ಜಿಪಂ ಸದಸ್ಯರ ಧರಣಿಗೆ ತಾತ್ಕಾಲಿಕ ತೆರೆ 


Team Udayavani, Aug 17, 2018, 4:48 PM IST

17-agust-22.jpg

ಧಾರವಾಡ: ಜಿಪಂ ಸಿಇಓ ಸ್ನೇಹಲ್‌ ರಾಯಮಾನೆ ಹಾಗೂ ಹುಬ್ಬಳ್ಳಿ ತಾಪಂ ಇಒ ರಾಮಚಂದ್ರ ಹೊಸಮನಿ ವರ್ಗಾವಣೆ ಹಾಗೂ ಅಮಾನತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಆಹೋರಾತ್ರಿ ಧರಣಿ ಕೈಗೊಂಡಿದ್ದ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಜಿಪಂ ಸದಸ್ಯರ ಧರಣಿ ತಾತ್ಕಾಲಿಕವಾಗಿ ಗುರುವಾರ ಅಂತ್ಯಗೊಂಡಿತು. ಹೈಡ್ರಾಮಾಕ್ಕೆ ವೇದಿಕೆ: ಜಿಪಂ ಸಭಾಂಗಣದಲ್ಲಿ ಧರಣಿ ಕೈಗೊಂಡಿದ್ದ ಸದಸ್ಯರು ಗುರುವಾರ ಜಿಪಂ ಸಿಇಒ ಸ್ನೇಹಲ್‌ ಕಚೇರಿ ಎದುರೇ ಧರಣಿ ಮುಂದುವರಿಸಿದರು. ಬೆಂಬಲ ಕೊಡಲು ಬಂದ ತಾಪಂ ಅಧ್ಯಕ್ಷ-ಸದಸ್ಯರು ಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರನ್ನು ಜಿಪಂ ಮುಖ್ಯ ದ್ವಾರದ ಬಳಿಯೇ ಪೊಲೀಸರು ತಡೆದರು. ಸದಸ್ಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಜಿಪಂ ಸದಸ್ಯರೊಂದಿಗೆ ಬಂದ ಅಧ್ಯಕ್ಷೆ ಚೈತ್ರಾ ಶಿರೂರ ಅವರನ್ನು ಒಳಗಡೆ ಬಿಡುವಂತೆ ಹೇಳಿದರು. ಆದರೆ ಪೊಲೀಸರು ಮಾತ್ರ ಯಾರನ್ನೂ ಒಳಬಿಡದಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ನೀಡುತ್ತಿದಂತೆಯೇ ಕೆರಳಿದ ಜಿಪಂ ಸದಸ್ಯರು, ಜಿಪಂ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಸಿದರು. ಕೊನೆಗೆ ಪೊಲೀಸರು, ಧರಣಿಗೆ ಬೆಂಬಲ ಕೊಡಲು ಬಂದ ಸದಸ್ಯರನ್ನು ಜಿಪಂ ಕಚೇರಿ ಆವರಣದ ಒಳಗಡೆ ಬಿಟ್ಟರು. 

ಮನವೊಲಿಕೆ: ವಾಜಪೇಯಿ ಆರೋಗ್ಯ ಸ್ಥಿತಿ ಚಿಂತಾಜನಕ ಇರುವ ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆಯೇ ಧರಣಿ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಸಿ.ಎಸ್‌. ಶಿವಳ್ಳಿ, ಅಮೃತ ದೇಸಾಯಿ ಹಾಗೂ ಶ್ರೀನಿವಾಸ ಮಾನೆ ಅವರು ಧರಣಿ ನಿರತರ ಮನವೊಲಿಸುವ ಕೆಲಸ ಮಾಡಿದರು. ಈ ಹೋರಾಟ ಯಶಸ್ವಿ ಆಗಲಿದೆ. ಆದರೆ ತಾಳ್ಮೆ ಇರಲಿ. ಸದ್ಯಕ್ಕೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಶಾಸಕರ ಭರವಸೆಗೆ ಮಣಿದ ಸದಸ್ಯರು, ಶಾಸಕರು ಮುಂದೆ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿ ತಮ್ಮ ಅಹೋರಾತ್ರಿ ಧರಣಿ ಹಿಂಪಡೆಯುತ್ತಿರುವ ಬಗ್ಗೆ ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಪ್ರಕಟಿಸಿದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.