ವಿಷಾಧಿಸಿದರು.

ಹುತಾತ್ಮ ರೈತ ದಿ| ಈರಪ್ಪ ಕಡ್ಲಿಕೊಪ್ಪರ ವೀರಗಲ್ಲು ಬಳಿ ರವಿವಾರ ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ 1110ನೇ ದಿನ ನಿರಂತರ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಎಷ್ಟು ವರ್ಷಗಳ ಕಾಲ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕು ಎಂಬ ರೈತರ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದು ಹೇಳಿದರು. ಈ ಹೋರಾಟದುದ್ದಕ್ಕೂ ಆಳುವ ಜನಪ್ರತಿನಿ ಧಿಗಳು, ರಾಜಕಾರಣಿಗಳು, ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ನೋವು ರೈತ ಕುಲವನ್ನು ಬಾ ಧಿಸುತ್ತಿದೆ. ರೈತರ ನೋವು, ನಲಿವಿನಲ್ಲಿ ಭಾಗಿಯಾಗಬೇಕಾದ ಆಳುವ ನಾಯಕರ ಇಚ್ಛಾಸಕ್ತಿ ಕೊರತೆ ಇಡೀ ಅನ್ನದಾತರ ಬದುಕನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಮಾತನಾಡಿ, ನೀರಿಗಾಗಿ ನಾಲ್ಕನೇ ವರ್ಷದಲ್ಲಿ ಹೋರಾಟ ಮಾಡಿದರೂ ಆಳುವ ನಾಯಕರ ಅಸಡ್ಡೆ ಧೋರಣೆಯಿಂದ ಹೋರಾಟ ಹೋರಾಟವಾಗಿಯೇ ಉಳಿದಿದೆ. ದೇಶದ ಬೆನ್ನೆಲುಬು ರೈತ ಎಂದು ಹೇಳುವ ಸರ್ಕಾರಗಳೇ ರೈತರ ಬೆನ್ನಿಗೆ ನಿಲ್ಲದಿದ್ದರೆ ನಾವು ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದರು.

ಕರವೇ ಘಟಕದ ಖಲೀಲ್‌, ದಾಮೋದರ ತುಳಜಮ್ಮನವರ, ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ, ಕೋಶಾಧ್ಯಕ್ಷ ಫಕೀರಪ್ಪ ಜೋಗಣ್ಣವರ, ಪರಶುರಾಮ ಜಂಬಗಿ, ಹನಮಂತ ಕೋರಿ, ವಿರುಪಾಕ್ಷಪ್ಪ ಪಾರಣ್ಣವರ, ವಾಸು ಚವ್ಹಾಣ, ಯಲ್ಲಪ್ಪ ಗುಡದರಿ, ಈರಣ್ಣ ಗಡಗಿ, ಅರ್ಜುನ ಮಾನೆ, ಎಚ್‌.ಸಿ. ಹಿರೇಹೊಳಿ, ಜಯಪಾಲ ಮುತ್ತಿನ, ಹನಮಪ್ಪ ಪಡೇಸೂರ, ಹನಮಂತ ಸರನಾಯ್ಕರ, ನಾಗರತ್ನ ಸವಳಭಾವಿ, ಅನಸಮ್ಮ ಶಿಂಧೆ, ಬಸಮ್ಮ ಐನಾಪುರ, ಚನ್ನವ್ವ ಕರ್ಜಗಿ, ದೇವಕ್ಕ ತಾಳಿ, ಜನ್ನತಬಿ ಮುಲ್ಲಾನವರ, ಮಾಬೂಬಿ ಕೆರೂರ, ವೆಂಕಪ್ಪ ಹುಜರತ್ತಿ, ವೀರಣ್ಣ ಸೊಪ್ಪಿನ, ಶ್ರೀಶೈಲ ಮೇಟಿ, ವೆಂಕಟೇಶ ಸಾಬಳೆ ಇದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

Hubli; ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

5-dharwada

Dharwad: ಬೈಕ್ ಅಪಘಾತ: ಕಾರಗೃಹ ಸಿಬ್ಬಂದಿ ಸಾವು

Hubli; ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು….: ಮುರುಗೇಶ್ ನಿರಾಣಿ

Hubli; ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು….: ಮುರುಗೇಶ್ ನಿರಾಣಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.